AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಗಂಭೀರ ಸ್ಥಿತಿಯಲ್ಲಿ ಖ್ಯಾತ ಗಾಯಕ SP ಬಾಲಸುಬ್ರಮಣ್ಯಂ ಆರೋಗ್ಯ

ಚೆನ್ನೈ: ಕೊರೊನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಮಣಂ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಮುಂದುವರಿದಿದೆ. ಈ ಸಂಬಂಧ ಇವತ್ತು ಎ‌ಂಜಿಎಂ ಆಸ್ಪತ್ರೆ ಎಸ್‌ಪಿ ಬಾಲಸುಬ್ರಮಣ್ಯಂ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಪ್ರಕಾರ ಈ ಹಿಂದಿನ ರೀತಿಯಲ್ಲೇ ಎಸ್‌ಪಿಬಿ ಅವರ ಕ್ರಿಟಿಕಲ್ ಕಂಡಿಷನ್ ಮುಂದುವರಿದಿದೆ. ವೆಂಟಿಲೆಟರ್ ಮತ್ತು ಎಕ್ಮೋ ಮಷಿನ್ ಸಪೋರ್ಟ್ ನಿಂದ ಐಸಿಯುನಲ್ಲಿದ್ದಾರೆ. ನುರಿತ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ಹೆಲ್ತ್‌ […]

ಇನ್ನೂ ಗಂಭೀರ ಸ್ಥಿತಿಯಲ್ಲಿ ಖ್ಯಾತ ಗಾಯಕ SP ಬಾಲಸುಬ್ರಮಣ್ಯಂ ಆರೋಗ್ಯ
Guru
|

Updated on: Aug 20, 2020 | 10:17 PM

Share

ಚೆನ್ನೈ: ಕೊರೊನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಮಣಂ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಮುಂದುವರಿದಿದೆ.

ಈ ಸಂಬಂಧ ಇವತ್ತು ಎ‌ಂಜಿಎಂ ಆಸ್ಪತ್ರೆ ಎಸ್‌ಪಿ ಬಾಲಸುಬ್ರಮಣ್ಯಂ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅದರ ಪ್ರಕಾರ ಈ ಹಿಂದಿನ ರೀತಿಯಲ್ಲೇ ಎಸ್‌ಪಿಬಿ ಅವರ ಕ್ರಿಟಿಕಲ್ ಕಂಡಿಷನ್ ಮುಂದುವರಿದಿದೆ. ವೆಂಟಿಲೆಟರ್ ಮತ್ತು ಎಕ್ಮೋ ಮಷಿನ್ ಸಪೋರ್ಟ್ ನಿಂದ ಐಸಿಯುನಲ್ಲಿದ್ದಾರೆ. ನುರಿತ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ ಎಂದು ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಈ ನಡುವೆ ಹಲವಾರು ತಮಿಳುನಾಡಿನ ಕಲಾವಿದರು ಗಾಯಕ ಎಸ್‌ಪಿಬಿ ಅವರು ಶೀಘ್ರ ಗುಣಮುಖವಾಗಲಿ ಎಂದು ಚೆನ್ನೈನಲ್ಲಿ ಸಂಜೆ ವಿಶೇಷ ಗಾನ ಪ್ರಾರ್ಥನೆ ಕಾರ್ಯಕ್ರಮವನ್ನು ಕೂಡಾ ಮಾಡಿದ್ದಾರೆ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ