AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯನ-ರಿಯಾಲಿಟಿ ಶೋ-ನಟನೆ-ಸಂಗೀತ ನಿರ್ದೇಶನ.. ಗಾನ ಗಾರುಡಿಗ SPB ಸದಾ ಬ್ಯುಸಿ!

ಚೆನ್ನೈ: ಇಹಲೋಕದ ನಂಟು ತ್ಯಜಿಸಿರುವ ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ತಮ್ಮ ಗಾಯನದ ಮೂಲಕ ಹಲವಾರು ದಾಖಲೆಗಳನ್ನ ಸೃಷ್ಟಿಸಿರುವುದಲ್ಲದೆ ಹಲವಾರು ದಾಖಲೆಗಳನ್ನು ಸಹ ಮುರಿದಿದ್ದಾರೆ. ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ‘ಸ್ವರ’ವಾಗಿದ್ದ SPB ತಮಿಳು, ತೆಲುಗಿನಲ್ಲಿ ಒಂದೇ ದಿನ 19 ಹಾಡುಗಳಿಗೆ ಧ್ವನಿಯಾಗಿದ್ದರು. ಜೊತೆಗೆ, ಕನ್ನಡದಲ್ಲಿ ಒಂದೇ ದಿನ 17 ಗೀತೆಗಳಿಗೆ ಧ್ವನಿ ಮುದ್ರಿಸಿದ್ದರು. ಅಷ್ಟೇ ಅಲ್ಲದೆ, ಹಿಂದಿಯಲ್ಲಿ ಒಂದೇ ದಿನ 16 ಚಿತ್ರಗಳಿಗೆ ಗಾಯನ ಸಹ ಮಾಡಿದ್ದಾರೆ. ಇದಲ್ಲದೆ, ಹಲವಾರು ರಿಯಾಲಿಟಿ ಶೋ ಮತ್ತು […]

ಗಾಯನ-ರಿಯಾಲಿಟಿ ಶೋ-ನಟನೆ-ಸಂಗೀತ ನಿರ್ದೇಶನ.. ಗಾನ ಗಾರುಡಿಗ SPB ಸದಾ ಬ್ಯುಸಿ!
ಎಸ್​ಪಿ ಬಾಲಸುಬ್ರಹ್ಮಣ್ಯಮ್
KUSHAL V
|

Updated on:Sep 25, 2020 | 6:36 PM

Share

ಚೆನ್ನೈ: ಇಹಲೋಕದ ನಂಟು ತ್ಯಜಿಸಿರುವ ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ತಮ್ಮ ಗಾಯನದ ಮೂಲಕ ಹಲವಾರು ದಾಖಲೆಗಳನ್ನ ಸೃಷ್ಟಿಸಿರುವುದಲ್ಲದೆ ಹಲವಾರು ದಾಖಲೆಗಳನ್ನು ಸಹ ಮುರಿದಿದ್ದಾರೆ.

ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ‘ಸ್ವರ’ವಾಗಿದ್ದ SPB ತಮಿಳು, ತೆಲುಗಿನಲ್ಲಿ ಒಂದೇ ದಿನ 19 ಹಾಡುಗಳಿಗೆ ಧ್ವನಿಯಾಗಿದ್ದರು. ಜೊತೆಗೆ, ಕನ್ನಡದಲ್ಲಿ ಒಂದೇ ದಿನ 17 ಗೀತೆಗಳಿಗೆ ಧ್ವನಿ ಮುದ್ರಿಸಿದ್ದರು. ಅಷ್ಟೇ ಅಲ್ಲದೆ, ಹಿಂದಿಯಲ್ಲಿ ಒಂದೇ ದಿನ 16 ಚಿತ್ರಗಳಿಗೆ ಗಾಯನ ಸಹ ಮಾಡಿದ್ದಾರೆ. ಇದಲ್ಲದೆ, ಹಲವಾರು ರಿಯಾಲಿಟಿ ಶೋ ಮತ್ತು ಸಿನಿಮಾಗಳಲ್ಲಿ ಸದಾ ಬ್ಯುಸಿಯಾಗಿದ್ರು.

25 ಬಾರಿ ‘ನಂದಿ’ ಪ್ರಶಸ್ತಿಗೆ ಭಾಜನರು.. ಕೇವಲ ಗಾಯನಕ್ಕೆ ಸೀಮಿತವಾಗದೆ S​P ಬಾಲಸುಬ್ರಹ್ಮಣ್ಯಂ 68 ಚಿತ್ರಗಳಿಗೆ ಸಂಗೀತ ನಿರ್ದೇಶನ ಸಹ ಮಾಡಿದ್ದಾರೆ. ಜೊತೆಗೆ, ತಮ್ಮ ನಟನಾ ಪ್ರತಿಭೆಯನ್ನು ಹೊರಹೊಮ್ಮಿರುವ SPB 112 ಚಿತ್ರಗಳಲ್ಲಿ ಸಹ ಅಭಿನಯಿಸಿದ್ದಾರೆ.

ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದ S​P ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮಶ್ರೀ, ಪದ್ಮಭೂಷಣ, ಹಲವು ಗೌರವ ಡಾಕ್ಟರೇಟ್‌ ಸಹ ಪಡೆದಿದ್ದಾರೆ. ಇದಲ್ಲದೆ, 4 ಭಾಷೆಗಳಲ್ಲಿ 6 ರಾಷ್ಟ್ರಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ. ಜೊತೆಗೆ, ಆಂಧ್ರ ಸರ್ಕಾರದಿಂದ 25 ಬಾರಿ ‘ನಂದಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು? ಇದನ್ನೂ ಓದಿ: SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ

Published On - 2:21 pm, Fri, 25 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ