AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯನ-ರಿಯಾಲಿಟಿ ಶೋ-ನಟನೆ-ಸಂಗೀತ ನಿರ್ದೇಶನ.. ಗಾನ ಗಾರುಡಿಗ SPB ಸದಾ ಬ್ಯುಸಿ!

ಚೆನ್ನೈ: ಇಹಲೋಕದ ನಂಟು ತ್ಯಜಿಸಿರುವ ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ತಮ್ಮ ಗಾಯನದ ಮೂಲಕ ಹಲವಾರು ದಾಖಲೆಗಳನ್ನ ಸೃಷ್ಟಿಸಿರುವುದಲ್ಲದೆ ಹಲವಾರು ದಾಖಲೆಗಳನ್ನು ಸಹ ಮುರಿದಿದ್ದಾರೆ. ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ‘ಸ್ವರ’ವಾಗಿದ್ದ SPB ತಮಿಳು, ತೆಲುಗಿನಲ್ಲಿ ಒಂದೇ ದಿನ 19 ಹಾಡುಗಳಿಗೆ ಧ್ವನಿಯಾಗಿದ್ದರು. ಜೊತೆಗೆ, ಕನ್ನಡದಲ್ಲಿ ಒಂದೇ ದಿನ 17 ಗೀತೆಗಳಿಗೆ ಧ್ವನಿ ಮುದ್ರಿಸಿದ್ದರು. ಅಷ್ಟೇ ಅಲ್ಲದೆ, ಹಿಂದಿಯಲ್ಲಿ ಒಂದೇ ದಿನ 16 ಚಿತ್ರಗಳಿಗೆ ಗಾಯನ ಸಹ ಮಾಡಿದ್ದಾರೆ. ಇದಲ್ಲದೆ, ಹಲವಾರು ರಿಯಾಲಿಟಿ ಶೋ ಮತ್ತು […]

ಗಾಯನ-ರಿಯಾಲಿಟಿ ಶೋ-ನಟನೆ-ಸಂಗೀತ ನಿರ್ದೇಶನ.. ಗಾನ ಗಾರುಡಿಗ SPB ಸದಾ ಬ್ಯುಸಿ!
ಎಸ್​ಪಿ ಬಾಲಸುಬ್ರಹ್ಮಣ್ಯಮ್
KUSHAL V
|

Updated on:Sep 25, 2020 | 6:36 PM

Share

ಚೆನ್ನೈ: ಇಹಲೋಕದ ನಂಟು ತ್ಯಜಿಸಿರುವ ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ತಮ್ಮ ಗಾಯನದ ಮೂಲಕ ಹಲವಾರು ದಾಖಲೆಗಳನ್ನ ಸೃಷ್ಟಿಸಿರುವುದಲ್ಲದೆ ಹಲವಾರು ದಾಖಲೆಗಳನ್ನು ಸಹ ಮುರಿದಿದ್ದಾರೆ.

ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ‘ಸ್ವರ’ವಾಗಿದ್ದ SPB ತಮಿಳು, ತೆಲುಗಿನಲ್ಲಿ ಒಂದೇ ದಿನ 19 ಹಾಡುಗಳಿಗೆ ಧ್ವನಿಯಾಗಿದ್ದರು. ಜೊತೆಗೆ, ಕನ್ನಡದಲ್ಲಿ ಒಂದೇ ದಿನ 17 ಗೀತೆಗಳಿಗೆ ಧ್ವನಿ ಮುದ್ರಿಸಿದ್ದರು. ಅಷ್ಟೇ ಅಲ್ಲದೆ, ಹಿಂದಿಯಲ್ಲಿ ಒಂದೇ ದಿನ 16 ಚಿತ್ರಗಳಿಗೆ ಗಾಯನ ಸಹ ಮಾಡಿದ್ದಾರೆ. ಇದಲ್ಲದೆ, ಹಲವಾರು ರಿಯಾಲಿಟಿ ಶೋ ಮತ್ತು ಸಿನಿಮಾಗಳಲ್ಲಿ ಸದಾ ಬ್ಯುಸಿಯಾಗಿದ್ರು.

25 ಬಾರಿ ‘ನಂದಿ’ ಪ್ರಶಸ್ತಿಗೆ ಭಾಜನರು.. ಕೇವಲ ಗಾಯನಕ್ಕೆ ಸೀಮಿತವಾಗದೆ S​P ಬಾಲಸುಬ್ರಹ್ಮಣ್ಯಂ 68 ಚಿತ್ರಗಳಿಗೆ ಸಂಗೀತ ನಿರ್ದೇಶನ ಸಹ ಮಾಡಿದ್ದಾರೆ. ಜೊತೆಗೆ, ತಮ್ಮ ನಟನಾ ಪ್ರತಿಭೆಯನ್ನು ಹೊರಹೊಮ್ಮಿರುವ SPB 112 ಚಿತ್ರಗಳಲ್ಲಿ ಸಹ ಅಭಿನಯಿಸಿದ್ದಾರೆ.

ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದ S​P ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮಶ್ರೀ, ಪದ್ಮಭೂಷಣ, ಹಲವು ಗೌರವ ಡಾಕ್ಟರೇಟ್‌ ಸಹ ಪಡೆದಿದ್ದಾರೆ. ಇದಲ್ಲದೆ, 4 ಭಾಷೆಗಳಲ್ಲಿ 6 ರಾಷ್ಟ್ರಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ. ಜೊತೆಗೆ, ಆಂಧ್ರ ಸರ್ಕಾರದಿಂದ 25 ಬಾರಿ ‘ನಂದಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು? ಇದನ್ನೂ ಓದಿ: SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ

Published On - 2:21 pm, Fri, 25 September 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!