AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯನ-ರಿಯಾಲಿಟಿ ಶೋ-ನಟನೆ-ಸಂಗೀತ ನಿರ್ದೇಶನ.. ಗಾನ ಗಾರುಡಿಗ SPB ಸದಾ ಬ್ಯುಸಿ!

ಚೆನ್ನೈ: ಇಹಲೋಕದ ನಂಟು ತ್ಯಜಿಸಿರುವ ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ತಮ್ಮ ಗಾಯನದ ಮೂಲಕ ಹಲವಾರು ದಾಖಲೆಗಳನ್ನ ಸೃಷ್ಟಿಸಿರುವುದಲ್ಲದೆ ಹಲವಾರು ದಾಖಲೆಗಳನ್ನು ಸಹ ಮುರಿದಿದ್ದಾರೆ. ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ‘ಸ್ವರ’ವಾಗಿದ್ದ SPB ತಮಿಳು, ತೆಲುಗಿನಲ್ಲಿ ಒಂದೇ ದಿನ 19 ಹಾಡುಗಳಿಗೆ ಧ್ವನಿಯಾಗಿದ್ದರು. ಜೊತೆಗೆ, ಕನ್ನಡದಲ್ಲಿ ಒಂದೇ ದಿನ 17 ಗೀತೆಗಳಿಗೆ ಧ್ವನಿ ಮುದ್ರಿಸಿದ್ದರು. ಅಷ್ಟೇ ಅಲ್ಲದೆ, ಹಿಂದಿಯಲ್ಲಿ ಒಂದೇ ದಿನ 16 ಚಿತ್ರಗಳಿಗೆ ಗಾಯನ ಸಹ ಮಾಡಿದ್ದಾರೆ. ಇದಲ್ಲದೆ, ಹಲವಾರು ರಿಯಾಲಿಟಿ ಶೋ ಮತ್ತು […]

ಗಾಯನ-ರಿಯಾಲಿಟಿ ಶೋ-ನಟನೆ-ಸಂಗೀತ ನಿರ್ದೇಶನ.. ಗಾನ ಗಾರುಡಿಗ SPB ಸದಾ ಬ್ಯುಸಿ!
ಎಸ್​ಪಿ ಬಾಲಸುಬ್ರಹ್ಮಣ್ಯಮ್
KUSHAL V
|

Updated on:Sep 25, 2020 | 6:36 PM

Share

ಚೆನ್ನೈ: ಇಹಲೋಕದ ನಂಟು ತ್ಯಜಿಸಿರುವ ಗಾನ ಗಾರುಡಿಗ SP ಬಾಲಸುಬ್ರಹ್ಮಣ್ಯಂ ತಮ್ಮ ಗಾಯನದ ಮೂಲಕ ಹಲವಾರು ದಾಖಲೆಗಳನ್ನ ಸೃಷ್ಟಿಸಿರುವುದಲ್ಲದೆ ಹಲವಾರು ದಾಖಲೆಗಳನ್ನು ಸಹ ಮುರಿದಿದ್ದಾರೆ.

ಸುಮಾರು 40 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ‘ಸ್ವರ’ವಾಗಿದ್ದ SPB ತಮಿಳು, ತೆಲುಗಿನಲ್ಲಿ ಒಂದೇ ದಿನ 19 ಹಾಡುಗಳಿಗೆ ಧ್ವನಿಯಾಗಿದ್ದರು. ಜೊತೆಗೆ, ಕನ್ನಡದಲ್ಲಿ ಒಂದೇ ದಿನ 17 ಗೀತೆಗಳಿಗೆ ಧ್ವನಿ ಮುದ್ರಿಸಿದ್ದರು. ಅಷ್ಟೇ ಅಲ್ಲದೆ, ಹಿಂದಿಯಲ್ಲಿ ಒಂದೇ ದಿನ 16 ಚಿತ್ರಗಳಿಗೆ ಗಾಯನ ಸಹ ಮಾಡಿದ್ದಾರೆ. ಇದಲ್ಲದೆ, ಹಲವಾರು ರಿಯಾಲಿಟಿ ಶೋ ಮತ್ತು ಸಿನಿಮಾಗಳಲ್ಲಿ ಸದಾ ಬ್ಯುಸಿಯಾಗಿದ್ರು.

25 ಬಾರಿ ‘ನಂದಿ’ ಪ್ರಶಸ್ತಿಗೆ ಭಾಜನರು.. ಕೇವಲ ಗಾಯನಕ್ಕೆ ಸೀಮಿತವಾಗದೆ S​P ಬಾಲಸುಬ್ರಹ್ಮಣ್ಯಂ 68 ಚಿತ್ರಗಳಿಗೆ ಸಂಗೀತ ನಿರ್ದೇಶನ ಸಹ ಮಾಡಿದ್ದಾರೆ. ಜೊತೆಗೆ, ತಮ್ಮ ನಟನಾ ಪ್ರತಿಭೆಯನ್ನು ಹೊರಹೊಮ್ಮಿರುವ SPB 112 ಚಿತ್ರಗಳಲ್ಲಿ ಸಹ ಅಭಿನಯಿಸಿದ್ದಾರೆ.

ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದ S​P ಬಾಲಸುಬ್ರಹ್ಮಣ್ಯಂ ಅವರಿಗೆ ಪದ್ಮಶ್ರೀ, ಪದ್ಮಭೂಷಣ, ಹಲವು ಗೌರವ ಡಾಕ್ಟರೇಟ್‌ ಸಹ ಪಡೆದಿದ್ದಾರೆ. ಇದಲ್ಲದೆ, 4 ಭಾಷೆಗಳಲ್ಲಿ 6 ರಾಷ್ಟ್ರಪ್ರಶಸ್ತಿಗಳನ್ನು ಸಹ ಪಡೆದಿದ್ದಾರೆ. ಜೊತೆಗೆ, ಆಂಧ್ರ ಸರ್ಕಾರದಿಂದ 25 ಬಾರಿ ‘ನಂದಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು? ಇದನ್ನೂ ಓದಿ: SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ

Published On - 2:21 pm, Fri, 25 September 20

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ