AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಮ್ಮಾರಿಯನ್ನ ಗೆದ್ದೇ ಬಿಟ್ರಾ ಗಾನ ಕೋಗಿಲೆ SPB?

[lazy-load-videos-and-sticky-control id=”ILgnvfGjns8″] ಚೆನ್ನೈ: ಕೊರೊನಾದಿಂದಾ ಆಸ್ಪತ್ರೆಗೆ ಸೇರಿದ್ದ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಬಗ್ಗೆ ಗಾಯಕ ಎಸ್‌ಪಿಬಿ ಪುತ್ರ ಚರಣ್‌ ತಮ್ಮ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಬಾಲಸುಬ್ರಹ್ಮಣ್ಯಂ ಅವರು ಸ್ಪಂದಿಸುತ್ತಿದ್ದು, ವೈದ್ಯರಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಅವರು ಚೇತರಿಸಿಕೊಂಡು ಬರುವ ವಿಶ್ವಾಸವಿದೆ ಎಂದು ಪುತ್ರ ಚರಣ್‌ ಹೇಳಿದ್ದಾರೆ. ಅಷ್ಟೇ ಅಲ್ಲ ಗಾನ ಗಂಧರ್ವನಿಗೆ ಹಗಲಿರುಳು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು, […]

ಕೊರೊನಾ ಹೆಮ್ಮಾರಿಯನ್ನ ಗೆದ್ದೇ ಬಿಟ್ರಾ ಗಾನ ಕೋಗಿಲೆ SPB?
Guru
| Edited By: |

Updated on:Aug 25, 2020 | 8:13 PM

Share

[lazy-load-videos-and-sticky-control id=”ILgnvfGjns8″]

ಚೆನ್ನೈ: ಕೊರೊನಾದಿಂದಾ ಆಸ್ಪತ್ರೆಗೆ ಸೇರಿದ್ದ ಖ್ಯಾತ ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಈ ಬಗ್ಗೆ ಗಾಯಕ ಎಸ್‌ಪಿಬಿ ಪುತ್ರ ಚರಣ್‌ ತಮ್ಮ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ವೈದ್ಯರು ನೀಡುತ್ತಿರುವ ಚಿಕಿತ್ಸೆಗೆ ಬಾಲಸುಬ್ರಹ್ಮಣ್ಯಂ ಅವರು ಸ್ಪಂದಿಸುತ್ತಿದ್ದು, ವೈದ್ಯರಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅವರು ಶೀಘ್ರವಾಗಿ ಅವರು ಚೇತರಿಸಿಕೊಂಡು ಬರುವ ವಿಶ್ವಾಸವಿದೆ ಎಂದು ಪುತ್ರ ಚರಣ್‌ ಹೇಳಿದ್ದಾರೆ.

ಅಷ್ಟೇ ಅಲ್ಲ ಗಾನ ಗಂಧರ್ವನಿಗೆ ಹಗಲಿರುಳು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು, ಶುಭ ಹಾರೈಸಿದ ಅವರ ಅಸಂಖ್ಯಾತ ಅಭಿಮಾನಿಗಳಿಗೆಲ್ಲರಿಗೂ ಪುತ್ರ ಚರಣ್‌ ಧನ್ಯವಾದ ಹೇಳಿದ್ದಾರೆ.

Published On - 5:48 pm, Tue, 25 August 20

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ