AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್ ಮದ್ವೆ ನಿಯಮ ಉಲ್ಲಂಘಿಸಿಲ್ಲವಂತೆ! ಕೋರ್ಟ್​ಗೆ ಸರ್ಕಾರ ನೀಡಿದ ವಿವರಣೆ ಏನು?

ಬೆಂಗಳೂರು: ಲಾಕ್​ಡೌನ್ ನಡುವೆಯೇ ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ಸಮಾರಂಭ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮದುವೆ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಇಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ವಿವರಣೆ ಸಲ್ಲಿಕೆ ಮಾಡಲಾಗಿದೆ. ಕೇತಗಾನಹಳ್ಳಿ ಮನೆಯಲ್ಲಿ ಏಪ್ರಿಲ್ 17ರಂದು ನಡೆದ ವಿವಾಹಕ್ಕೆ ಡಿಸಿ ಅನುಮತಿ ನೀಡಿದ್ದರು. ಬೆಳಗ್ಗೆ 8ರಿಂದ 10 ಗಂಟೆವರೆಗೆ […]

ನಿಖಿಲ್ ಮದ್ವೆ ನಿಯಮ ಉಲ್ಲಂಘಿಸಿಲ್ಲವಂತೆ! ಕೋರ್ಟ್​ಗೆ ಸರ್ಕಾರ ನೀಡಿದ ವಿವರಣೆ ಏನು?
ನಿಖಿಲ್​-ರೇವತಿ ದಂಪತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 05, 2020 | 12:43 PM

Share

ಬೆಂಗಳೂರು: ಲಾಕ್​ಡೌನ್ ನಡುವೆಯೇ ಏಪ್ರಿಲ್ 17ರಂದು ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಹೆಚ್​ಡಿಕೆ ತೋಟದ ಮನೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಮದುವೆ ಸಮಾರಂಭ ನಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮದುವೆ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಇಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ವಿವರಣೆ ಸಲ್ಲಿಕೆ ಮಾಡಲಾಗಿದೆ.

ಕೇತಗಾನಹಳ್ಳಿ ಮನೆಯಲ್ಲಿ ಏಪ್ರಿಲ್ 17ರಂದು ನಡೆದ ವಿವಾಹಕ್ಕೆ ಡಿಸಿ ಅನುಮತಿ ನೀಡಿದ್ದರು. ಬೆಳಗ್ಗೆ 8ರಿಂದ 10 ಗಂಟೆವರೆಗೆ ಮದುವೆ ಸಮಾರಂಭ ನಡೆದಿದೆ. ಮದುವೆಯಲ್ಲಿ 80-95 ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೂ ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಗಿತ್ತು.

ಮದುವೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತು. ಮದುವೆ ಸಮಾರಂಭದಲ್ಲಿ ಮಾಸ್ಕ್ ಧರಿಸಲಾಗಿತ್ತು. ಆದರೆ ಮಾಂಗಲ್ಯ ಧಾರಣೆಯ ವೇಳೆ ಮಾತ್ರ ಮಾಸ್ಕ್ ಧರಿಸಿಲ್ಲ. ಕುಟುಂಬಸ್ಥರು ಕೂಡ ಆಗ ಮಾತ್ರ ಮಾಸ್ಕ್ ಧರಿಸಿಲ್ಲದಿರುವುದು ಕಂಡುಬಂದಿದೆ ಎಂದು ಕೋರ್ಟ್‌ಗೆ ಸರ್ಕಾರಿ ವಕೀಲ ವಿಕ್ರಂ ಹುಯಿಲ್ಗೋಳ್ ವಿವರಣೆ ನೀಡಿದ್ದಾರೆ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ