AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ, ಸುದೀಪ್ ಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿವಾಸದಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಪ್ರಯುಕ್ತ ಶಿವಣ್ಣ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ವಾಹನಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಿವಣ್ಣನ ಕೆಲ ಆಪ್ತರು ಭಾಗಿಯಾಗಿದ್ದರು. ಹೊಸ ಮನೆಯಲ್ಲಿ ಸುದೀಪ್ ವಿಜಯದಶಮಿ ಸಂಭ್ರಮ: ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ವಾಹನಗಳಿಗೆ ಪೂಜೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಸುದೀಪ್ ಹೈದರಾಬಾದ್​ನಲ್ಲಿ ಹೊಸ ಮನೆ ಖರೀದಿಸಿದ್ದಾರೆ ಎಂಬ ಮಾಹಿತಿ ಇದೆ.

ಶಿವಣ್ಣ, ಸುದೀಪ್ ಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ
Follow us
ಆಯೇಷಾ ಬಾನು
|

Updated on: Oct 26, 2020 | 2:45 PM

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿವಾಸದಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಪ್ರಯುಕ್ತ ಶಿವಣ್ಣ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ವಾಹನಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಿವಣ್ಣನ ಕೆಲ ಆಪ್ತರು ಭಾಗಿಯಾಗಿದ್ದರು.

ಹೊಸ ಮನೆಯಲ್ಲಿ ಸುದೀಪ್ ವಿಜಯದಶಮಿ ಸಂಭ್ರಮ: ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ವಾಹನಗಳಿಗೆ ಪೂಜೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಸುದೀಪ್ ಹೈದರಾಬಾದ್​ನಲ್ಲಿ ಹೊಸ ಮನೆ ಖರೀದಿಸಿದ್ದಾರೆ ಎಂಬ ಮಾಹಿತಿ ಇದೆ.

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್