AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ, ಸುದೀಪ್ ಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿವಾಸದಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಪ್ರಯುಕ್ತ ಶಿವಣ್ಣ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ವಾಹನಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಿವಣ್ಣನ ಕೆಲ ಆಪ್ತರು ಭಾಗಿಯಾಗಿದ್ದರು. ಹೊಸ ಮನೆಯಲ್ಲಿ ಸುದೀಪ್ ವಿಜಯದಶಮಿ ಸಂಭ್ರಮ: ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ವಾಹನಗಳಿಗೆ ಪೂಜೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಸುದೀಪ್ ಹೈದರಾಬಾದ್​ನಲ್ಲಿ ಹೊಸ ಮನೆ ಖರೀದಿಸಿದ್ದಾರೆ ಎಂಬ ಮಾಹಿತಿ ಇದೆ.

ಶಿವಣ್ಣ, ಸುದೀಪ್ ಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 26, 2020 | 2:45 PM

Share

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿವಾಸದಲ್ಲಿ ಆಯುಧ ಪೂಜೆ ಸಂಭ್ರಮ ಜೋರಾಗಿದೆ. ದಸರಾ ಪ್ರಯುಕ್ತ ಶಿವಣ್ಣ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್ ವಾಹನಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಿವಣ್ಣನ ಕೆಲ ಆಪ್ತರು ಭಾಗಿಯಾಗಿದ್ದರು.

ಹೊಸ ಮನೆಯಲ್ಲಿ ಸುದೀಪ್ ವಿಜಯದಶಮಿ ಸಂಭ್ರಮ: ಅಭಿನಯ ಚಕ್ರವರ್ತಿ ಸುದೀಪ್ ತಮ್ಮ ನಿವಾಸದಲ್ಲಿ ಕುಟುಂಬ ಸಮೇತ ವಾಹನಗಳಿಗೆ ಪೂಜೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಸುದೀಪ್ ಹೈದರಾಬಾದ್​ನಲ್ಲಿ ಹೊಸ ಮನೆ ಖರೀದಿಸಿದ್ದಾರೆ ಎಂಬ ಮಾಹಿತಿ ಇದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ