AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮಲ್ಲಿ ಬೆಳಗಾದ್ರೆ Drugs ಬೇಕು ಅನ್ನೋರು ಯಾರೂ ಇಲ್ಲ’

ಬೆಂಗಳೂರು: NCB ಅಧಿಕಾರಿಗಳು ನಡೆಸಿದೆ ದಾಳಿ ವೇಳೆ ಪತ್ತೆಯಾದ ಮಾದಕ ವಸ್ತುಗಳ ಜಾಲಕ್ಕೂ ಕನ್ನಡ ಚಿತ್ರರಂಗಕ್ಕೂ ನಂಟಿರುವ ಮಾಹಿತಿ ಕೇಳಿಬಂದಿತ್ತು. ಈ ವಿಷಯವಾಗಿ ಸ್ಯಾಂಡಲ್‌ವುಡ್‌ನ ಹಲವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲಾ ಸಿನಿಮಾರಂಗವೂ ಒಂದೇ ಎಂದು ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಅನ್ನೋದು ನಾವು ನೋಡಿಲ್ಲ. ಆದರೆ, ಇತ್ತೀಚೆಗೆ ಯುವಕರು ಡ್ರಗ್ಸ್‌ ಮಾಫಿಯಾಗೆ ಬಲಿಯಾಗ್ತಿದ್ದಾರೆ. ಅದು ನಿಲ್ಲಬೇಕು ಎಂದು ಅಂಬರೀಶ್​ […]

‘ನಮ್ಮಲ್ಲಿ ಬೆಳಗಾದ್ರೆ Drugs ಬೇಕು ಅನ್ನೋರು ಯಾರೂ ಇಲ್ಲ’
KUSHAL V
| Edited By: |

Updated on:Aug 27, 2020 | 5:37 PM

Share

ಬೆಂಗಳೂರು: NCB ಅಧಿಕಾರಿಗಳು ನಡೆಸಿದೆ ದಾಳಿ ವೇಳೆ ಪತ್ತೆಯಾದ ಮಾದಕ ವಸ್ತುಗಳ ಜಾಲಕ್ಕೂ ಕನ್ನಡ ಚಿತ್ರರಂಗಕ್ಕೂ ನಂಟಿರುವ ಮಾಹಿತಿ ಕೇಳಿಬಂದಿತ್ತು. ಈ ವಿಷಯವಾಗಿ ಸ್ಯಾಂಡಲ್‌ವುಡ್‌ನ ಹಲವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲಾ ಸಿನಿಮಾರಂಗವೂ ಒಂದೇ ಎಂದು ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಅನ್ನೋದು ನಾವು ನೋಡಿಲ್ಲ. ಆದರೆ, ಇತ್ತೀಚೆಗೆ ಯುವಕರು ಡ್ರಗ್ಸ್‌ ಮಾಫಿಯಾಗೆ ಬಲಿಯಾಗ್ತಿದ್ದಾರೆ. ಅದು ನಿಲ್ಲಬೇಕು ಎಂದು ಅಂಬರೀಶ್​ ಸಮಾಧಿಗೆ ಭೇಟಿ ಕೊಟ್ಟ ವೇಳೆ ಪ್ರತಿಕ್ರಿಯಿಸಿದ್ದಾರೆ.

ಇತ್ತ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಹಾಗೂ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ನನಗೆ ಗೊತ್ತಿರುವಂತೆ ಅಂಥವರು ಯಾರೂ ಇಲ್ಲ ಎಂದು ಹೇಳಿದ್ದಾರೆ. ನಮ್ಮಲ್ಲಿ ಬೆಳಗಾದ್ರೆ ಡ್ರಗ್ಸ್‌ ಬೇಕು ಅನ್ನುವವರು ಯಾರೂ ಇಲ್ಲ. ಬೇರೆ ಚಿತ್ರರಂಗಗಳಲ್ಲಿ ಈ ರೀತಿ ಸುದ್ದಿ ಆಗಿದೆ. ಆದ್ರೆ ನಮ್ಮಲ್ಲಿ‌ ಅಂಥವರು ಇಲ್ಲ ಎಂದು ನಟ ಅಂಬರೀಶ್​ ಸಮಾಧಿಗೆ ಭೇಟಿ ಕೊಟ್ಟ ವೇಳೆ ಹೇಳಿದ್ದಾರೆ.

Published On - 5:33 pm, Thu, 27 August 20

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ