AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮಲ್ಲಿ ಬೆಳಗಾದ್ರೆ Drugs ಬೇಕು ಅನ್ನೋರು ಯಾರೂ ಇಲ್ಲ’

ಬೆಂಗಳೂರು: NCB ಅಧಿಕಾರಿಗಳು ನಡೆಸಿದೆ ದಾಳಿ ವೇಳೆ ಪತ್ತೆಯಾದ ಮಾದಕ ವಸ್ತುಗಳ ಜಾಲಕ್ಕೂ ಕನ್ನಡ ಚಿತ್ರರಂಗಕ್ಕೂ ನಂಟಿರುವ ಮಾಹಿತಿ ಕೇಳಿಬಂದಿತ್ತು. ಈ ವಿಷಯವಾಗಿ ಸ್ಯಾಂಡಲ್‌ವುಡ್‌ನ ಹಲವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲಾ ಸಿನಿಮಾರಂಗವೂ ಒಂದೇ ಎಂದು ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಅನ್ನೋದು ನಾವು ನೋಡಿಲ್ಲ. ಆದರೆ, ಇತ್ತೀಚೆಗೆ ಯುವಕರು ಡ್ರಗ್ಸ್‌ ಮಾಫಿಯಾಗೆ ಬಲಿಯಾಗ್ತಿದ್ದಾರೆ. ಅದು ನಿಲ್ಲಬೇಕು ಎಂದು ಅಂಬರೀಶ್​ […]

‘ನಮ್ಮಲ್ಲಿ ಬೆಳಗಾದ್ರೆ Drugs ಬೇಕು ಅನ್ನೋರು ಯಾರೂ ಇಲ್ಲ’
KUSHAL V
| Edited By: ಸಾಧು ಶ್ರೀನಾಥ್​|

Updated on:Aug 27, 2020 | 5:37 PM

Share

ಬೆಂಗಳೂರು: NCB ಅಧಿಕಾರಿಗಳು ನಡೆಸಿದೆ ದಾಳಿ ವೇಳೆ ಪತ್ತೆಯಾದ ಮಾದಕ ವಸ್ತುಗಳ ಜಾಲಕ್ಕೂ ಕನ್ನಡ ಚಿತ್ರರಂಗಕ್ಕೂ ನಂಟಿರುವ ಮಾಹಿತಿ ಕೇಳಿಬಂದಿತ್ತು. ಈ ವಿಷಯವಾಗಿ ಸ್ಯಾಂಡಲ್‌ವುಡ್‌ನ ಹಲವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲಾ ಸಿನಿಮಾರಂಗವೂ ಒಂದೇ ಎಂದು ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಅನ್ನೋದು ನಾವು ನೋಡಿಲ್ಲ. ಆದರೆ, ಇತ್ತೀಚೆಗೆ ಯುವಕರು ಡ್ರಗ್ಸ್‌ ಮಾಫಿಯಾಗೆ ಬಲಿಯಾಗ್ತಿದ್ದಾರೆ. ಅದು ನಿಲ್ಲಬೇಕು ಎಂದು ಅಂಬರೀಶ್​ ಸಮಾಧಿಗೆ ಭೇಟಿ ಕೊಟ್ಟ ವೇಳೆ ಪ್ರತಿಕ್ರಿಯಿಸಿದ್ದಾರೆ.

ಇತ್ತ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಹಾಗೂ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ನನಗೆ ಗೊತ್ತಿರುವಂತೆ ಅಂಥವರು ಯಾರೂ ಇಲ್ಲ ಎಂದು ಹೇಳಿದ್ದಾರೆ. ನಮ್ಮಲ್ಲಿ ಬೆಳಗಾದ್ರೆ ಡ್ರಗ್ಸ್‌ ಬೇಕು ಅನ್ನುವವರು ಯಾರೂ ಇಲ್ಲ. ಬೇರೆ ಚಿತ್ರರಂಗಗಳಲ್ಲಿ ಈ ರೀತಿ ಸುದ್ದಿ ಆಗಿದೆ. ಆದ್ರೆ ನಮ್ಮಲ್ಲಿ‌ ಅಂಥವರು ಇಲ್ಲ ಎಂದು ನಟ ಅಂಬರೀಶ್​ ಸಮಾಧಿಗೆ ಭೇಟಿ ಕೊಟ್ಟ ವೇಳೆ ಹೇಳಿದ್ದಾರೆ.

Published On - 5:33 pm, Thu, 27 August 20

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!