AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮಲ್ಲಿ ಬೆಳಗಾದ್ರೆ Drugs ಬೇಕು ಅನ್ನೋರು ಯಾರೂ ಇಲ್ಲ’

ಬೆಂಗಳೂರು: NCB ಅಧಿಕಾರಿಗಳು ನಡೆಸಿದೆ ದಾಳಿ ವೇಳೆ ಪತ್ತೆಯಾದ ಮಾದಕ ವಸ್ತುಗಳ ಜಾಲಕ್ಕೂ ಕನ್ನಡ ಚಿತ್ರರಂಗಕ್ಕೂ ನಂಟಿರುವ ಮಾಹಿತಿ ಕೇಳಿಬಂದಿತ್ತು. ಈ ವಿಷಯವಾಗಿ ಸ್ಯಾಂಡಲ್‌ವುಡ್‌ನ ಹಲವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲಾ ಸಿನಿಮಾರಂಗವೂ ಒಂದೇ ಎಂದು ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಅನ್ನೋದು ನಾವು ನೋಡಿಲ್ಲ. ಆದರೆ, ಇತ್ತೀಚೆಗೆ ಯುವಕರು ಡ್ರಗ್ಸ್‌ ಮಾಫಿಯಾಗೆ ಬಲಿಯಾಗ್ತಿದ್ದಾರೆ. ಅದು ನಿಲ್ಲಬೇಕು ಎಂದು ಅಂಬರೀಶ್​ […]

‘ನಮ್ಮಲ್ಲಿ ಬೆಳಗಾದ್ರೆ Drugs ಬೇಕು ಅನ್ನೋರು ಯಾರೂ ಇಲ್ಲ’
KUSHAL V
| Edited By: |

Updated on:Aug 27, 2020 | 5:37 PM

Share

ಬೆಂಗಳೂರು: NCB ಅಧಿಕಾರಿಗಳು ನಡೆಸಿದೆ ದಾಳಿ ವೇಳೆ ಪತ್ತೆಯಾದ ಮಾದಕ ವಸ್ತುಗಳ ಜಾಲಕ್ಕೂ ಕನ್ನಡ ಚಿತ್ರರಂಗಕ್ಕೂ ನಂಟಿರುವ ಮಾಹಿತಿ ಕೇಳಿಬಂದಿತ್ತು. ಈ ವಿಷಯವಾಗಿ ಸ್ಯಾಂಡಲ್‌ವುಡ್‌ನ ಹಲವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲಾ ಸಿನಿಮಾರಂಗವೂ ಒಂದೇ ಎಂದು ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಅನ್ನೋದು ನಾವು ನೋಡಿಲ್ಲ. ಆದರೆ, ಇತ್ತೀಚೆಗೆ ಯುವಕರು ಡ್ರಗ್ಸ್‌ ಮಾಫಿಯಾಗೆ ಬಲಿಯಾಗ್ತಿದ್ದಾರೆ. ಅದು ನಿಲ್ಲಬೇಕು ಎಂದು ಅಂಬರೀಶ್​ ಸಮಾಧಿಗೆ ಭೇಟಿ ಕೊಟ್ಟ ವೇಳೆ ಪ್ರತಿಕ್ರಿಯಿಸಿದ್ದಾರೆ.

ಇತ್ತ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಹಾಗೂ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ನನಗೆ ಗೊತ್ತಿರುವಂತೆ ಅಂಥವರು ಯಾರೂ ಇಲ್ಲ ಎಂದು ಹೇಳಿದ್ದಾರೆ. ನಮ್ಮಲ್ಲಿ ಬೆಳಗಾದ್ರೆ ಡ್ರಗ್ಸ್‌ ಬೇಕು ಅನ್ನುವವರು ಯಾರೂ ಇಲ್ಲ. ಬೇರೆ ಚಿತ್ರರಂಗಗಳಲ್ಲಿ ಈ ರೀತಿ ಸುದ್ದಿ ಆಗಿದೆ. ಆದ್ರೆ ನಮ್ಮಲ್ಲಿ‌ ಅಂಥವರು ಇಲ್ಲ ಎಂದು ನಟ ಅಂಬರೀಶ್​ ಸಮಾಧಿಗೆ ಭೇಟಿ ಕೊಟ್ಟ ವೇಳೆ ಹೇಳಿದ್ದಾರೆ.

Published On - 5:33 pm, Thu, 27 August 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?