AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮಲ್ಲಿ ಬೆಳಗಾದ್ರೆ Drugs ಬೇಕು ಅನ್ನೋರು ಯಾರೂ ಇಲ್ಲ’

ಬೆಂಗಳೂರು: NCB ಅಧಿಕಾರಿಗಳು ನಡೆಸಿದೆ ದಾಳಿ ವೇಳೆ ಪತ್ತೆಯಾದ ಮಾದಕ ವಸ್ತುಗಳ ಜಾಲಕ್ಕೂ ಕನ್ನಡ ಚಿತ್ರರಂಗಕ್ಕೂ ನಂಟಿರುವ ಮಾಹಿತಿ ಕೇಳಿಬಂದಿತ್ತು. ಈ ವಿಷಯವಾಗಿ ಸ್ಯಾಂಡಲ್‌ವುಡ್‌ನ ಹಲವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲಾ ಸಿನಿಮಾರಂಗವೂ ಒಂದೇ ಎಂದು ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಅನ್ನೋದು ನಾವು ನೋಡಿಲ್ಲ. ಆದರೆ, ಇತ್ತೀಚೆಗೆ ಯುವಕರು ಡ್ರಗ್ಸ್‌ ಮಾಫಿಯಾಗೆ ಬಲಿಯಾಗ್ತಿದ್ದಾರೆ. ಅದು ನಿಲ್ಲಬೇಕು ಎಂದು ಅಂಬರೀಶ್​ […]

‘ನಮ್ಮಲ್ಲಿ ಬೆಳಗಾದ್ರೆ Drugs ಬೇಕು ಅನ್ನೋರು ಯಾರೂ ಇಲ್ಲ’
KUSHAL V
| Edited By: |

Updated on:Aug 27, 2020 | 5:37 PM

Share

ಬೆಂಗಳೂರು: NCB ಅಧಿಕಾರಿಗಳು ನಡೆಸಿದೆ ದಾಳಿ ವೇಳೆ ಪತ್ತೆಯಾದ ಮಾದಕ ವಸ್ತುಗಳ ಜಾಲಕ್ಕೂ ಕನ್ನಡ ಚಿತ್ರರಂಗಕ್ಕೂ ನಂಟಿರುವ ಮಾಹಿತಿ ಕೇಳಿಬಂದಿತ್ತು. ಈ ವಿಷಯವಾಗಿ ಸ್ಯಾಂಡಲ್‌ವುಡ್‌ನ ಹಲವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಂಡಲ್‌ವುಡ್ ಮತ್ತು ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲಾ ಸಿನಿಮಾರಂಗವೂ ಒಂದೇ ಎಂದು ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾ ಅನ್ನೋದು ನಾವು ನೋಡಿಲ್ಲ. ಆದರೆ, ಇತ್ತೀಚೆಗೆ ಯುವಕರು ಡ್ರಗ್ಸ್‌ ಮಾಫಿಯಾಗೆ ಬಲಿಯಾಗ್ತಿದ್ದಾರೆ. ಅದು ನಿಲ್ಲಬೇಕು ಎಂದು ಅಂಬರೀಶ್​ ಸಮಾಧಿಗೆ ಭೇಟಿ ಕೊಟ್ಟ ವೇಳೆ ಪ್ರತಿಕ್ರಿಯಿಸಿದ್ದಾರೆ.

ಇತ್ತ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಹಾಗೂ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ನನಗೆ ಗೊತ್ತಿರುವಂತೆ ಅಂಥವರು ಯಾರೂ ಇಲ್ಲ ಎಂದು ಹೇಳಿದ್ದಾರೆ. ನಮ್ಮಲ್ಲಿ ಬೆಳಗಾದ್ರೆ ಡ್ರಗ್ಸ್‌ ಬೇಕು ಅನ್ನುವವರು ಯಾರೂ ಇಲ್ಲ. ಬೇರೆ ಚಿತ್ರರಂಗಗಳಲ್ಲಿ ಈ ರೀತಿ ಸುದ್ದಿ ಆಗಿದೆ. ಆದ್ರೆ ನಮ್ಮಲ್ಲಿ‌ ಅಂಥವರು ಇಲ್ಲ ಎಂದು ನಟ ಅಂಬರೀಶ್​ ಸಮಾಧಿಗೆ ಭೇಟಿ ಕೊಟ್ಟ ವೇಳೆ ಹೇಳಿದ್ದಾರೆ.

Published On - 5:33 pm, Thu, 27 August 20

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ