AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ನಟಿಸಿದ ಕೊನೆ ಸಿನಿಮಾದ ಟ್ರೈಲರ್ ಹೇಗಿದೆ ಗೊತ್ತಾ?

ಸುಶಾಂತ್ ಸಿಂಗ್ ರಜಪೂತ್ ಈಗ ಕೇವಲ ನೆನಪು ಮಾತ್ರ. ಆದ್ರೆ ಈ ನಟ ಬಿಟ್ಟು ಹೋಗಿರುವ ಅದ್ಭುತ ಸಿನಿ ನೆನಪುಗಳು ಈಗಲೂ ಅಭಿಮಾನಿಗಳನ್ನ ಕಾಡುತ್ತಲೇ ಇವೆ. ಇದೀಗ, ಸುಶಾಂತ್ ಸಿಂಗ್ ರಜಪೂತ್ ನಟನೆಯ ಕೊನೆಯ ಚಿತ್ರ ‘ದಿಲ್ ಬೇಚಾರ’ದ ಟ್ರೈಲರ್ ರಿಲೀಸ್ ಆಗಿದೆ. ‘ದಿಲ್ ಬೇಚಾರ’ ಟ್ರೈಲರ್ ನೋಡಿ ಅದೆಷ್ಟು ಮಂದಿ ಕಣ್ಣೀರು ಹಾಕ್ತಿದ್ದಾರೋ ಗೊತ್ತಿಲ್ಲ. ಯಾಕಂದ್ರೆ, ನೋವಿನಲ್ಲೂ ನಗುವ ಸುಶಾಂತ್​ನ ರಿಯಲ್ ಲೈಫ್ ಕ್ಯಾರೆಕ್ಟರ್​ನ ಸಿನಿಮಾದ ಟ್ರೈಲರ್​ನಲ್ಲಿ ಕಾಣಬಹುದು. ಅಂದ ಹಾಗೆ, ಸುಶಾಂತ್ ಗೆಳೆಯ ಮುಕೇಶ್ […]

ಸುಶಾಂತ್ ನಟಿಸಿದ ಕೊನೆ ಸಿನಿಮಾದ ಟ್ರೈಲರ್ ಹೇಗಿದೆ ಗೊತ್ತಾ?
ಸುಶಾಂತ್ ಸಿಂಗ್ ರಜಪೂತ್
KUSHAL V
| Edited By: |

Updated on:Jul 06, 2020 | 8:44 PM

Share

ಸುಶಾಂತ್ ಸಿಂಗ್ ರಜಪೂತ್ ಈಗ ಕೇವಲ ನೆನಪು ಮಾತ್ರ. ಆದ್ರೆ ಈ ನಟ ಬಿಟ್ಟು ಹೋಗಿರುವ ಅದ್ಭುತ ಸಿನಿ ನೆನಪುಗಳು ಈಗಲೂ ಅಭಿಮಾನಿಗಳನ್ನ ಕಾಡುತ್ತಲೇ ಇವೆ. ಇದೀಗ, ಸುಶಾಂತ್ ಸಿಂಗ್ ರಜಪೂತ್ ನಟನೆಯ ಕೊನೆಯ ಚಿತ್ರ ‘ದಿಲ್ ಬೇಚಾರ’ದ ಟ್ರೈಲರ್ ರಿಲೀಸ್ ಆಗಿದೆ.

‘ದಿಲ್ ಬೇಚಾರ’ ಟ್ರೈಲರ್ ನೋಡಿ ಅದೆಷ್ಟು ಮಂದಿ ಕಣ್ಣೀರು ಹಾಕ್ತಿದ್ದಾರೋ ಗೊತ್ತಿಲ್ಲ. ಯಾಕಂದ್ರೆ, ನೋವಿನಲ್ಲೂ ನಗುವ ಸುಶಾಂತ್​ನ ರಿಯಲ್ ಲೈಫ್ ಕ್ಯಾರೆಕ್ಟರ್​ನ ಸಿನಿಮಾದ ಟ್ರೈಲರ್​ನಲ್ಲಿ ಕಾಣಬಹುದು. ಅಂದ ಹಾಗೆ, ಸುಶಾಂತ್ ಗೆಳೆಯ ಮುಕೇಶ್ ಛಾಬ್ರಾ ನಿರ್ದೇಶಿಸಿರೋ ಈ ಸಿನಿಮಾ ಜುಲೈ 24ರಂದು OTT ಪ್ಲಾಟ್​ಫಾರ್ಮ್​ನಲ್ಲಿ ಬಿಡುಗಡೆಯಾಗುತ್ತಿದೆ.

ದಿಲ್ ಬೇಚಾರ ಕ್ಯೂಟ್ ಜೋಡಿಯೊಂದರ ನೋವಿನ ಪ್ರೇಮ್ ಕಹಾನಿ. ನಟಿ ಸಂಜನಾ ಸಾಂಘಿಗೆ ಇದು ಮೊದಲ ಸಿನಿಮಾ. ಚೊಚ್ಚಲ ಚಿತ್ರದಲ್ಲಿ ಕ್ಯಾನ್ಸರ್ ರೋಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಶಾಂತ್​ರದ್ದು ಎಂದಿನಂತೆ ನೋವಿನಲ್ಲೂ ನಗುವ ಪಾತ್ರ. ಇದೀಗ ಸುಶಾಂತ್ ಕೊನೆಯ ಸಿನಿಮಾ ಬಗ್ಗೆ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ.

ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ರಾಗ ಸಂಯೋಜನೆ ಮಾಡಿದ್ದಾರೆ. ಹಾಗಾಗಿ, ಸಂಗೀತ ಪ್ರಿಯರಿಗೂ ಈ ಸಿನಿಮಾ ಪಕ್ಕಾ ಲೈಕ್​ ಆಗತ್ತೆ . ಒಟ್ಟಾರೆ, ‘ದಿಲ್ ಬೇಚಾರ’ ಟ್ರೈಲರ್ ನೋಡಿ ಸುಶಾಂತ್ ಫ್ಯಾನ್ಸ್ ನೋವಿನಲ್ಲೂ ಸಂತಸದ ನಗೆ ಬೀರಿದ್ದಾರೆ.

Published On - 8:03 pm, Mon, 6 July 20

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ