AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ. ಸುಮಾರು 1 […]

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!
ಸಾಧು ಶ್ರೀನಾಥ್​
|

Updated on:Jan 20, 2020 | 3:06 PM

Share

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ.

ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ.

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ಸೆಟ್ ಹಾಕಲಾಗಿತ್ತು. 200 ಜನ ತಾಂತ್ರಿಕ ವರ್ಗ ಹಾಗೂ ಚಿತ್ರತಂಡ ಶೂಟಿಂಗ್ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಭಜರಂಗಿ-2 ಸಿನಿಮಾ ಸೆಟ್​ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇಂದು ಅದೇ ಸೆಟ್ ಮರುನಿರ್ಮಾಣ ಕಾರ್ಯದಲ್ಲಿ ಚಿತ್ರತಂಡ ತೊಡಗಿತ್ತು. ಅನುಮತಿ ಇಲ್ಲದೆ ಸ್ಟುಡಿಯೋದ ಬೀಗಮುದ್ರೆ ಓಪನ್ ಮಾಡದಂತೆ ಪೊಲೀಸರಿಗೆ ತಹಶೀಲ್ದಾರ್ ಶ್ರೀನಿವಾಸಯ್ಯ ಸೂಚಿಸಿದ್ದಾರೆ.

Published On - 3:05 pm, Mon, 20 January 20

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು