AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ. ಸುಮಾರು 1 […]

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!
ಸಾಧು ಶ್ರೀನಾಥ್​
|

Updated on:Jan 20, 2020 | 3:06 PM

Share

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ.

ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ.

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ಸೆಟ್ ಹಾಕಲಾಗಿತ್ತು. 200 ಜನ ತಾಂತ್ರಿಕ ವರ್ಗ ಹಾಗೂ ಚಿತ್ರತಂಡ ಶೂಟಿಂಗ್ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಭಜರಂಗಿ-2 ಸಿನಿಮಾ ಸೆಟ್​ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇಂದು ಅದೇ ಸೆಟ್ ಮರುನಿರ್ಮಾಣ ಕಾರ್ಯದಲ್ಲಿ ಚಿತ್ರತಂಡ ತೊಡಗಿತ್ತು. ಅನುಮತಿ ಇಲ್ಲದೆ ಸ್ಟುಡಿಯೋದ ಬೀಗಮುದ್ರೆ ಓಪನ್ ಮಾಡದಂತೆ ಪೊಲೀಸರಿಗೆ ತಹಶೀಲ್ದಾರ್ ಶ್ರೀನಿವಾಸಯ್ಯ ಸೂಚಿಸಿದ್ದಾರೆ.

Published On - 3:05 pm, Mon, 20 January 20

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ