AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ. ಸುಮಾರು 1 […]

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 20, 2020 | 3:06 PM

Share

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ.

ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ.

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ಸೆಟ್ ಹಾಕಲಾಗಿತ್ತು. 200 ಜನ ತಾಂತ್ರಿಕ ವರ್ಗ ಹಾಗೂ ಚಿತ್ರತಂಡ ಶೂಟಿಂಗ್ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಭಜರಂಗಿ-2 ಸಿನಿಮಾ ಸೆಟ್​ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇಂದು ಅದೇ ಸೆಟ್ ಮರುನಿರ್ಮಾಣ ಕಾರ್ಯದಲ್ಲಿ ಚಿತ್ರತಂಡ ತೊಡಗಿತ್ತು. ಅನುಮತಿ ಇಲ್ಲದೆ ಸ್ಟುಡಿಯೋದ ಬೀಗಮುದ್ರೆ ಓಪನ್ ಮಾಡದಂತೆ ಪೊಲೀಸರಿಗೆ ತಹಶೀಲ್ದಾರ್ ಶ್ರೀನಿವಾಸಯ್ಯ ಸೂಚಿಸಿದ್ದಾರೆ.

Published On - 3:05 pm, Mon, 20 January 20

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ