AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ. ಸುಮಾರು 1 […]

ಭಜರಂಗಿ 2 ಸಿನಿಮಾ ಸೆಟ್​ಗೆ ಬೆಂಕಿ ಅವಘಡ ಬೆನ್ನಲ್ಲೇ ಸ್ಟುಡಿಯೋಗೆ ಬೀಗಮುದ್ರೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 20, 2020 | 3:06 PM

Share

ನೆಲಮಂಗಲ: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಚಿತ್ರೀಕರಣದ ಸೆಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಮೋಹನ್ ಬಿ ಕೆರೆ ಸ್ಟುಡಿಯೋಗೆ ಬೀಗ ಹಾಕಲಾಗಿದೆ.

ಮರಸರಹಳ್ಳಿಯ ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ಸ್ಥಳಕ್ಕೆ ಭೇಟಿ ನೀಡಿದ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ, ಆರ್​ಐ, ವಿಐ ಸೇರಿದಂತೆ ಕಚೇರಿ ಸಿಬ್ಬಂದಿ ಸ್ಟುಡಿಯೋ ಪರಿಶೀಲನೆ ನಡೆಸಿದ್ದಾರೆ. ನಿರ್ಲಕ್ಷ್ಯ, ಮುಂಜಾಗ್ರತಾ ಕ್ರಮ ಹಾಗು ಜೀವರಕ್ಷಕ ಸಂಬಂಧ ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದಾರೆ.

ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ಸೆಟ್ ಹಾಕಲಾಗಿತ್ತು. 200 ಜನ ತಾಂತ್ರಿಕ ವರ್ಗ ಹಾಗೂ ಚಿತ್ರತಂಡ ಶೂಟಿಂಗ್ ಮಾಡುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಭಜರಂಗಿ-2 ಸಿನಿಮಾ ಸೆಟ್​ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಇಂದು ಅದೇ ಸೆಟ್ ಮರುನಿರ್ಮಾಣ ಕಾರ್ಯದಲ್ಲಿ ಚಿತ್ರತಂಡ ತೊಡಗಿತ್ತು. ಅನುಮತಿ ಇಲ್ಲದೆ ಸ್ಟುಡಿಯೋದ ಬೀಗಮುದ್ರೆ ಓಪನ್ ಮಾಡದಂತೆ ಪೊಲೀಸರಿಗೆ ತಹಶೀಲ್ದಾರ್ ಶ್ರೀನಿವಾಸಯ್ಯ ಸೂಚಿಸಿದ್ದಾರೆ.

Published On - 3:05 pm, Mon, 20 January 20

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್