Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಡಿರುವುದು ತುಂಬಾ ದೊಡ್ಡ ತಪ್ಪು: ವಿಷ್ಣು ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ ವಿಜಯ್ ರಂಗರಾಜು

ಸಾಹಸ ಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ ರಂಗರಾಜು ಕೊನೆಗೂ ಕ್ಷಮೆ ಯಾಚಿಸಿದ್ದಾರೆ. ‘ವಿಷ್ಣುದಾದಾ ಬಗ್ಗೆ ನಾನು ಮಾತನಾಡಿರುವುದು ತಪ್ಪು’ ಎಂದು ಕೈಮುಗಿದು, ಕಣ್ಣೀರು ಹಾಕಿ ಅವರು ಸಾಹಸ ಸಿಂಹನ ಅಭಿಮಾನಿಗಳಿಗೆ ಕೈಮುಗಿದಿದ್ದಾರೆ.

ನಾನು ಮಾಡಿರುವುದು ತುಂಬಾ ದೊಡ್ಡ ತಪ್ಪು: ವಿಷ್ಣು ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ ವಿಜಯ್ ರಂಗರಾಜು
ವಿಷ್ಣುವರ್ಧನ್ ಅಭಿಮಾನಿಗಳಲ್ಲಿ ಕೊನೆಗೂ ಕ್ಷಮೆ ಕೇಳಿದ ವಿಜಯ್ ರಂಗರಾಜು
Follow us
guruganesh bhat
| Updated By: ಆಯೇಷಾ ಬಾನು

Updated on:Dec 14, 2020 | 11:03 AM

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ ರಂಗರಾಜು ಕೊನೆಗೂ ಕ್ಷಮೆ ಯಾಚಿಸಿದ್ದಾರೆ. ‘ವಿಷ್ಣುದಾದಾ ಬಗ್ಗೆ ನಾನು ಮಾತನಾಡಿರುವುದು ತಪ್ಪು’ ಎಂದು ಕಣ್ಣೀರು ಹಾಕಿ ವಿಜಯ್ ರಂಗರಾಜು ಸಾಹಸ ಸಿಂಹನ ಅಭಿಮಾನಿಗಳಿಗೆ ಕೈಮುಗಿದಿದ್ದಾರೆ.

ನಾನು ಮಾಡಿರೋದು ತುಂಬಾ ದೊಡ್ಡ ತಪ್ಪು ಎಂದಿರುವ ಅವರು, ವಿಷ್ಣು ಅಭಿಮಾನಿಗಳು, ವಿಷ್ಣು ಕುಟುಂಬ ಮತ್ತು ಎಲ್ಲಾ ಕನ್ನಡಿಗ ಸ್ಟಾರ್ ಗಳಿಗೆ ಅಂಗಲಾಚಿ ಕ್ಷಮೆ ಕೇಳುವೆನೆಂದು ತಿಳಿಸಿದ್ದಾರೆ. ಇತ್ತೀಚಿಗೆ, ವಿಜಯ ರಂಗರಾಜು ವಿಷ್ಣುವರ್ಧನ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಸಾಹಸಸಿಂಹನ ಅವಹೇಳನ: ತೆಲುಗು ನಟನ ವಿರುದ್ಧ ಗುಡುಗಿದ ಕನ್ನಡ ಚಿತ್ರತಾರೆಯರು

Published On - 1:29 pm, Sun, 13 December 20

ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ