AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಡಿರುವುದು ತುಂಬಾ ದೊಡ್ಡ ತಪ್ಪು: ವಿಷ್ಣು ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ ವಿಜಯ್ ರಂಗರಾಜು

ಸಾಹಸ ಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ ರಂಗರಾಜು ಕೊನೆಗೂ ಕ್ಷಮೆ ಯಾಚಿಸಿದ್ದಾರೆ. ‘ವಿಷ್ಣುದಾದಾ ಬಗ್ಗೆ ನಾನು ಮಾತನಾಡಿರುವುದು ತಪ್ಪು’ ಎಂದು ಕೈಮುಗಿದು, ಕಣ್ಣೀರು ಹಾಕಿ ಅವರು ಸಾಹಸ ಸಿಂಹನ ಅಭಿಮಾನಿಗಳಿಗೆ ಕೈಮುಗಿದಿದ್ದಾರೆ.

ನಾನು ಮಾಡಿರುವುದು ತುಂಬಾ ದೊಡ್ಡ ತಪ್ಪು: ವಿಷ್ಣು ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ ವಿಜಯ್ ರಂಗರಾಜು
ವಿಷ್ಣುವರ್ಧನ್ ಅಭಿಮಾನಿಗಳಲ್ಲಿ ಕೊನೆಗೂ ಕ್ಷಮೆ ಕೇಳಿದ ವಿಜಯ್ ರಂಗರಾಜು
guruganesh bhat
| Edited By: |

Updated on:Dec 14, 2020 | 11:03 AM

Share

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ ರಂಗರಾಜು ಕೊನೆಗೂ ಕ್ಷಮೆ ಯಾಚಿಸಿದ್ದಾರೆ. ‘ವಿಷ್ಣುದಾದಾ ಬಗ್ಗೆ ನಾನು ಮಾತನಾಡಿರುವುದು ತಪ್ಪು’ ಎಂದು ಕಣ್ಣೀರು ಹಾಕಿ ವಿಜಯ್ ರಂಗರಾಜು ಸಾಹಸ ಸಿಂಹನ ಅಭಿಮಾನಿಗಳಿಗೆ ಕೈಮುಗಿದಿದ್ದಾರೆ.

ನಾನು ಮಾಡಿರೋದು ತುಂಬಾ ದೊಡ್ಡ ತಪ್ಪು ಎಂದಿರುವ ಅವರು, ವಿಷ್ಣು ಅಭಿಮಾನಿಗಳು, ವಿಷ್ಣು ಕುಟುಂಬ ಮತ್ತು ಎಲ್ಲಾ ಕನ್ನಡಿಗ ಸ್ಟಾರ್ ಗಳಿಗೆ ಅಂಗಲಾಚಿ ಕ್ಷಮೆ ಕೇಳುವೆನೆಂದು ತಿಳಿಸಿದ್ದಾರೆ. ಇತ್ತೀಚಿಗೆ, ವಿಜಯ ರಂಗರಾಜು ವಿಷ್ಣುವರ್ಧನ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಸಾಹಸಸಿಂಹನ ಅವಹೇಳನ: ತೆಲುಗು ನಟನ ವಿರುದ್ಧ ಗುಡುಗಿದ ಕನ್ನಡ ಚಿತ್ರತಾರೆಯರು

Published On - 1:29 pm, Sun, 13 December 20

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು