AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಡಿರುವುದು ತುಂಬಾ ದೊಡ್ಡ ತಪ್ಪು: ವಿಷ್ಣು ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ ವಿಜಯ್ ರಂಗರಾಜು

ಸಾಹಸ ಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ ರಂಗರಾಜು ಕೊನೆಗೂ ಕ್ಷಮೆ ಯಾಚಿಸಿದ್ದಾರೆ. ‘ವಿಷ್ಣುದಾದಾ ಬಗ್ಗೆ ನಾನು ಮಾತನಾಡಿರುವುದು ತಪ್ಪು’ ಎಂದು ಕೈಮುಗಿದು, ಕಣ್ಣೀರು ಹಾಕಿ ಅವರು ಸಾಹಸ ಸಿಂಹನ ಅಭಿಮಾನಿಗಳಿಗೆ ಕೈಮುಗಿದಿದ್ದಾರೆ.

ನಾನು ಮಾಡಿರುವುದು ತುಂಬಾ ದೊಡ್ಡ ತಪ್ಪು: ವಿಷ್ಣು ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ ವಿಜಯ್ ರಂಗರಾಜು
ವಿಷ್ಣುವರ್ಧನ್ ಅಭಿಮಾನಿಗಳಲ್ಲಿ ಕೊನೆಗೂ ಕ್ಷಮೆ ಕೇಳಿದ ವಿಜಯ್ ರಂಗರಾಜು
guruganesh bhat
| Edited By: |

Updated on:Dec 14, 2020 | 11:03 AM

Share

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ ರಂಗರಾಜು ಕೊನೆಗೂ ಕ್ಷಮೆ ಯಾಚಿಸಿದ್ದಾರೆ. ‘ವಿಷ್ಣುದಾದಾ ಬಗ್ಗೆ ನಾನು ಮಾತನಾಡಿರುವುದು ತಪ್ಪು’ ಎಂದು ಕಣ್ಣೀರು ಹಾಕಿ ವಿಜಯ್ ರಂಗರಾಜು ಸಾಹಸ ಸಿಂಹನ ಅಭಿಮಾನಿಗಳಿಗೆ ಕೈಮುಗಿದಿದ್ದಾರೆ.

ನಾನು ಮಾಡಿರೋದು ತುಂಬಾ ದೊಡ್ಡ ತಪ್ಪು ಎಂದಿರುವ ಅವರು, ವಿಷ್ಣು ಅಭಿಮಾನಿಗಳು, ವಿಷ್ಣು ಕುಟುಂಬ ಮತ್ತು ಎಲ್ಲಾ ಕನ್ನಡಿಗ ಸ್ಟಾರ್ ಗಳಿಗೆ ಅಂಗಲಾಚಿ ಕ್ಷಮೆ ಕೇಳುವೆನೆಂದು ತಿಳಿಸಿದ್ದಾರೆ. ಇತ್ತೀಚಿಗೆ, ವಿಜಯ ರಂಗರಾಜು ವಿಷ್ಣುವರ್ಧನ್ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

ಸಾಹಸಸಿಂಹನ ಅವಹೇಳನ: ತೆಲುಗು ನಟನ ವಿರುದ್ಧ ಗುಡುಗಿದ ಕನ್ನಡ ಚಿತ್ರತಾರೆಯರು

Published On - 1:29 pm, Sun, 13 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ