AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಿರಂಜೀವಿಗೆ ಸಂತಾಪ ಸೂಚಿಸಿ, ಸೇಡು ತೀರಿಸಿಕೊಂಡ ನಟಿ ಶ್ರೀ ರೆಡ್ಡಿ!

ಕನ್ನಡದ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಸಾವಿಗೆ ಇಡೀ ರಾಜ್ಯ ಮಮ್ಮಲಮರುಗಿದೆ. ಇದೇ ವೇಳೆ ಚಿರಂಜೀವಿ ಹೆಸರು ಕೆಲ ಅಚಾತುರ್ಯಗಳಿಗೂ ಕಾರಣವಾಗಿದೆ. ಮೊದಲಿಗೆ ಸ್ವತಃ ಆ ಯಮಧರ್ಮರಾಯನೇ ಚಿರಂಜೀವಿ ಅನ್ನೋ ಹೆಸರಿದ್ದರೂ ಕನ್​ಫ್ಯೂಸ್​ ಮಾಡಿಕೊಂಡು ಕನ್ನಡದ ಕಂದನನ್ನು ಬೇಗನೇ ಕರೆಯಿಸಿಕೊಂಡಿದ್ದಾನೆ. ಇದೇ ವೇಳೆ ಮುಂಬೈನಲ್ಲಿ ವಾಸವಾಗಿರುವ ಖ್ಯಾತ ಅಂಕಣಕಾರ್ತಿ ಶೋಭಾ ಡೆ ಚಿರಂಜೀವಿ ಹೆಸರನ್ನು ಕನ್​ಫ್ಯೂಸ್​ ಮಾಡಿಕೊಂಡು ತೆಲುಗು ಮೆಗಾಸ್ಟಾರ್ ಚಿರಂಜೀವಿಯ ಫೋಟೋ ಹಾಕಿ, ಸಂತಾಪ ಸೂಚಿಸಿದ್ದಾರೆ!  ಇನ್ನು, ಇದೇ ಮೆಗಾಸ್ಟಾರ್ ಚಿರಂಜೀವಿ ಕುಟುಂಬಕ್ಕೂ ಮತ್ತು […]

ನಟ ಚಿರಂಜೀವಿಗೆ ಸಂತಾಪ ಸೂಚಿಸಿ, ಸೇಡು ತೀರಿಸಿಕೊಂಡ ನಟಿ ಶ್ರೀ ರೆಡ್ಡಿ!
ಸಾಧು ಶ್ರೀನಾಥ್​
| Edited By: |

Updated on: Jun 08, 2020 | 2:27 PM

Share

ಕನ್ನಡದ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಸಾವಿಗೆ ಇಡೀ ರಾಜ್ಯ ಮಮ್ಮಲಮರುಗಿದೆ. ಇದೇ ವೇಳೆ ಚಿರಂಜೀವಿ ಹೆಸರು ಕೆಲ ಅಚಾತುರ್ಯಗಳಿಗೂ ಕಾರಣವಾಗಿದೆ. ಮೊದಲಿಗೆ ಸ್ವತಃ ಆ ಯಮಧರ್ಮರಾಯನೇ ಚಿರಂಜೀವಿ ಅನ್ನೋ ಹೆಸರಿದ್ದರೂ ಕನ್​ಫ್ಯೂಸ್​ ಮಾಡಿಕೊಂಡು ಕನ್ನಡದ ಕಂದನನ್ನು ಬೇಗನೇ ಕರೆಯಿಸಿಕೊಂಡಿದ್ದಾನೆ.

ಇದೇ ವೇಳೆ ಮುಂಬೈನಲ್ಲಿ ವಾಸವಾಗಿರುವ ಖ್ಯಾತ ಅಂಕಣಕಾರ್ತಿ ಶೋಭಾ ಡೆ ಚಿರಂಜೀವಿ ಹೆಸರನ್ನು ಕನ್​ಫ್ಯೂಸ್​ ಮಾಡಿಕೊಂಡು ತೆಲುಗು ಮೆಗಾಸ್ಟಾರ್ ಚಿರಂಜೀವಿಯ ಫೋಟೋ ಹಾಕಿ, ಸಂತಾಪ ಸೂಚಿಸಿದ್ದಾರೆ!

 ಇನ್ನು, ಇದೇ ಮೆಗಾಸ್ಟಾರ್ ಚಿರಂಜೀವಿ ಕುಟುಂಬಕ್ಕೂ ಮತ್ತು ತೆಲುಗು ವಿವಾದಾತ್ಮಕ ನಟಿ ಶ್ರೀ ರೆಡ್ಡಿ ನಡುವೆ ಹಾವು-ಮುಂಗಿಸಿ ಆಟ ನಡೆದೇ ಇದೆ. ಸುಮಾರು 2 ವರ್ಷಗಳ ಹಿಂದೆ ಚಿರಂಜೀವಿ ಕಿರಿಯ ಸೋದರ ಪವನ್ ಕಲ್ಯಾಣ್ ತನಗೆ ತುಂಬಾ ಕಿರಿಕಿರಿ ಮಾಡಿದ್ದಾನೆ ಎಂದು ಆರೋಪಿಸಿ, ನಟಿ ಶ್ರೀ ರೆಡ್ಡಿ ಅರೆಬೆತ್ತಲೆಯಾಗಿ ಸಾರ್ವಜನಿಕವಾಗಿ ಪ್ರತಿಭಟನೆ ನಡೆಸಿದ್ದರು.

ಅಲ್ಲಿಂದ ಶ್ರೀ ರೆಡ್ಡಿ ಅನುಕ್ಷಣವೂ ಚಿರು ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಇದೆ. ಸಿಕ್ಕಿದ ಯಾವುದೇ ಅವಕಾಶವನ್ನೂ ಅವರು ಮಿಸ್ ಮಾಡಿಕೊಳ್ಳುತ್ತಿಲ್ಲ. ನಿನ್ನೆಯೂ ಹಾಗೆಯೇ ಮಾಡಿದ್ದಾರೆ.. ಇಲ್ಲಿ ಕನ್ನಡದ ನಟ ಚಿರಂಜೀವಿ ಸರ್ಜಾ ಹಠಾತ್ತಾಗಿ ಸಾವಿಗೀಡಾಗುತ್ತಿದ್ದಂತೆ ಅತ್ತ ಶ್ರೀರೆಡ್ಡಿ, Rest in peace Chiranjeevi ji ಎಂದು ಒಂದು ವಾಕ್ಯದ ‘ಶ್ರದ್ಧಾಂಜಲಿ’ ಅರ್ಪಿಸಿಯೇ ಬಿಟ್ಟರು! ಚಿರಂಜೀವಿ ಅಭಿಮಾನಿಗಳು ತಮ್ಮದೇ ಶೈಲಿಯಲ್ಲಿ ಶ್ರೀರೆಡ್ಡಿಗೆ ಕ್ಲಾಸ್​ ತೆಗೆದುಕೊಂಡಿದ್ದರೆ, ಶ್ರೀರೆಡ್ಡಿ ಅಪ್ಪಟ ಅಭಿಮಾನಿಗಳು ಭಲೇ ಶ್ರೀ, ಇಲ್ಲೂ ನಿನ್ನ ಸೇಡು ವಿಜೃಂಭಿಸಿದೆ ಎಂದು ನಗೆಯಾಡಿದ್ದಾರೆ. ಅತ್ತ ಚಿರಂಜೀವಿ ಬ್ರದರ್ಸ್​ ಮಾತ್ರ…

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ