AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ

ಆಂದ್ರ ಮತ್ತು ತೆಲಾಂಗಣದಲ್ಲಿ ಸಿನಿಮಾ ತಡೆಯುವ ಸುದ್ದಿ ನಿಜವಲ್ಲ ಎಂದು ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ Telugu Film Chamber Of Commerce ಸ್ಪಷ್ಟಪಡಿಸಿದೆ.

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ
ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್
Follow us
sandhya thejappa
|

Updated on:Feb 06, 2021 | 11:47 AM

ಬೆಂಗಳೂರು: ಟಾಲಿವುಡ್​​ನಲ್ಲಿ ರಾಬರ್ಟ್ ಸಿನಿಮಾ ರಿಲೀಸ್​ಗೆ ಎದುರಾದ ಸಂಕಷ್ಟಕ್ಕೆ ಸಂಬಂಧಿಸಿ ಕನ್ನಡ ಡಬ್ಬಿಂಗ್ ಮತ್ತು ರಿಮೇಕ್ ಚಿತ್ರಗಳಿಗೆ ನಾವು ತಡೆ ನೀಡಿಲ್ಲ. ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ ಎಂದು ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ ನೀಡಿದೆ.

ವಿತರಕರಿಂದಾದ ಗೊಂದಲ ವಿತರಕರಿಂದಾದ ಗೊಂದಲದಿಂದ ಕನ್ನಡ ಸಿನಿಮಾ ರಿಲೀಸ್​ಗೆ ಸಂಕಷ್ಟ ಎದುರಾಗಿತ್ತು. ಆದರೆ ಈಗ ಟಾಲಿವುಡ್ ಫಿಲಂ ಚೇಂಬರ್ ಕನ್ನಡ ಡಬ್ಬಿಂಗ್ ಸಿನಿಮಾಗಳನ್ನು ಮತ್ತು ರಿಮೇಕ್ ಸಿನಿಮಾಗಳನ್ನು ತಡೆಯುವ ಯಾವುದೇ ಪ್ರಯತ್ನ ಚೇಂಬರ್​​ನಿಂದ ಆಗಿಲ್ಲ ಎಂದು ಸ್ಪಷ್ಟನೆ ಕೊಟ್ಟಿದೆ. ಅಲ್ಲದೇ ಆಂಧ್ರ ಮತ್ತು ತೆಲಾಂಗಣದಲ್ಲಿ ಸಿನಿಮಾ ತಡೆಯುವ ಸುದ್ದಿ ನಿಜವಲ್ಲ ಎಂದು ತಿಳಿಸಿದೆ. ಸದ್ಯ ರಾಬರ್ಟ್ ಸಿನಿಮಾ ಬಿಡುಗಡೆಗೆ ಎದುರಾದ ಸಮಸ್ಯೆಗೆ ಬ್ರೇಕ್ ಬಿದ್ದಿದ್ದು, ರಿಲೀಸ್​ಗೆ ರೆಡಿಯಾಗಿದೆ.

ಹಿನ್ನೆಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ರಾಬರ್ಟ್ ಸಿನಿಮಾ ಟಾಲಿವುಡ್​ನಲ್ಲಿ ಬಿಡುಗಡೆಯಾಗಲು ಅಡ್ಡಿ ಎದುರಾಗಿತ್ತು. ಈ ಕುರಿತು ಫಿಲಂ ಚೇಂಬರ್​ಗೆ ನಿರ್ಮಾಪಕರು ಹಾಗೂ ನಟ ದರ್ಶನ್ ದೂರನ್ನು ನೀಡಿದ್ದರು.

ನಮ್ಮಲ್ಲಿ ಯಾರಲ್ಲೂ ಭಾಷಾಭಿಮಾನ ಇಲ್ಲ -ರೊಚ್ಚಿಗೆದ್ದ ದರ್ಶನ್

Published On - 11:41 am, Sat, 6 February 21

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ