AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ

ಆಂದ್ರ ಮತ್ತು ತೆಲಾಂಗಣದಲ್ಲಿ ಸಿನಿಮಾ ತಡೆಯುವ ಸುದ್ದಿ ನಿಜವಲ್ಲ ಎಂದು ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ Telugu Film Chamber Of Commerce ಸ್ಪಷ್ಟಪಡಿಸಿದೆ.

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ
ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್
sandhya thejappa
|

Updated on:Feb 06, 2021 | 11:47 AM

Share

ಬೆಂಗಳೂರು: ಟಾಲಿವುಡ್​​ನಲ್ಲಿ ರಾಬರ್ಟ್ ಸಿನಿಮಾ ರಿಲೀಸ್​ಗೆ ಎದುರಾದ ಸಂಕಷ್ಟಕ್ಕೆ ಸಂಬಂಧಿಸಿ ಕನ್ನಡ ಡಬ್ಬಿಂಗ್ ಮತ್ತು ರಿಮೇಕ್ ಚಿತ್ರಗಳಿಗೆ ನಾವು ತಡೆ ನೀಡಿಲ್ಲ. ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ ಎಂದು ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ ನೀಡಿದೆ.

ವಿತರಕರಿಂದಾದ ಗೊಂದಲ ವಿತರಕರಿಂದಾದ ಗೊಂದಲದಿಂದ ಕನ್ನಡ ಸಿನಿಮಾ ರಿಲೀಸ್​ಗೆ ಸಂಕಷ್ಟ ಎದುರಾಗಿತ್ತು. ಆದರೆ ಈಗ ಟಾಲಿವುಡ್ ಫಿಲಂ ಚೇಂಬರ್ ಕನ್ನಡ ಡಬ್ಬಿಂಗ್ ಸಿನಿಮಾಗಳನ್ನು ಮತ್ತು ರಿಮೇಕ್ ಸಿನಿಮಾಗಳನ್ನು ತಡೆಯುವ ಯಾವುದೇ ಪ್ರಯತ್ನ ಚೇಂಬರ್​​ನಿಂದ ಆಗಿಲ್ಲ ಎಂದು ಸ್ಪಷ್ಟನೆ ಕೊಟ್ಟಿದೆ. ಅಲ್ಲದೇ ಆಂಧ್ರ ಮತ್ತು ತೆಲಾಂಗಣದಲ್ಲಿ ಸಿನಿಮಾ ತಡೆಯುವ ಸುದ್ದಿ ನಿಜವಲ್ಲ ಎಂದು ತಿಳಿಸಿದೆ. ಸದ್ಯ ರಾಬರ್ಟ್ ಸಿನಿಮಾ ಬಿಡುಗಡೆಗೆ ಎದುರಾದ ಸಮಸ್ಯೆಗೆ ಬ್ರೇಕ್ ಬಿದ್ದಿದ್ದು, ರಿಲೀಸ್​ಗೆ ರೆಡಿಯಾಗಿದೆ.

ಹಿನ್ನೆಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ರಾಬರ್ಟ್ ಸಿನಿಮಾ ಟಾಲಿವುಡ್​ನಲ್ಲಿ ಬಿಡುಗಡೆಯಾಗಲು ಅಡ್ಡಿ ಎದುರಾಗಿತ್ತು. ಈ ಕುರಿತು ಫಿಲಂ ಚೇಂಬರ್​ಗೆ ನಿರ್ಮಾಪಕರು ಹಾಗೂ ನಟ ದರ್ಶನ್ ದೂರನ್ನು ನೀಡಿದ್ದರು.

ನಮ್ಮಲ್ಲಿ ಯಾರಲ್ಲೂ ಭಾಷಾಭಿಮಾನ ಇಲ್ಲ -ರೊಚ್ಚಿಗೆದ್ದ ದರ್ಶನ್

Published On - 11:41 am, Sat, 6 February 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ