AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ

ಆಂದ್ರ ಮತ್ತು ತೆಲಾಂಗಣದಲ್ಲಿ ಸಿನಿಮಾ ತಡೆಯುವ ಸುದ್ದಿ ನಿಜವಲ್ಲ ಎಂದು ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ Telugu Film Chamber Of Commerce ಸ್ಪಷ್ಟಪಡಿಸಿದೆ.

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ
ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್
sandhya thejappa
|

Updated on:Feb 06, 2021 | 11:47 AM

Share

ಬೆಂಗಳೂರು: ಟಾಲಿವುಡ್​​ನಲ್ಲಿ ರಾಬರ್ಟ್ ಸಿನಿಮಾ ರಿಲೀಸ್​ಗೆ ಎದುರಾದ ಸಂಕಷ್ಟಕ್ಕೆ ಸಂಬಂಧಿಸಿ ಕನ್ನಡ ಡಬ್ಬಿಂಗ್ ಮತ್ತು ರಿಮೇಕ್ ಚಿತ್ರಗಳಿಗೆ ನಾವು ತಡೆ ನೀಡಿಲ್ಲ. ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ ಎಂದು ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ ನೀಡಿದೆ.

ವಿತರಕರಿಂದಾದ ಗೊಂದಲ ವಿತರಕರಿಂದಾದ ಗೊಂದಲದಿಂದ ಕನ್ನಡ ಸಿನಿಮಾ ರಿಲೀಸ್​ಗೆ ಸಂಕಷ್ಟ ಎದುರಾಗಿತ್ತು. ಆದರೆ ಈಗ ಟಾಲಿವುಡ್ ಫಿಲಂ ಚೇಂಬರ್ ಕನ್ನಡ ಡಬ್ಬಿಂಗ್ ಸಿನಿಮಾಗಳನ್ನು ಮತ್ತು ರಿಮೇಕ್ ಸಿನಿಮಾಗಳನ್ನು ತಡೆಯುವ ಯಾವುದೇ ಪ್ರಯತ್ನ ಚೇಂಬರ್​​ನಿಂದ ಆಗಿಲ್ಲ ಎಂದು ಸ್ಪಷ್ಟನೆ ಕೊಟ್ಟಿದೆ. ಅಲ್ಲದೇ ಆಂಧ್ರ ಮತ್ತು ತೆಲಾಂಗಣದಲ್ಲಿ ಸಿನಿಮಾ ತಡೆಯುವ ಸುದ್ದಿ ನಿಜವಲ್ಲ ಎಂದು ತಿಳಿಸಿದೆ. ಸದ್ಯ ರಾಬರ್ಟ್ ಸಿನಿಮಾ ಬಿಡುಗಡೆಗೆ ಎದುರಾದ ಸಮಸ್ಯೆಗೆ ಬ್ರೇಕ್ ಬಿದ್ದಿದ್ದು, ರಿಲೀಸ್​ಗೆ ರೆಡಿಯಾಗಿದೆ.

ಹಿನ್ನೆಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ರಾಬರ್ಟ್ ಸಿನಿಮಾ ಟಾಲಿವುಡ್​ನಲ್ಲಿ ಬಿಡುಗಡೆಯಾಗಲು ಅಡ್ಡಿ ಎದುರಾಗಿತ್ತು. ಈ ಕುರಿತು ಫಿಲಂ ಚೇಂಬರ್​ಗೆ ನಿರ್ಮಾಪಕರು ಹಾಗೂ ನಟ ದರ್ಶನ್ ದೂರನ್ನು ನೀಡಿದ್ದರು.

ನಮ್ಮಲ್ಲಿ ಯಾರಲ್ಲೂ ಭಾಷಾಭಿಮಾನ ಇಲ್ಲ -ರೊಚ್ಚಿಗೆದ್ದ ದರ್ಶನ್

Published On - 11:41 am, Sat, 6 February 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!