AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ

ಆಂದ್ರ ಮತ್ತು ತೆಲಾಂಗಣದಲ್ಲಿ ಸಿನಿಮಾ ತಡೆಯುವ ಸುದ್ದಿ ನಿಜವಲ್ಲ ಎಂದು ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ Telugu Film Chamber Of Commerce ಸ್ಪಷ್ಟಪಡಿಸಿದೆ.

Telugu Film Chamber Of Commerce ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ; ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ
ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್
sandhya thejappa
sandhya thejappa|

Updated on:Feb 06, 2021 | 11:47 AM

Share

ಬೆಂಗಳೂರು: ಟಾಲಿವುಡ್​​ನಲ್ಲಿ ರಾಬರ್ಟ್ ಸಿನಿಮಾ ರಿಲೀಸ್​ಗೆ ಎದುರಾದ ಸಂಕಷ್ಟಕ್ಕೆ ಸಂಬಂಧಿಸಿ ಕನ್ನಡ ಡಬ್ಬಿಂಗ್ ಮತ್ತು ರಿಮೇಕ್ ಚಿತ್ರಗಳಿಗೆ ನಾವು ತಡೆ ನೀಡಿಲ್ಲ. ಕನ್ನಡ ಸಿನಿಮಾಗಳ ರಿಲೀಸ್​ಗೆ ಯಾವುದೇ ಅಡ್ಡಿ ಇಲ್ಲ ಎಂದು ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ ನೀಡಿದೆ.

ವಿತರಕರಿಂದಾದ ಗೊಂದಲ ವಿತರಕರಿಂದಾದ ಗೊಂದಲದಿಂದ ಕನ್ನಡ ಸಿನಿಮಾ ರಿಲೀಸ್​ಗೆ ಸಂಕಷ್ಟ ಎದುರಾಗಿತ್ತು. ಆದರೆ ಈಗ ಟಾಲಿವುಡ್ ಫಿಲಂ ಚೇಂಬರ್ ಕನ್ನಡ ಡಬ್ಬಿಂಗ್ ಸಿನಿಮಾಗಳನ್ನು ಮತ್ತು ರಿಮೇಕ್ ಸಿನಿಮಾಗಳನ್ನು ತಡೆಯುವ ಯಾವುದೇ ಪ್ರಯತ್ನ ಚೇಂಬರ್​​ನಿಂದ ಆಗಿಲ್ಲ ಎಂದು ಸ್ಪಷ್ಟನೆ ಕೊಟ್ಟಿದೆ. ಅಲ್ಲದೇ ಆಂಧ್ರ ಮತ್ತು ತೆಲಾಂಗಣದಲ್ಲಿ ಸಿನಿಮಾ ತಡೆಯುವ ಸುದ್ದಿ ನಿಜವಲ್ಲ ಎಂದು ತಿಳಿಸಿದೆ. ಸದ್ಯ ರಾಬರ್ಟ್ ಸಿನಿಮಾ ಬಿಡುಗಡೆಗೆ ಎದುರಾದ ಸಮಸ್ಯೆಗೆ ಬ್ರೇಕ್ ಬಿದ್ದಿದ್ದು, ರಿಲೀಸ್​ಗೆ ರೆಡಿಯಾಗಿದೆ.

ಹಿನ್ನೆಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ರಾಬರ್ಟ್ ಸಿನಿಮಾ ಟಾಲಿವುಡ್​ನಲ್ಲಿ ಬಿಡುಗಡೆಯಾಗಲು ಅಡ್ಡಿ ಎದುರಾಗಿತ್ತು. ಈ ಕುರಿತು ಫಿಲಂ ಚೇಂಬರ್​ಗೆ ನಿರ್ಮಾಪಕರು ಹಾಗೂ ನಟ ದರ್ಶನ್ ದೂರನ್ನು ನೀಡಿದ್ದರು.

ನಮ್ಮಲ್ಲಿ ಯಾರಲ್ಲೂ ಭಾಷಾಭಿಮಾನ ಇಲ್ಲ -ರೊಚ್ಚಿಗೆದ್ದ ದರ್ಶನ್

Published On - 11:41 am, Sat, 6 February 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ