AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ನಾಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್​.. ಸಿನಿಮಾ ಟೈಟಲ್​ ಪೋಸ್ಟರ್​ ರಿಲೀಸ್​ !

ಹೈದರಾಬಾದ್: ಬಾಹುಬಲಿ ಮತ್ತು ಸಾಹೋ ಚಿತ್ರಗಳ ಮೂಲಕ ದೇಶಾದ್ಯಂತ ಖ್ಯಾತಿ ಪಡೆದ ತೆಲುಗು ಸ್ಟಾರ್​ ಪ್ರಭಾಸ್​ ಇದೀಗ ಮತ್ತೊಂದು ಮೆಗಾ ಸಿನಿಮಾದಲ್ಲಿ ನಟಿಸಲಿದ್ದಾರೆ. ನಿರ್ದೇಶಕ ಓಮ್​ ರೌತ್​ ಜೊತೆ ಕೈಜೋಡಿಸಿರುವ ಪ್ರಭಾಸ್​ ಇದೀಗ ಆದಿಪುರುಷನಾಗಿ ತೆರೆ ಮೇಲೆ ಮಿಂಚಲಿದ್ದಾರೆ. ಹೌದು, ಪ್ರತಿಷ್ಠಿತ T ಸೀರೀಸ್​ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ 3D ಌಕ್ಷನ್​ ಸಿನಿಮಾ ಹಿಂದಿ ,ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಆದಿಪುರುಷ್​ ದೇಶದ ಅತ್ಯುನ್ನತ ಪೌರಾಣಿಕ […]

‘ಆದಿಪುರುಷ್​’ನಾಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್​.. ಸಿನಿಮಾ ಟೈಟಲ್​ ಪೋಸ್ಟರ್​ ರಿಲೀಸ್​ !
KUSHAL V
|

Updated on: Aug 18, 2020 | 7:15 PM

Share

ಹೈದರಾಬಾದ್: ಬಾಹುಬಲಿ ಮತ್ತು ಸಾಹೋ ಚಿತ್ರಗಳ ಮೂಲಕ ದೇಶಾದ್ಯಂತ ಖ್ಯಾತಿ ಪಡೆದ ತೆಲುಗು ಸ್ಟಾರ್​ ಪ್ರಭಾಸ್​ ಇದೀಗ ಮತ್ತೊಂದು ಮೆಗಾ ಸಿನಿಮಾದಲ್ಲಿ ನಟಿಸಲಿದ್ದಾರೆ. ನಿರ್ದೇಶಕ ಓಮ್​ ರೌತ್​ ಜೊತೆ ಕೈಜೋಡಿಸಿರುವ ಪ್ರಭಾಸ್​ ಇದೀಗ ಆದಿಪುರುಷನಾಗಿ ತೆರೆ ಮೇಲೆ ಮಿಂಚಲಿದ್ದಾರೆ.

ಹೌದು, ಪ್ರತಿಷ್ಠಿತ T ಸೀರೀಸ್​ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ 3D ಌಕ್ಷನ್​ ಸಿನಿಮಾ ಹಿಂದಿ ,ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಆದಿಪುರುಷ್​ ದೇಶದ ಅತ್ಯುನ್ನತ ಪೌರಾಣಿಕ ಕಥೆಯಾದ ರಾಮಾಯಣದ ಕಥಾಹಂದರವನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಸಿನಿಮಾದಲ್ಲಿ ಆದಿಪುರುಷನಾಗಿ ಕಾಣಿಸಲಿರುವ ಪ್ರಭಾಸ್​ ನಿನ್ನೆ ಚಿತ್ರದ ನಿರ್ದೇಶಕ ಓಮ್​ ರೌತ್​ ಜೊತೆ ಸೇರಿ ತಮ್ಮ ಫ್ಯಾನ್ಸ್​ಗಳಿಗಾಗಿ ಇನ್​ಸ್ಟಾಗ್ರಾಮ್​ನಲ್ಲಿ ನಾಳೆ ಬೆಳಗ್ಗೆ 7.11ಕ್ಕೆ ಸಜ್ಜಾಗಿದ್ದೀರಾ ಎಂಬ ಕುತೂಹಲಕಾರಿ ಪೋಸ್ಟ್​ ಹಾಕಿದ್ದರು. ಇದೀಗ, ಸಿನಿಮಾದ ಟೈಟಲ್​ ಪೋಸ್ಟರ್​ ರಿಲೀಸ್​ ಮಾಡಿರುವ ಪ್ರಭಾಸ್​ ಅಭಿಮಾನಿಗಳಲ್ಲಿ ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ್ದಾರೆ.

ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಭ್ರಮಾಚರಣೆ ಎಂಬ ಟ್ಯಾಗ್​ಲೈನ್​ ಅಡಿಯಲ್ಲಿ ಮೂಡಿಬರುತ್ತಿರುವ ಸಿನಿಮಾಗೆ 2021ರಲ್ಲಿ ಶೂಟಿಂಗ್​ ಪ್ರಾರಂಭವಾಗಲಿದ್ದು 2022ಕ್ಕೆ ತೆರೆ ಮೇಲೆ ಅಪ್ಪಳಿಸಲಿದೆ.

https://www.instagram.com/p/CEBp2d_JUxC/

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!