AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ನಾಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್​.. ಸಿನಿಮಾ ಟೈಟಲ್​ ಪೋಸ್ಟರ್​ ರಿಲೀಸ್​ !

ಹೈದರಾಬಾದ್: ಬಾಹುಬಲಿ ಮತ್ತು ಸಾಹೋ ಚಿತ್ರಗಳ ಮೂಲಕ ದೇಶಾದ್ಯಂತ ಖ್ಯಾತಿ ಪಡೆದ ತೆಲುಗು ಸ್ಟಾರ್​ ಪ್ರಭಾಸ್​ ಇದೀಗ ಮತ್ತೊಂದು ಮೆಗಾ ಸಿನಿಮಾದಲ್ಲಿ ನಟಿಸಲಿದ್ದಾರೆ. ನಿರ್ದೇಶಕ ಓಮ್​ ರೌತ್​ ಜೊತೆ ಕೈಜೋಡಿಸಿರುವ ಪ್ರಭಾಸ್​ ಇದೀಗ ಆದಿಪುರುಷನಾಗಿ ತೆರೆ ಮೇಲೆ ಮಿಂಚಲಿದ್ದಾರೆ. ಹೌದು, ಪ್ರತಿಷ್ಠಿತ T ಸೀರೀಸ್​ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ 3D ಌಕ್ಷನ್​ ಸಿನಿಮಾ ಹಿಂದಿ ,ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಆದಿಪುರುಷ್​ ದೇಶದ ಅತ್ಯುನ್ನತ ಪೌರಾಣಿಕ […]

‘ಆದಿಪುರುಷ್​’ನಾಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್​.. ಸಿನಿಮಾ ಟೈಟಲ್​ ಪೋಸ್ಟರ್​ ರಿಲೀಸ್​ !
KUSHAL V
|

Updated on: Aug 18, 2020 | 7:15 PM

Share

ಹೈದರಾಬಾದ್: ಬಾಹುಬಲಿ ಮತ್ತು ಸಾಹೋ ಚಿತ್ರಗಳ ಮೂಲಕ ದೇಶಾದ್ಯಂತ ಖ್ಯಾತಿ ಪಡೆದ ತೆಲುಗು ಸ್ಟಾರ್​ ಪ್ರಭಾಸ್​ ಇದೀಗ ಮತ್ತೊಂದು ಮೆಗಾ ಸಿನಿಮಾದಲ್ಲಿ ನಟಿಸಲಿದ್ದಾರೆ. ನಿರ್ದೇಶಕ ಓಮ್​ ರೌತ್​ ಜೊತೆ ಕೈಜೋಡಿಸಿರುವ ಪ್ರಭಾಸ್​ ಇದೀಗ ಆದಿಪುರುಷನಾಗಿ ತೆರೆ ಮೇಲೆ ಮಿಂಚಲಿದ್ದಾರೆ.

ಹೌದು, ಪ್ರತಿಷ್ಠಿತ T ಸೀರೀಸ್​ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ 3D ಌಕ್ಷನ್​ ಸಿನಿಮಾ ಹಿಂದಿ ,ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಆದಿಪುರುಷ್​ ದೇಶದ ಅತ್ಯುನ್ನತ ಪೌರಾಣಿಕ ಕಥೆಯಾದ ರಾಮಾಯಣದ ಕಥಾಹಂದರವನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಸಿನಿಮಾದಲ್ಲಿ ಆದಿಪುರುಷನಾಗಿ ಕಾಣಿಸಲಿರುವ ಪ್ರಭಾಸ್​ ನಿನ್ನೆ ಚಿತ್ರದ ನಿರ್ದೇಶಕ ಓಮ್​ ರೌತ್​ ಜೊತೆ ಸೇರಿ ತಮ್ಮ ಫ್ಯಾನ್ಸ್​ಗಳಿಗಾಗಿ ಇನ್​ಸ್ಟಾಗ್ರಾಮ್​ನಲ್ಲಿ ನಾಳೆ ಬೆಳಗ್ಗೆ 7.11ಕ್ಕೆ ಸಜ್ಜಾಗಿದ್ದೀರಾ ಎಂಬ ಕುತೂಹಲಕಾರಿ ಪೋಸ್ಟ್​ ಹಾಕಿದ್ದರು. ಇದೀಗ, ಸಿನಿಮಾದ ಟೈಟಲ್​ ಪೋಸ್ಟರ್​ ರಿಲೀಸ್​ ಮಾಡಿರುವ ಪ್ರಭಾಸ್​ ಅಭಿಮಾನಿಗಳಲ್ಲಿ ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ್ದಾರೆ.

ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಭ್ರಮಾಚರಣೆ ಎಂಬ ಟ್ಯಾಗ್​ಲೈನ್​ ಅಡಿಯಲ್ಲಿ ಮೂಡಿಬರುತ್ತಿರುವ ಸಿನಿಮಾಗೆ 2021ರಲ್ಲಿ ಶೂಟಿಂಗ್​ ಪ್ರಾರಂಭವಾಗಲಿದ್ದು 2022ಕ್ಕೆ ತೆರೆ ಮೇಲೆ ಅಪ್ಪಳಿಸಲಿದೆ.

https://www.instagram.com/p/CEBp2d_JUxC/

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ