AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆದಿಪುರುಷ್​’ನಾಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್​.. ಸಿನಿಮಾ ಟೈಟಲ್​ ಪೋಸ್ಟರ್​ ರಿಲೀಸ್​ !

ಹೈದರಾಬಾದ್: ಬಾಹುಬಲಿ ಮತ್ತು ಸಾಹೋ ಚಿತ್ರಗಳ ಮೂಲಕ ದೇಶಾದ್ಯಂತ ಖ್ಯಾತಿ ಪಡೆದ ತೆಲುಗು ಸ್ಟಾರ್​ ಪ್ರಭಾಸ್​ ಇದೀಗ ಮತ್ತೊಂದು ಮೆಗಾ ಸಿನಿಮಾದಲ್ಲಿ ನಟಿಸಲಿದ್ದಾರೆ. ನಿರ್ದೇಶಕ ಓಮ್​ ರೌತ್​ ಜೊತೆ ಕೈಜೋಡಿಸಿರುವ ಪ್ರಭಾಸ್​ ಇದೀಗ ಆದಿಪುರುಷನಾಗಿ ತೆರೆ ಮೇಲೆ ಮಿಂಚಲಿದ್ದಾರೆ. ಹೌದು, ಪ್ರತಿಷ್ಠಿತ T ಸೀರೀಸ್​ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ 3D ಌಕ್ಷನ್​ ಸಿನಿಮಾ ಹಿಂದಿ ,ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಆದಿಪುರುಷ್​ ದೇಶದ ಅತ್ಯುನ್ನತ ಪೌರಾಣಿಕ […]

‘ಆದಿಪುರುಷ್​’ನಾಗಿ ತೆರೆ ಮೇಲೆ ಮಿಂಚಲಿದ್ದಾರೆ ಪ್ರಭಾಸ್​.. ಸಿನಿಮಾ ಟೈಟಲ್​ ಪೋಸ್ಟರ್​ ರಿಲೀಸ್​ !
KUSHAL V
|

Updated on: Aug 18, 2020 | 7:15 PM

Share

ಹೈದರಾಬಾದ್: ಬಾಹುಬಲಿ ಮತ್ತು ಸಾಹೋ ಚಿತ್ರಗಳ ಮೂಲಕ ದೇಶಾದ್ಯಂತ ಖ್ಯಾತಿ ಪಡೆದ ತೆಲುಗು ಸ್ಟಾರ್​ ಪ್ರಭಾಸ್​ ಇದೀಗ ಮತ್ತೊಂದು ಮೆಗಾ ಸಿನಿಮಾದಲ್ಲಿ ನಟಿಸಲಿದ್ದಾರೆ. ನಿರ್ದೇಶಕ ಓಮ್​ ರೌತ್​ ಜೊತೆ ಕೈಜೋಡಿಸಿರುವ ಪ್ರಭಾಸ್​ ಇದೀಗ ಆದಿಪುರುಷನಾಗಿ ತೆರೆ ಮೇಲೆ ಮಿಂಚಲಿದ್ದಾರೆ.

ಹೌದು, ಪ್ರತಿಷ್ಠಿತ T ಸೀರೀಸ್​ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ 3D ಌಕ್ಷನ್​ ಸಿನಿಮಾ ಹಿಂದಿ ,ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಸೇರಿದಂತೆ ಕೆಲವು ವಿದೇಶಿ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಆದಿಪುರುಷ್​ ದೇಶದ ಅತ್ಯುನ್ನತ ಪೌರಾಣಿಕ ಕಥೆಯಾದ ರಾಮಾಯಣದ ಕಥಾಹಂದರವನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಸಿನಿಮಾದಲ್ಲಿ ಆದಿಪುರುಷನಾಗಿ ಕಾಣಿಸಲಿರುವ ಪ್ರಭಾಸ್​ ನಿನ್ನೆ ಚಿತ್ರದ ನಿರ್ದೇಶಕ ಓಮ್​ ರೌತ್​ ಜೊತೆ ಸೇರಿ ತಮ್ಮ ಫ್ಯಾನ್ಸ್​ಗಳಿಗಾಗಿ ಇನ್​ಸ್ಟಾಗ್ರಾಮ್​ನಲ್ಲಿ ನಾಳೆ ಬೆಳಗ್ಗೆ 7.11ಕ್ಕೆ ಸಜ್ಜಾಗಿದ್ದೀರಾ ಎಂಬ ಕುತೂಹಲಕಾರಿ ಪೋಸ್ಟ್​ ಹಾಕಿದ್ದರು. ಇದೀಗ, ಸಿನಿಮಾದ ಟೈಟಲ್​ ಪೋಸ್ಟರ್​ ರಿಲೀಸ್​ ಮಾಡಿರುವ ಪ್ರಭಾಸ್​ ಅಭಿಮಾನಿಗಳಲ್ಲಿ ಮತ್ತಷ್ಟು ನಿರೀಕ್ಷೆ ಹುಟ್ಟಿಸಿದ್ದಾರೆ.

ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಭ್ರಮಾಚರಣೆ ಎಂಬ ಟ್ಯಾಗ್​ಲೈನ್​ ಅಡಿಯಲ್ಲಿ ಮೂಡಿಬರುತ್ತಿರುವ ಸಿನಿಮಾಗೆ 2021ರಲ್ಲಿ ಶೂಟಿಂಗ್​ ಪ್ರಾರಂಭವಾಗಲಿದ್ದು 2022ಕ್ಕೆ ತೆರೆ ಮೇಲೆ ಅಪ್ಪಳಿಸಲಿದೆ.

https://www.instagram.com/p/CEBp2d_JUxC/

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ