AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲ: ಸಿನಿಮಾ ಕಾರ್ಯಕ್ರಮಗಳೇ ಪೆಡ್ಲರ್​ಗಳಿಗೆ ಪ್ರಶಸ್ತ ತಾಣಗಳಾಗಿದ್ದವಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ನಟಿ ಸಂಜನಾ ಜೊತೆ ಮತ್ತೊಬ್ಬ ಬಂಧಿತ ಆರೋಪಿ ರಾಹುಲ್ ಹಲವು ವರ್ಷಗಳಿಂದ‌ ಒಡನಾಟ ಹೊಂದಿರುವುದು ಕಂಡು ಬಂದಿದೆ. ಆರೋಪಿ ರಾಹುಲ್​ಗೆ ಸಿನಿಮಾಗಳ ನಟ ನಟಿಯರ ಪರಿಚಯಕ್ಕೆ ಸಂಜನಾಳೇ ಲಿಂಕ್ ಆಗಿದ್ಲು ಎನ್ನಲಾಗುತ್ತಿದೆ. ಈ ಹಿಂದೆ ರಾಜಾ ಸಿಂಹ ಪ್ರೆಸ್‌ಮೀಟ್​ನಲ್ಲಿ ಸಂಜನಾ ಜೊತೆ ರಾಹುಲ್ ಕಾಣಿಸಿಕೊಂಡಿರುವ ಪೋಟೋಗಳು ಲಭ್ಯವಾಗಿವೆ. ಈ ಆರೋಪಿಗಳು ಇದೇ ರೀತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಟಿಯರಿಗೆ ಜಾಲ ಹೆಣೆದಿದ್ರು ಎನ್ನಲಾಗಿದೆ.

ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲ: ಸಿನಿಮಾ ಕಾರ್ಯಕ್ರಮಗಳೇ ಪೆಡ್ಲರ್​ಗಳಿಗೆ ಪ್ರಶಸ್ತ ತಾಣಗಳಾಗಿದ್ದವಾ?
ಸಾಧು ಶ್ರೀನಾಥ್​
|

Updated on: Sep 19, 2020 | 3:08 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ನಟಿ ಸಂಜನಾ ಜೊತೆ ಮತ್ತೊಬ್ಬ ಬಂಧಿತ ಆರೋಪಿ ರಾಹುಲ್ ಹಲವು ವರ್ಷಗಳಿಂದ‌ ಒಡನಾಟ ಹೊಂದಿರುವುದು ಕಂಡು ಬಂದಿದೆ.

ಆರೋಪಿ ರಾಹುಲ್​ಗೆ ಸಿನಿಮಾಗಳ ನಟ ನಟಿಯರ ಪರಿಚಯಕ್ಕೆ ಸಂಜನಾಳೇ ಲಿಂಕ್ ಆಗಿದ್ಲು ಎನ್ನಲಾಗುತ್ತಿದೆ. ಈ ಹಿಂದೆ ರಾಜಾ ಸಿಂಹ ಪ್ರೆಸ್‌ಮೀಟ್​ನಲ್ಲಿ ಸಂಜನಾ ಜೊತೆ ರಾಹುಲ್ ಕಾಣಿಸಿಕೊಂಡಿರುವ ಪೋಟೋಗಳು ಲಭ್ಯವಾಗಿವೆ. ಈ ಆರೋಪಿಗಳು ಇದೇ ರೀತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಟಿಯರಿಗೆ ಜಾಲ ಹೆಣೆದಿದ್ರು ಎನ್ನಲಾಗಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ