AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲ: ಸಿನಿಮಾ ಕಾರ್ಯಕ್ರಮಗಳೇ ಪೆಡ್ಲರ್​ಗಳಿಗೆ ಪ್ರಶಸ್ತ ತಾಣಗಳಾಗಿದ್ದವಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ನಟಿ ಸಂಜನಾ ಜೊತೆ ಮತ್ತೊಬ್ಬ ಬಂಧಿತ ಆರೋಪಿ ರಾಹುಲ್ ಹಲವು ವರ್ಷಗಳಿಂದ‌ ಒಡನಾಟ ಹೊಂದಿರುವುದು ಕಂಡು ಬಂದಿದೆ. ಆರೋಪಿ ರಾಹುಲ್​ಗೆ ಸಿನಿಮಾಗಳ ನಟ ನಟಿಯರ ಪರಿಚಯಕ್ಕೆ ಸಂಜನಾಳೇ ಲಿಂಕ್ ಆಗಿದ್ಲು ಎನ್ನಲಾಗುತ್ತಿದೆ. ಈ ಹಿಂದೆ ರಾಜಾ ಸಿಂಹ ಪ್ರೆಸ್‌ಮೀಟ್​ನಲ್ಲಿ ಸಂಜನಾ ಜೊತೆ ರಾಹುಲ್ ಕಾಣಿಸಿಕೊಂಡಿರುವ ಪೋಟೋಗಳು ಲಭ್ಯವಾಗಿವೆ. ಈ ಆರೋಪಿಗಳು ಇದೇ ರೀತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಟಿಯರಿಗೆ ಜಾಲ ಹೆಣೆದಿದ್ರು ಎನ್ನಲಾಗಿದೆ.

ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲ: ಸಿನಿಮಾ ಕಾರ್ಯಕ್ರಮಗಳೇ ಪೆಡ್ಲರ್​ಗಳಿಗೆ ಪ್ರಶಸ್ತ ತಾಣಗಳಾಗಿದ್ದವಾ?
ಸಾಧು ಶ್ರೀನಾಥ್​
|

Updated on: Sep 19, 2020 | 3:08 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ನಟಿ ಸಂಜನಾ ಜೊತೆ ಮತ್ತೊಬ್ಬ ಬಂಧಿತ ಆರೋಪಿ ರಾಹುಲ್ ಹಲವು ವರ್ಷಗಳಿಂದ‌ ಒಡನಾಟ ಹೊಂದಿರುವುದು ಕಂಡು ಬಂದಿದೆ.

ಆರೋಪಿ ರಾಹುಲ್​ಗೆ ಸಿನಿಮಾಗಳ ನಟ ನಟಿಯರ ಪರಿಚಯಕ್ಕೆ ಸಂಜನಾಳೇ ಲಿಂಕ್ ಆಗಿದ್ಲು ಎನ್ನಲಾಗುತ್ತಿದೆ. ಈ ಹಿಂದೆ ರಾಜಾ ಸಿಂಹ ಪ್ರೆಸ್‌ಮೀಟ್​ನಲ್ಲಿ ಸಂಜನಾ ಜೊತೆ ರಾಹುಲ್ ಕಾಣಿಸಿಕೊಂಡಿರುವ ಪೋಟೋಗಳು ಲಭ್ಯವಾಗಿವೆ. ಈ ಆರೋಪಿಗಳು ಇದೇ ರೀತಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ನಟಿಯರಿಗೆ ಜಾಲ ಹೆಣೆದಿದ್ರು ಎನ್ನಲಾಗಿದೆ.

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!