AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು‌ ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಜೊತೆಗೆ ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ. ಜೂನ್ 27 ಕ್ಕೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರದ ಮುಹೂರ್ತ ಸಮಾರಂಭ ಇಟ್ಟುಕೊಳ್ಳಲಾಗಿತ್ತು. ಈಗ ಈ ಎಲ್ಲಾ ಬೆಳವಣಿಗೆಯಿಂದ ಮುಹೂರ್ತ ಮುಂದಕ್ಕೆ ಹೋಗಿದೆ.

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು
ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ;
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 22, 2024 | 7:14 AM

Share

ಸ್ಯಾಂಡಲ್​ವುಡ್​ನಲ್ಲಿ ಸದ್ಯ ಎಲ್ಲೆಲ್ಲೂ ದರ್ಶನ್ (Darshan) ವಿಚಾರವೇ ಚರ್ಚೆ ಆಗುತ್ತಿದೆ. ಈ ಮಧ್ಯೆ ಟೈಟಲ್​ಗಾಗಿ ಕಿತ್ತಾಟ ಶುರುವಾಗಿದೆ. ನಿರ್ದೇಶಕ‌ ನಾಗಾಭರಣ ವಿರುದ್ಧ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಲಾಗಿದೆ. ನಿರ್ಮಾಪಕ ಕಿರಣ್ ತೋಟಂಬೈಲೆ ಅವರು ನಾಗಾಭರಣ ವಿರುದ್ಧ ದೂರು ನೀಡಿದವರು. ಇದಕ್ಕೆ ಕಾರಣವಾಗಿದ್ದು ‘ನಾಡಪ್ರಭು ಕೆಂಪೇಗೌಡ’ ಟೈಟಲ್. ಅಷ್ಟಕ್ಕೂ ಏನಿದು ಕಿತ್ತಾಟ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ

ಕಿರಣ್ ಅವರು ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಹೆಸರಿನ ಸಿನಿಮಾ ಘೋಷಣೆ ಮಾಡಿ ಕೆಲವು ತಿಂಗಳು ಕಳೆದಿದೆ. ನಿರ್ದೇಶಕ ಬಾಬು ಅವವರು ಈ ಚಿತ್ರವನ್ನು ನಿರ್ದೇನ ಮಾಡುತ್ತಿದ್ದಾರೆ. ಇತ್ತ, ನಾಗಾಭರಣ ಅವರು ‘ನಾಡಪ್ರಭು ಕೆಂಪೇಗೌಡ’ ಟೈಟಲ್ ರಿಜಿಸ್ಟರ್ ಮಾಡಿಸಿ, ಸಿನಿಮಾ ಘೋಷಿಸಿದ್ದಾರೆ. ಇದಕ್ಕೆ ಡಾಲಿ ಧನಂಜಯ್ ಹೀರೋ.

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು‌ ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಜೊತೆಗೆ ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ. ಜೂನ್ 27 ಕ್ಕೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಿತ್ರದ ಮುಹೂರ್ತ ಸಮಾರಂಭ ಇಟ್ಟುಕೊಳ್ಳಲಾಗಿತ್ತು. ಈಗ ಈ ಎಲ್ಲಾ ಬೆಳವಣಿಗೆಯಿಂದ ಮುಹೂರ್ತ ಮುಂದಕ್ಕೆ ಹೋಗಿದೆ.

ಇದನ್ನೂ ಓದಿ: ಕೆಂಪೇಗೌಡರ ಬಗ್ಗೆ ಮಾಡ್ತಿರೋ ಸಿನಿಮಾಗೆ ತಡೆ ತಂದ ನಾಗಾಭರಣ

ಸದ್ಯ ಇರುವ ಸ್ಟೇ ವೆಕೇಟ್ ಮಾಡಲು ಕೋರ್ಟ್​ನಲ್ಲಿ ಕಿರಣ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ನಾಡಪ್ರಭು ಅನ್ನುವುದು ಸಾರ್ವತ್ರಿಕ ಹೆಸರು. ಅದರ ಮೇಲೆ ಸ್ಟೇ ತರಲು ಸಾಧ್ಯವಿಲ್ಲ. ಅವರು ಕಾಪಿರೈಟ್ಸ್ ರಿಜಿಸ್ಟರ್ ಮಾಡಿಸಿಯೇ ಇಲ್ಲ. ಕೋರ್ಟ್​ಗೆ ಸುಳ್ಳು ದಾಖಲೆ ನೀಡಿದ್ದಾರೆ’ ಎಂದಿದ್ದಾರೆ ಕಿರಣ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್