AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು‌ ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಜೊತೆಗೆ ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ. ಜೂನ್ 27 ಕ್ಕೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರದ ಮುಹೂರ್ತ ಸಮಾರಂಭ ಇಟ್ಟುಕೊಳ್ಳಲಾಗಿತ್ತು. ಈಗ ಈ ಎಲ್ಲಾ ಬೆಳವಣಿಗೆಯಿಂದ ಮುಹೂರ್ತ ಮುಂದಕ್ಕೆ ಹೋಗಿದೆ.

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು
ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ;
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 22, 2024 | 7:14 AM

Share

ಸ್ಯಾಂಡಲ್​ವುಡ್​ನಲ್ಲಿ ಸದ್ಯ ಎಲ್ಲೆಲ್ಲೂ ದರ್ಶನ್ (Darshan) ವಿಚಾರವೇ ಚರ್ಚೆ ಆಗುತ್ತಿದೆ. ಈ ಮಧ್ಯೆ ಟೈಟಲ್​ಗಾಗಿ ಕಿತ್ತಾಟ ಶುರುವಾಗಿದೆ. ನಿರ್ದೇಶಕ‌ ನಾಗಾಭರಣ ವಿರುದ್ಧ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಲಾಗಿದೆ. ನಿರ್ಮಾಪಕ ಕಿರಣ್ ತೋಟಂಬೈಲೆ ಅವರು ನಾಗಾಭರಣ ವಿರುದ್ಧ ದೂರು ನೀಡಿದವರು. ಇದಕ್ಕೆ ಕಾರಣವಾಗಿದ್ದು ‘ನಾಡಪ್ರಭು ಕೆಂಪೇಗೌಡ’ ಟೈಟಲ್. ಅಷ್ಟಕ್ಕೂ ಏನಿದು ಕಿತ್ತಾಟ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ

ಕಿರಣ್ ಅವರು ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಹೆಸರಿನ ಸಿನಿಮಾ ಘೋಷಣೆ ಮಾಡಿ ಕೆಲವು ತಿಂಗಳು ಕಳೆದಿದೆ. ನಿರ್ದೇಶಕ ಬಾಬು ಅವವರು ಈ ಚಿತ್ರವನ್ನು ನಿರ್ದೇನ ಮಾಡುತ್ತಿದ್ದಾರೆ. ಇತ್ತ, ನಾಗಾಭರಣ ಅವರು ‘ನಾಡಪ್ರಭು ಕೆಂಪೇಗೌಡ’ ಟೈಟಲ್ ರಿಜಿಸ್ಟರ್ ಮಾಡಿಸಿ, ಸಿನಿಮಾ ಘೋಷಿಸಿದ್ದಾರೆ. ಇದಕ್ಕೆ ಡಾಲಿ ಧನಂಜಯ್ ಹೀರೋ.

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು‌ ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಜೊತೆಗೆ ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ. ಜೂನ್ 27 ಕ್ಕೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಿತ್ರದ ಮುಹೂರ್ತ ಸಮಾರಂಭ ಇಟ್ಟುಕೊಳ್ಳಲಾಗಿತ್ತು. ಈಗ ಈ ಎಲ್ಲಾ ಬೆಳವಣಿಗೆಯಿಂದ ಮುಹೂರ್ತ ಮುಂದಕ್ಕೆ ಹೋಗಿದೆ.

ಇದನ್ನೂ ಓದಿ: ಕೆಂಪೇಗೌಡರ ಬಗ್ಗೆ ಮಾಡ್ತಿರೋ ಸಿನಿಮಾಗೆ ತಡೆ ತಂದ ನಾಗಾಭರಣ

ಸದ್ಯ ಇರುವ ಸ್ಟೇ ವೆಕೇಟ್ ಮಾಡಲು ಕೋರ್ಟ್​ನಲ್ಲಿ ಕಿರಣ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ನಾಡಪ್ರಭು ಅನ್ನುವುದು ಸಾರ್ವತ್ರಿಕ ಹೆಸರು. ಅದರ ಮೇಲೆ ಸ್ಟೇ ತರಲು ಸಾಧ್ಯವಿಲ್ಲ. ಅವರು ಕಾಪಿರೈಟ್ಸ್ ರಿಜಿಸ್ಟರ್ ಮಾಡಿಸಿಯೇ ಇಲ್ಲ. ಕೋರ್ಟ್​ಗೆ ಸುಳ್ಳು ದಾಖಲೆ ನೀಡಿದ್ದಾರೆ’ ಎಂದಿದ್ದಾರೆ ಕಿರಣ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!