AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಇಂದು ಸಂಜೆ 6 ಗಂಟೆಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಕಾರ್ಯಕ್ರಮ

ಇಂದು ಸಂಜೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ ರಾಜಕುಮಾರ್​ಗೆ ನಮನ ಸಲ್ಲಿಸಲು ಆಯೋಜಿಸಲಾಗಿದೆ.

Puneeth Rajkumar: ಇಂದು ಸಂಜೆ 6 ಗಂಟೆಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಕಾರ್ಯಕ್ರಮ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Nov 07, 2021 | 9:10 AM

Share

ಇಂದು ಸಂಜೆ (ನವೆಂಬರ್ 6) 6 ಗಂಟೆಗೆ ರಾಜ್ಯದ ಚಿತ್ರಮಂದಿರಗಳಲ್ಲಿ ನಟ ಪುನೀತ್​ ರಾಜಕುಮಾರ್​ಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ. ಚಿತ್ರ ಪ್ರದರ್ಶಕರ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಒಟ್ಟು 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಸಲ್ಲಿಸಲಾಗುತ್ತಿದ್ದು, ಕಾರ್ಯಕ್ರಮದ ರೂಪುರೇಶೆಯನ್ನೂ ಸಿದ್ಧಪಡಿಸಲಾಗಿದೆ. ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರು ನಟ ಪುನೀತ್‌ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಿದ್ದಾರೆ. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ಚಿತ್ರಮಂದಿರಗಳಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ ಪುಷ್ಪಾಂಜಲಿ ಹಾಗೂ ಥಿಯೇಟರ್‌ಗಳಲ್ಲಿ ಕ್ಯಾಂಡಲ್ ಹಚ್ಚಿ ದೀಪಾಂಜಲಿ ನಡೆಸಲಾಗುತ್ತದೆ. ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ಥಿಯೇಟರ್ ಸಿಬ್ಬಂದಿ ಹಾಗೂ ಅಭಿಮಾನಿಗಳಿಂದ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗುತ್ತದೆ. 

ಮೈಸೂರಿನಲ್ಲಿ ಭರದಿಂದ ತಯಾರಿ: ಪುನೀತ್ ರಾಜಕುಮಾರ್​ಗೆ ಶ್ರದ್ಧಾಂಜಲಿ ಸಲ್ಲಿಸಲು ಮೈಸೂರಿನಲ್ಲಿ ಭರದಿಂದ ಸಿದ್ಧತೆ ಸಾಗಿದೆ. ಗೀತನಮನ, ದೀಪ ನಮನಕ್ಕೆ ಸಿದ್ದತೆ ಮಾಡಲಾಗುತ್ತಿದ್ದು, ಮೈಸೂರಿನ 8 ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್‌ಗಳಲ್ಲೂ ಶ್ರದ್ದಾಂಜಲಿ ನಡೆಸಲಾಗುತ್ತದೆ. ಶ್ರದ್ದಾಂಜಲಿಗಾಗಿ ಪುನೀತ್ ಕಟೌಟ್ ಬ್ಯಾನರ್ ಸಿದ್ಧತೆ ಮಾಡಲಾಗಿದ್ದು, ಏಕ ಕಾಲಕ್ಕೆ ಎಲ್ಲಾ ಕಡೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ. ಚಿತ್ರಮಂದಿರದ ಮಾಲೀಕರು, ಸಿಬ್ಬಂದಿ, ಪ್ರೇಕ್ಷಕರು, ಅಭಿಮಾನಿಗಳು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:

ಅರಳಿಮರ ಎಲೆಯ ಮೇಲೆ ಪುನೀತ್ ರಾಜಕುಮಾರ್ ಚಿತ್ರ ಬರೆದು ತನ್ನ ಪ್ರೀತಿ ಮತ್ತು ಅಭಿಮಾನ ವ್ಯಕ್ತಪಡಿಸಿದ ಕಲಾವಿದ

Marakkar: ಮೋಹನ್​ಲಾಲ್ ‘ಮರಕ್ಕರ್​’ ಚಿತ್ರದ ಕ್ರಾಂತಿಕಾರಕ ನಿರ್ಧಾರ; ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಭವಿಷ್ಯವೇನು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?