AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Together as One: ಲಾಕ್​ಡೌನ್​ ಸಂತ್ರಸ್ತ ಸಂಗೀತಗಾರರ ನೆರವಿಗೆ ಧಾವಿಸಿದ ದಿಗ್ಗಜರು

ಬೆಂಗಳೂರು: ಕೊವಿಡ್​ ಮಹಾಮಾರಿಯಿಂದ ಸಂಕಷ್ಟ ಎದುರಿಸುತ್ತಿರುವ ಗಾಯಕರು ಹಾಗೂ ಸಂಗೀತಕಾರರ ನೆರವಿಗೆ ಯುನೈಟೆಡ್​ ಸಿಂಗರ್ಸ್​ ಚಾರಿಟೇಬಲ್​ ಟ್ರಸ್ಟ್​ ಎಂಬ ಸಂಸ್ಥೆಯು ಮುಂದಾಗಿದೆ. ಖ್ಯಾತ ಹಿನ್ನೆಲೆ ಗಾಯಕ ಶ್ರೀನಿವಾಸ್​ ನೇತೃತ್ವದಲ್ಲಿ ಸ್ಥಾಪನೆಯಾದ ಈ ಸಂಸ್ಥೆಗೆ ರಾಹುಲ್​ ನಂಬಿಯಾರ್​, ರಂಜೀತ್ ಗೋವಿಂದ್​ ಹಾಗೂ ಸುಜಾತಾ ಮೋಹನ್​ ಸಹ ಕೈಜೋಡಿಸಿದ್ದಾರೆ. ಇದೀಗ, ಸಂಸ್ಥೆಯು ಒಂದಾಗಿ ಬಾಳೋಣ (Together as one) ಎಂಬ ಶೀರ್ಷಿಕೆಯಡಿ ತನ್ನ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಿದೆ. ಖ್ಯಾತ ಸಂಗೀತ ನಿರ್ದೇಶಕ AR ರಹಮಾನ್​, ಕನ್ನಡ ನಟ […]

Together as One: ಲಾಕ್​ಡೌನ್​ ಸಂತ್ರಸ್ತ ಸಂಗೀತಗಾರರ ನೆರವಿಗೆ ಧಾವಿಸಿದ ದಿಗ್ಗಜರು
KUSHAL V
| Edited By: ಸಾಧು ಶ್ರೀನಾಥ್​|

Updated on: Aug 15, 2020 | 11:45 AM

Share

ಬೆಂಗಳೂರು: ಕೊವಿಡ್​ ಮಹಾಮಾರಿಯಿಂದ ಸಂಕಷ್ಟ ಎದುರಿಸುತ್ತಿರುವ ಗಾಯಕರು ಹಾಗೂ ಸಂಗೀತಕಾರರ ನೆರವಿಗೆ ಯುನೈಟೆಡ್​ ಸಿಂಗರ್ಸ್​ ಚಾರಿಟೇಬಲ್​ ಟ್ರಸ್ಟ್​ ಎಂಬ ಸಂಸ್ಥೆಯು ಮುಂದಾಗಿದೆ. ಖ್ಯಾತ ಹಿನ್ನೆಲೆ ಗಾಯಕ ಶ್ರೀನಿವಾಸ್​ ನೇತೃತ್ವದಲ್ಲಿ ಸ್ಥಾಪನೆಯಾದ ಈ ಸಂಸ್ಥೆಗೆ ರಾಹುಲ್​ ನಂಬಿಯಾರ್​, ರಂಜೀತ್ ಗೋವಿಂದ್​ ಹಾಗೂ ಸುಜಾತಾ ಮೋಹನ್​ ಸಹ ಕೈಜೋಡಿಸಿದ್ದಾರೆ.

ಇದೀಗ, ಸಂಸ್ಥೆಯು ಒಂದಾಗಿ ಬಾಳೋಣ (Together as one) ಎಂಬ ಶೀರ್ಷಿಕೆಯಡಿ ತನ್ನ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಿದೆ. ಖ್ಯಾತ ಸಂಗೀತ ನಿರ್ದೇಶಕ AR ರಹಮಾನ್​, ಕನ್ನಡ ನಟ ಯಶ್​, ಮಲಯಾಳಂ ನಟ ಮೋಹನ್​ಲಾಲ್​ ಮತ್ತು ತೆಲುಗು ನಟ ರಾಮ್​ಚರಣ್​ ಸಹ ಸೇರಿ ಈ ಹಾಡಿನ ಸಿ.ಡಿ.ಯನ್ನ ಬಿಡುಗಡೆ ಮಾಡಿದರು.

AR ರಹಮಾನ್​ರ ಪ್ರಸಿದ್ಧ ಹಾಡೊಂದರ ಅವತರಣಿಕೆಯಾದ ಈ ಸಾಂಗ್​ಗೆ ಐದು ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ 65 ಜನ ಗಾಯಕರು ದನಿಗೂಡಿಸಿದ್ದಾರೆ. ಲಹರಿ ಮ್ಯೂಸಿಕ್​ ಕಂಪನಿಯಿಂದ ಬಿಡುಗಡೆಯಾದ ಈ ಹಾಡಿಗೆ ಎಲ್ಲಾ ಗಾಯಕರು ಲಾಕ್​ಡೌನ್​ ವೇಳೆ ತಮ್ಮ ತಮ್ಮ ಮನೆಗಳಲ್ಲಿಯೇ ಉಳಿದು ಹಾಡಿದ್ದಾರೆ.

ಹಾಡಿನಿಂದ ಬರುವ ಆದಾಯವನ್ನ ಸಂಕಷ್ಟ ಎದುರಿಸುತ್ತಿರುವ ಗಾಯಕರು ಹಾಗೂ ಸಂಗೀತಕಾರರ ನೆರವಿಗೆ ಬಳಸಲು ತೀರ್ಮಾನಿಸಲಾಗಿದೆ. ಜೊತೆಗೆ, ಬರುವ ಸೆಪ್ಟೆಂಬರ್​ನಲ್ಲಿ ಜಾಗತಿಕ ಸಂಗೀತ ಸಮ್ಮೇಳನ ನಡೆಸಿ ಮತ್ತಷ್ಟು ಅನುದಾನ ಪಡೆಯಲು ಮುಂದಾಗಿದ್ದಾರೆ.

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ