AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Together as One: ಲಾಕ್​ಡೌನ್​ ಸಂತ್ರಸ್ತ ಸಂಗೀತಗಾರರ ನೆರವಿಗೆ ಧಾವಿಸಿದ ದಿಗ್ಗಜರು

ಬೆಂಗಳೂರು: ಕೊವಿಡ್​ ಮಹಾಮಾರಿಯಿಂದ ಸಂಕಷ್ಟ ಎದುರಿಸುತ್ತಿರುವ ಗಾಯಕರು ಹಾಗೂ ಸಂಗೀತಕಾರರ ನೆರವಿಗೆ ಯುನೈಟೆಡ್​ ಸಿಂಗರ್ಸ್​ ಚಾರಿಟೇಬಲ್​ ಟ್ರಸ್ಟ್​ ಎಂಬ ಸಂಸ್ಥೆಯು ಮುಂದಾಗಿದೆ. ಖ್ಯಾತ ಹಿನ್ನೆಲೆ ಗಾಯಕ ಶ್ರೀನಿವಾಸ್​ ನೇತೃತ್ವದಲ್ಲಿ ಸ್ಥಾಪನೆಯಾದ ಈ ಸಂಸ್ಥೆಗೆ ರಾಹುಲ್​ ನಂಬಿಯಾರ್​, ರಂಜೀತ್ ಗೋವಿಂದ್​ ಹಾಗೂ ಸುಜಾತಾ ಮೋಹನ್​ ಸಹ ಕೈಜೋಡಿಸಿದ್ದಾರೆ. ಇದೀಗ, ಸಂಸ್ಥೆಯು ಒಂದಾಗಿ ಬಾಳೋಣ (Together as one) ಎಂಬ ಶೀರ್ಷಿಕೆಯಡಿ ತನ್ನ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಿದೆ. ಖ್ಯಾತ ಸಂಗೀತ ನಿರ್ದೇಶಕ AR ರಹಮಾನ್​, ಕನ್ನಡ ನಟ […]

Together as One: ಲಾಕ್​ಡೌನ್​ ಸಂತ್ರಸ್ತ ಸಂಗೀತಗಾರರ ನೆರವಿಗೆ ಧಾವಿಸಿದ ದಿಗ್ಗಜರು
KUSHAL V
| Edited By: |

Updated on: Aug 15, 2020 | 11:45 AM

Share

ಬೆಂಗಳೂರು: ಕೊವಿಡ್​ ಮಹಾಮಾರಿಯಿಂದ ಸಂಕಷ್ಟ ಎದುರಿಸುತ್ತಿರುವ ಗಾಯಕರು ಹಾಗೂ ಸಂಗೀತಕಾರರ ನೆರವಿಗೆ ಯುನೈಟೆಡ್​ ಸಿಂಗರ್ಸ್​ ಚಾರಿಟೇಬಲ್​ ಟ್ರಸ್ಟ್​ ಎಂಬ ಸಂಸ್ಥೆಯು ಮುಂದಾಗಿದೆ. ಖ್ಯಾತ ಹಿನ್ನೆಲೆ ಗಾಯಕ ಶ್ರೀನಿವಾಸ್​ ನೇತೃತ್ವದಲ್ಲಿ ಸ್ಥಾಪನೆಯಾದ ಈ ಸಂಸ್ಥೆಗೆ ರಾಹುಲ್​ ನಂಬಿಯಾರ್​, ರಂಜೀತ್ ಗೋವಿಂದ್​ ಹಾಗೂ ಸುಜಾತಾ ಮೋಹನ್​ ಸಹ ಕೈಜೋಡಿಸಿದ್ದಾರೆ.

ಇದೀಗ, ಸಂಸ್ಥೆಯು ಒಂದಾಗಿ ಬಾಳೋಣ (Together as one) ಎಂಬ ಶೀರ್ಷಿಕೆಯಡಿ ತನ್ನ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಿದೆ. ಖ್ಯಾತ ಸಂಗೀತ ನಿರ್ದೇಶಕ AR ರಹಮಾನ್​, ಕನ್ನಡ ನಟ ಯಶ್​, ಮಲಯಾಳಂ ನಟ ಮೋಹನ್​ಲಾಲ್​ ಮತ್ತು ತೆಲುಗು ನಟ ರಾಮ್​ಚರಣ್​ ಸಹ ಸೇರಿ ಈ ಹಾಡಿನ ಸಿ.ಡಿ.ಯನ್ನ ಬಿಡುಗಡೆ ಮಾಡಿದರು.

AR ರಹಮಾನ್​ರ ಪ್ರಸಿದ್ಧ ಹಾಡೊಂದರ ಅವತರಣಿಕೆಯಾದ ಈ ಸಾಂಗ್​ಗೆ ಐದು ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ 65 ಜನ ಗಾಯಕರು ದನಿಗೂಡಿಸಿದ್ದಾರೆ. ಲಹರಿ ಮ್ಯೂಸಿಕ್​ ಕಂಪನಿಯಿಂದ ಬಿಡುಗಡೆಯಾದ ಈ ಹಾಡಿಗೆ ಎಲ್ಲಾ ಗಾಯಕರು ಲಾಕ್​ಡೌನ್​ ವೇಳೆ ತಮ್ಮ ತಮ್ಮ ಮನೆಗಳಲ್ಲಿಯೇ ಉಳಿದು ಹಾಡಿದ್ದಾರೆ.

ಹಾಡಿನಿಂದ ಬರುವ ಆದಾಯವನ್ನ ಸಂಕಷ್ಟ ಎದುರಿಸುತ್ತಿರುವ ಗಾಯಕರು ಹಾಗೂ ಸಂಗೀತಕಾರರ ನೆರವಿಗೆ ಬಳಸಲು ತೀರ್ಮಾನಿಸಲಾಗಿದೆ. ಜೊತೆಗೆ, ಬರುವ ಸೆಪ್ಟೆಂಬರ್​ನಲ್ಲಿ ಜಾಗತಿಕ ಸಂಗೀತ ಸಮ್ಮೇಳನ ನಡೆಸಿ ಮತ್ತಷ್ಟು ಅನುದಾನ ಪಡೆಯಲು ಮುಂದಾಗಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ