AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ..

ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಚಿತ್ರ ಮಾರ್ಚ್ 19ರಂದು ತೆರೆ ಕಾಣಲಿದ್ದು, ಟ್ರೇಲರ್ ಮಾರ್ಚ್ 8ರಂದು ಬಿಡುಗಡೆಯಾಗಲಿದೆ. ಪ್ರತಿ ಸಿನಿಮಾ ಹಿಂದಿನದಕ್ಕಿಂತ ಉತ್ತಮವಾಗಿರಬೇಕು ಎಂಬ ಯಶ್ ಅವರ ಯಶಸ್ಸಿನ ತಂತ್ರ ಈ ಚಿತ್ರದಲ್ಲೂ ಮುಂದುವರಿದಿದೆ. ಮಲೆಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರ 'ಕೆಜಿಎಫ್' ಮೀರಿದ ಯಶಸ್ಸು ಕಾಣುವ ನಿರೀಕ್ಷೆ ಇದೆ.

ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ..
ಯಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 04, 2026 | 8:09 AM

Share

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಮಿಂಚಲು ರೆಡಿ ಆಗಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ ಮಾರ್ಚ್ 8ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂಬ ಮಾಹತಿಯು ಲಭ್ಯವಾಗಿದೆ. ಯಶ್ ಅವರು ಇಷ್ಟು ಎತ್ತರಕ್ಕೆ ಬೆಳೆಯಲು ಅವರ ಆಲೋಚನೆಯೇ ಕಾರಣ ಎಂದರೂ ತಪ್ಪಾಗಲಾರದು. ಅವರು ಈ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರು. ಈ ವಿಡಿಯೋನ ಈಗ ರೀಶೇರ್​​ ಮಾಡಲಾಗುತ್ತಿದೆ.

ಯಶ್ ಅವರು ಒಂದು ಸಿನಿಮಾಗಿಂತ ಒಂದು ಸಿನಿಮಾನ ಉತ್ತಮ ನೀಡುತ್ತಾ ಬಂದರು. ಪ್ರತಿ ಬಾರಿಯೂ ಇದೇ ತಂತ್ರವನ್ನು ಅವರು ಅಳವಡಿಸಿಕೊಳ್ಳುತ್ತಾ ಬರುತ್ತಿದ್ದಾರೆ. ಯಶ್ ಅವರು ಈ ಬಾರಿಯೂ ಅದೇ ತಂತ್ರವನ್ನು ಅನುಸರಿಸಿಕೊಂಡು ಹೋಗಿದ್ದಾರೆ. ಇದು ಅವರ ಜೀವನದ ಮುಖ್ಯ ಗುರಿ ಕೂಡ ಹೌದು.

ಈ ಮೊದಲು ಮಾತನಾಡಿದ್ದ ಯಶ್ ಅವರು, ‘ಒಂದು ಸಿನಿಮಾಗಿಂತ ಮತ್ತೊಂದು ಸಿನಿಮಾ ಉತ್ತಮವಾಗಿರಬೇಕು. ಹಳೆಯ ಸಿನಿಮಾಗಳನ್ನು ಅವು ಮರೆಸಬೇಕು’ ಎಂದು ಯಶ್ ಈ ಮೊದಲು ಮಾತನಾಡಿದ್ದರು. ‘ಕಿರಾತಕ’ ಚಿತ್ರವನ್ನು ಗೂಗ್ಲಿ, ರಾಜಾ ಹುಲಿ ಮರೆಸಿದವು’ ಎಂದೆಲ್ಲ ಅವರು ಹೇಳಿದ್ದರು. ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರ ಮರೆಸುವ ರೀತಿಯಲ್ಲಿ ಅವರು ಟಾಕ್ಸಿಕ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಿಲೀಸ್​​ಗೂ ಮೊದಲೇ ಸೇಫ್ ಆದ ‘ಟಾಕ್ಸಿಕ್’; ಇನ್ನು ಬರೋದೆಲ್ಲ ಲಾಭ

‘ಟಾಕ್ಸಿಕ್’ ಚಿತ್ರಕ್ಕೆ ಮಲಾಳಂ ನಿರ್ದೇಶಕಿ ಗಿತು ಮೋಹನ್​ ದಾಸ್ ಅವರ ನಿರ್ದೇಶನ ಇದೆ. ಈ ಚಿತ್ರ ಸೂಪರ್ ಹಿಟ್ ಆಗುವ ಸೂಚನೆ ಅಭಿಮಾನಿಗಳಿಗೆ ಸಿಕ್ಕಿದೆ. ಗೀತು ಮೋಹನ್​ ದಾಸ್ ಅವರು ಇನ್ನೂ ಕೆಲವೇ ಸಿನಿಮಾ ಮಾಡಿದ್ದಾರೆ. ಆದರೂ ಅವರನ್ನು ಯಶ್ ಏಕೆ ಆಯ್ಕೆ ಮಾಡಿದರು ಎಂಬುದು ಜನರ ಪ್ರಶ್ನೆ. ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ