AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ..

ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ 'ಟಾಕ್ಸಿಕ್' ಚಿತ್ರ ಮಾರ್ಚ್ 19ರಂದು ತೆರೆ ಕಾಣಲಿದ್ದು, ಟ್ರೇಲರ್ ಮಾರ್ಚ್ 8ರಂದು ಬಿಡುಗಡೆಯಾಗಲಿದೆ. ಪ್ರತಿ ಸಿನಿಮಾ ಹಿಂದಿನದಕ್ಕಿಂತ ಉತ್ತಮವಾಗಿರಬೇಕು ಎಂಬ ಯಶ್ ಅವರ ಯಶಸ್ಸಿನ ತಂತ್ರ ಈ ಚಿತ್ರದಲ್ಲೂ ಮುಂದುವರಿದಿದೆ. ಮಲೆಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರ 'ಕೆಜಿಎಫ್' ಮೀರಿದ ಯಶಸ್ಸು ಕಾಣುವ ನಿರೀಕ್ಷೆ ಇದೆ.

ಯಶ್ ಅವರ ಈ ಆಲೋಚನೆಯೇ ಅವರನ್ನು ಇಲ್ಲಿಯವರೆಗೆ ಕರೆ ತಂದಿದೆ..
ಯಶ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 04, 2026 | 8:09 AM

Share

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಮಿಂಚಲು ರೆಡಿ ಆಗಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲು ಅಂದರೆ ಮಾರ್ಚ್ 8ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂಬ ಮಾಹತಿಯು ಲಭ್ಯವಾಗಿದೆ. ಯಶ್ ಅವರು ಇಷ್ಟು ಎತ್ತರಕ್ಕೆ ಬೆಳೆಯಲು ಅವರ ಆಲೋಚನೆಯೇ ಕಾರಣ ಎಂದರೂ ತಪ್ಪಾಗಲಾರದು. ಅವರು ಈ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರು. ಈ ವಿಡಿಯೋನ ಈಗ ರೀಶೇರ್​​ ಮಾಡಲಾಗುತ್ತಿದೆ.

ಯಶ್ ಅವರು ಒಂದು ಸಿನಿಮಾಗಿಂತ ಒಂದು ಸಿನಿಮಾನ ಉತ್ತಮ ನೀಡುತ್ತಾ ಬಂದರು. ಪ್ರತಿ ಬಾರಿಯೂ ಇದೇ ತಂತ್ರವನ್ನು ಅವರು ಅಳವಡಿಸಿಕೊಳ್ಳುತ್ತಾ ಬರುತ್ತಿದ್ದಾರೆ. ಯಶ್ ಅವರು ಈ ಬಾರಿಯೂ ಅದೇ ತಂತ್ರವನ್ನು ಅನುಸರಿಸಿಕೊಂಡು ಹೋಗಿದ್ದಾರೆ. ಇದು ಅವರ ಜೀವನದ ಮುಖ್ಯ ಗುರಿ ಕೂಡ ಹೌದು.

ಈ ಮೊದಲು ಮಾತನಾಡಿದ್ದ ಯಶ್ ಅವರು, ‘ಒಂದು ಸಿನಿಮಾಗಿಂತ ಮತ್ತೊಂದು ಸಿನಿಮಾ ಉತ್ತಮವಾಗಿರಬೇಕು. ಹಳೆಯ ಸಿನಿಮಾಗಳನ್ನು ಅವು ಮರೆಸಬೇಕು’ ಎಂದು ಯಶ್ ಈ ಮೊದಲು ಮಾತನಾಡಿದ್ದರು. ‘ಕಿರಾತಕ’ ಚಿತ್ರವನ್ನು ಗೂಗ್ಲಿ, ರಾಜಾ ಹುಲಿ ಮರೆಸಿದವು’ ಎಂದೆಲ್ಲ ಅವರು ಹೇಳಿದ್ದರು. ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರ ಮರೆಸುವ ರೀತಿಯಲ್ಲಿ ಅವರು ಟಾಕ್ಸಿಕ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಿಲೀಸ್​​ಗೂ ಮೊದಲೇ ಸೇಫ್ ಆದ ‘ಟಾಕ್ಸಿಕ್’; ಇನ್ನು ಬರೋದೆಲ್ಲ ಲಾಭ

‘ಟಾಕ್ಸಿಕ್’ ಚಿತ್ರಕ್ಕೆ ಮಲಾಳಂ ನಿರ್ದೇಶಕಿ ಗಿತು ಮೋಹನ್​ ದಾಸ್ ಅವರ ನಿರ್ದೇಶನ ಇದೆ. ಈ ಚಿತ್ರ ಸೂಪರ್ ಹಿಟ್ ಆಗುವ ಸೂಚನೆ ಅಭಿಮಾನಿಗಳಿಗೆ ಸಿಕ್ಕಿದೆ. ಗೀತು ಮೋಹನ್​ ದಾಸ್ ಅವರು ಇನ್ನೂ ಕೆಲವೇ ಸಿನಿಮಾ ಮಾಡಿದ್ದಾರೆ. ಆದರೂ ಅವರನ್ನು ಯಶ್ ಏಕೆ ಆಯ್ಕೆ ಮಾಡಿದರು ಎಂಬುದು ಜನರ ಪ್ರಶ್ನೆ. ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್ ಸೇರಿದಂತೆ ಅನೇಕರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಆಟೋದಲ್ಲಿ ಮಕ್ಕಳ ಅಪಹರಿಸಲು ಯತ್ನ, ಚಲಿಸುತ್ತಿರುವ ವಾಹನದಿಂದ ಹಾರಿದ ಮಕ್ಕಳು
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ
ಹೊಸ ಕಾರಿನಲ್ಲಿ ಕೂತು ಮಕ್ಕಳು ಹೀಗೆ ಮಾಡೋದ