AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಬೇಬಿಯ ಹೆಲ್ತಿ ಕೇಶರಾಶಿ ಸೀಕ್ರೆಟ್ ತೆಂಗಿನಕಾಯಂತೆ!

ಫಿದಾ ಬೆಡಗಿ ಸಾಯಿ ಪಲ್ಲವಿ ಸೌಂದರ್ಯಕ್ಕೆ ಮನಸೋತವರಿಲ್ಲ. ಸುಂದರವಾಗಿ ಕಾಣ್ಬೇಕು ಅಂತ ಮೇಕಪ್ ಮೊರೆ ಹೋಗುವವರ ನಡುವೆ ಈಕೆ ನ್ಯಾಚುರಲ್ ಲುಕ್​ನಿಂದಲೇ ದಿಲ್ ಕದ್ದ ಚೋರಿ. ‘ಪ್ರೇಮಂ’ ಖ್ಯಾತಿಯ ಸಾಯಿ ಪಲ್ಲವಿ ತುಂಬಾನೇ ಸಿಂಪಲ್. ಸಿನಿಪ್ರಿಯರಿಗೆ ಹೆಚ್ಚು ಅಟ್ರಾಕ್ಟ್ ಆಗಿರುವುದು ಈಕೆಯ ಲಾಂಗ್ ಹೇರ್. ತಮಿಳು, ತೆಲುಗು ಮತ್ತು ಮಲೆಯಾಳಂ ಚಿತ್ರಗಳಲ್ಲಿ ನ್ಯಾಚುರಲ್ ಲುಕ್​ನಿಂದ ಗಮನ ಸೆಳೆದ ಇವರು ರಿಯಲ್​ ಲೈಫ್​ನಲ್ಲೂ ತುಂಬಾ ನ್ಯಾಚುರಲ್ ಆ್ಯಂಡ್ ಸಿಂಪಲ್. ಹಾಗಾಗಿ ಇವರು ತಮ್ಮ ಕೇಶರಾಶಿಗೆ ಮಾರುಕಟ್ಟೆಯಲ್ಲಿ ಸಿಗುವ ಯಾವುದೇ […]

ರೌಡಿ ಬೇಬಿಯ ಹೆಲ್ತಿ ಕೇಶರಾಶಿ ಸೀಕ್ರೆಟ್ ತೆಂಗಿನಕಾಯಂತೆ!
ಸಾಧು ಶ್ರೀನಾಥ್​
|

Updated on:Oct 20, 2019 | 6:07 PM

Share

ಫಿದಾ ಬೆಡಗಿ ಸಾಯಿ ಪಲ್ಲವಿ ಸೌಂದರ್ಯಕ್ಕೆ ಮನಸೋತವರಿಲ್ಲ. ಸುಂದರವಾಗಿ ಕಾಣ್ಬೇಕು ಅಂತ ಮೇಕಪ್ ಮೊರೆ ಹೋಗುವವರ ನಡುವೆ ಈಕೆ ನ್ಯಾಚುರಲ್ ಲುಕ್​ನಿಂದಲೇ ದಿಲ್ ಕದ್ದ ಚೋರಿ.

‘ಪ್ರೇಮಂ’ ಖ್ಯಾತಿಯ ಸಾಯಿ ಪಲ್ಲವಿ ತುಂಬಾನೇ ಸಿಂಪಲ್. ಸಿನಿಪ್ರಿಯರಿಗೆ ಹೆಚ್ಚು ಅಟ್ರಾಕ್ಟ್ ಆಗಿರುವುದು ಈಕೆಯ ಲಾಂಗ್ ಹೇರ್. ತಮಿಳು, ತೆಲುಗು ಮತ್ತು ಮಲೆಯಾಳಂ ಚಿತ್ರಗಳಲ್ಲಿ ನ್ಯಾಚುರಲ್ ಲುಕ್​ನಿಂದ ಗಮನ ಸೆಳೆದ ಇವರು ರಿಯಲ್​ ಲೈಫ್​ನಲ್ಲೂ ತುಂಬಾ ನ್ಯಾಚುರಲ್ ಆ್ಯಂಡ್ ಸಿಂಪಲ್. ಹಾಗಾಗಿ ಇವರು ತಮ್ಮ ಕೇಶರಾಶಿಗೆ ಮಾರುಕಟ್ಟೆಯಲ್ಲಿ ಸಿಗುವ ಯಾವುದೇ ರೀತಿಯ ಕೆಮಿಕಲ್ಸ್​ಗಳನ್ನು ಪ್ರಯೋಗ ಮಾಡೋದಿಲ್ವಂತೆ.

ಸಾಯಿ ಪಲ್ಲವಿ ಅವರ ಕೇಶರಾಶಿಯ ಗುಟ್ಟು ತೆಂಗಿನಕಾಯಿ ಹಾಲಂತೆ. ಬ್ಯೂಟಿಫುಲ್ ಪಲ್ಲವಿ ತಿಂಗಳಿನಲ್ಲಿ ಎರಡು ಬಾರಿ ತಪ್ಪದೆ ತೆಂಗಿನ ಕಾಯಿ ಹಾಲನ್ನು ತಮ್ಮ ಕೂದಲಿಗೆ ಹಚ್ಚಿ ಮಸಾಜ್ ಮಾಡ್ತಾರಂತೆ. ತೆಂಗಿನಕಾಯಿ ಹಾಲಿನಲ್ಲಿ ಪ್ರೋಟೀನ್ ಮತ್ತು ಕೊಬ್ಬಿನಾಂಶ ಹೆಚ್ಚಿರುತ್ತೆ. ಇದರಲ್ಲಿರೋ ಕಬ್ಬಿಣ ಮತ್ತು ಮ್ಯಾಂಗನೀಸ್ ಅಂಶದಿಂದ ಕೂದಲ ಸಮೃದ್ಧ ಬೆಳವಣಿಗೆಗೆ ಸಹಕಾರಿಯಾಗುತ್ತಂತೆ.

ಒಂದು ವೇಳೆ ಕೂದಲು ಡ್ರೈ ಅನಿಸಿದ್ರೆ ತಾಜಾ ಅಲೊವೆರಾವನ್ನು ಕೂದಲಿಗೆ ಅಪ್ಲೈ ಮಾಡ್ತಾರಂತೆ. ಅಲೋವೆರಾ ಜೆಲ್​ನಲ್ಲಿ ಉತ್ತಮ ಪೌಷ್ಟಿಕಾಂಶ ಇರುವುದರಿಂದ ಕೂದಲ ಸಮಸ್ಯೆಗಳನ್ನು ನಿವಾರಿಸುತ್ತಂತೆ. ಶೂಟಿಂಗ್ ಇಲ್ಲದ ಸಮಯದಲ್ಲಿ ಪಲ್ಲವಿ ಎಗ್ ಹೇರ್ ಮಾಸ್ಕ್ ಹಚ್ಚಿಕೊಳ್ತಾರಂತೆ. ಇಷ್ಟು ಮಾತ್ರವಲ್ಲದೆ ಆಗಾಗ ತೆಂಗಿನಕಾಯಿ ಎಣ್ಣೆಯಿಂದ ಕೂದಲನ್ನು ಮಸಾಜ್ ಮಾಡುವುದರಿಂದ ಸುಂದರ ಮತ್ತು ದಪ್ಪ ಕೂದಲು ಇವರದ್ದಾಗಿದೆಯಂತೆ.

Published On - 6:06 pm, Sun, 20 October 19

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ