AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕರ್ಷಕ ಮೈಕಟ್ಟಿಗಾಗಿ ಜಿಮ್​ನಲ್ಲಿ ಹೀಗೆ ವರ್ಕೌಟ್ ಮಾಡ್ತಾರಂತೆ ಈ ನಟಿ

ಮೇಘ ಆಕಾಶ್ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಬ್ಯೂಟಿಫುಲ್ ನಟಿ. ತಮಿಳು, ತೆಲುಗು ಸೇರಿ ಒಟ್ಟು ನಾಲ್ಕು ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಬೆಡಗಿ. ಅದ್ರಲ್ಲೂ ಕಾಲಿವುಡ್​ಗೆ ಎಂಟ್ರಿ ಕೊಟ್ಟ ಒಂದೇ ವರ್ಷದಲ್ಲಿ ಸಿನಿಪ್ರಿಯರನ್ನು ಮೋಡಿ ಮಾಡಿದ ಬ್ಯೂಟಿ. ಮೇಘಾ ಅವರ ನಟನೆಗೆ ಮನಸೋತ ಸಿನಿರಸಿಕರು ಅವರ ಸೌಂದರ್ಯ ಮತ್ತು ಪರ್ಫೆಕ್ಟ್​ ಫಿಟ್ನೆಸ್​ಗೂ ಫಿದಾ ಆಗಿದ್ದಾರೆ. ಫಿಟ್ನೆಸ್ ಪ್ರೀಕ್ ಮೇಘಾ ಈಗಾಗ್ಲೇ ತಮ್ಮ ಆರೋಗ್ಯಕರ ಮೈಕಟ್ಟಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇವರ ಪರ್ಫೆಕ್ಟ್ ಫಿಟ್ನೆಸ್​ ಗುಟ್ಟು […]

ಆಕರ್ಷಕ ಮೈಕಟ್ಟಿಗಾಗಿ ಜಿಮ್​ನಲ್ಲಿ ಹೀಗೆ ವರ್ಕೌಟ್ ಮಾಡ್ತಾರಂತೆ ಈ ನಟಿ
ಸಾಧು ಶ್ರೀನಾಥ್​
|

Updated on:Oct 21, 2019 | 7:43 PM

Share

ಮೇಘ ಆಕಾಶ್ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಬ್ಯೂಟಿಫುಲ್ ನಟಿ. ತಮಿಳು, ತೆಲುಗು ಸೇರಿ ಒಟ್ಟು ನಾಲ್ಕು ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಬೆಡಗಿ. ಅದ್ರಲ್ಲೂ ಕಾಲಿವುಡ್​ಗೆ ಎಂಟ್ರಿ ಕೊಟ್ಟ ಒಂದೇ ವರ್ಷದಲ್ಲಿ ಸಿನಿಪ್ರಿಯರನ್ನು ಮೋಡಿ ಮಾಡಿದ ಬ್ಯೂಟಿ. ಮೇಘಾ ಅವರ ನಟನೆಗೆ ಮನಸೋತ ಸಿನಿರಸಿಕರು ಅವರ ಸೌಂದರ್ಯ ಮತ್ತು ಪರ್ಫೆಕ್ಟ್​ ಫಿಟ್ನೆಸ್​ಗೂ ಫಿದಾ ಆಗಿದ್ದಾರೆ.

ಫಿಟ್ನೆಸ್ ಪ್ರೀಕ್ ಮೇಘಾ ಈಗಾಗ್ಲೇ ತಮ್ಮ ಆರೋಗ್ಯಕರ ಮೈಕಟ್ಟಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇವರ ಪರ್ಫೆಕ್ಟ್ ಫಿಟ್ನೆಸ್​ ಗುಟ್ಟು ನಿತ್ಯದ ವರ್ಕೌಟ್ ಅಂತೆ. ದಿನಂಪ್ರತಿ ತಪ್ಪದೆ ಜಿಮ್​ನಲ್ಲಿ ವರ್ಕೌಟ್​ ಮಾಡ್ತಾರಂತೆ. ಅದರಲ್ಲಿ ವೇಟ್​ ಟ್ರೇನಿಂಗ್ ಮತ್ತು ಫಂಕ್ಷನಲ್​ ಎಕ್ಸ್​ಸೈಜ್​ಗಳ ಕಡೆಗೆ ಹೆಚ್ಚಿನ ಗಮನ ಹರಿಸಿ ಫಿಟ್ ಆಗಿದ್ದಾರಂತೆ ಈ ಚೆಲುವೆ.

ಇನ್ನು ಇವರ ವರ್ಕೌಟ್​ನಲ್ಲಿ ಪ್ಲಾಂಕ್ಸ್​, ಬ್ಯಾಟಲ್​ ರೋಪ್​ ಎಕ್ಸ್​ಸೈಜ್, ಕೋರ್ ಎಕ್ಸ್​ಸೈಜ್ ಮತ್ತು ವೇಟ್​ ಟ್ರೇನಿಂಗ್ ವ್ಯಾಯಾಮಗಳು ಇರುತ್ತೆ. ಈ ಎಲ್ಲ ಎಕ್ಸ​ಸೈಜ್​ಗಳು ಇವರನ್ನು ಮತ್ತಷ್ಟು ಚೈತನ್ಯದಿಂದ ಇರುವಂತೆ ಮಾಡಿದೆಯಂತೆ.

ನಿತ್ಯದ ವರ್ಕೌಟ್​ಗಳಿಂದ ದೈಹಿಕ ಮತ್ತು ಮಾನಸಿಕವಾಗಿ ಫಿಟ್ ಆಗಿರುವಂತೆ ಮಾಡಿದೆ ಅಂತಾರೆ ಮೇಘಾ. ದಿನದಲ್ಲಿ ಹೆಚ್ಚಿನ ಪ್ರಮಾಣದ ನೀರು ಕುಡಿಯೋ ಅಭ್ಯಾಸ ಕೂಡಾ ಬೆಳೆಸಿಕೊಂಡಿದ್ದಾರೆ. ಇದು ಇವರ ಹೆಲ್ತಿ ಫಿಟ್ನೆಸ್​ನ ಇನ್ನೊಂದು ಗುಟ್ಟು. ಯಾಕಂದ್ರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯುವುದ್ರಿಂದ ತ್ವಚೆ ತೇವಾಂಶವನ್ನು ಕಾಯ್ದುಕೊಳ್ಳುವುದಕ್ಕೆ ಸಹಕಾರಿಯಾಗುತ್ತೆ ಅನ್ನೋದು ಇವರ ಮಾತು.

Published On - 7:42 pm, Mon, 21 October 19

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ