AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕರ್ಷಕ ಮೈಕಟ್ಟಿಗಾಗಿ ಜಿಮ್​ನಲ್ಲಿ ಹೀಗೆ ವರ್ಕೌಟ್ ಮಾಡ್ತಾರಂತೆ ಈ ನಟಿ

ಮೇಘ ಆಕಾಶ್ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಬ್ಯೂಟಿಫುಲ್ ನಟಿ. ತಮಿಳು, ತೆಲುಗು ಸೇರಿ ಒಟ್ಟು ನಾಲ್ಕು ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಬೆಡಗಿ. ಅದ್ರಲ್ಲೂ ಕಾಲಿವುಡ್​ಗೆ ಎಂಟ್ರಿ ಕೊಟ್ಟ ಒಂದೇ ವರ್ಷದಲ್ಲಿ ಸಿನಿಪ್ರಿಯರನ್ನು ಮೋಡಿ ಮಾಡಿದ ಬ್ಯೂಟಿ. ಮೇಘಾ ಅವರ ನಟನೆಗೆ ಮನಸೋತ ಸಿನಿರಸಿಕರು ಅವರ ಸೌಂದರ್ಯ ಮತ್ತು ಪರ್ಫೆಕ್ಟ್​ ಫಿಟ್ನೆಸ್​ಗೂ ಫಿದಾ ಆಗಿದ್ದಾರೆ. ಫಿಟ್ನೆಸ್ ಪ್ರೀಕ್ ಮೇಘಾ ಈಗಾಗ್ಲೇ ತಮ್ಮ ಆರೋಗ್ಯಕರ ಮೈಕಟ್ಟಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇವರ ಪರ್ಫೆಕ್ಟ್ ಫಿಟ್ನೆಸ್​ ಗುಟ್ಟು […]

ಆಕರ್ಷಕ ಮೈಕಟ್ಟಿಗಾಗಿ ಜಿಮ್​ನಲ್ಲಿ ಹೀಗೆ ವರ್ಕೌಟ್ ಮಾಡ್ತಾರಂತೆ ಈ ನಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 21, 2019 | 7:43 PM

Share

ಮೇಘ ಆಕಾಶ್ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ ಬ್ಯೂಟಿಫುಲ್ ನಟಿ. ತಮಿಳು, ತೆಲುಗು ಸೇರಿ ಒಟ್ಟು ನಾಲ್ಕು ಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಬೆಡಗಿ. ಅದ್ರಲ್ಲೂ ಕಾಲಿವುಡ್​ಗೆ ಎಂಟ್ರಿ ಕೊಟ್ಟ ಒಂದೇ ವರ್ಷದಲ್ಲಿ ಸಿನಿಪ್ರಿಯರನ್ನು ಮೋಡಿ ಮಾಡಿದ ಬ್ಯೂಟಿ. ಮೇಘಾ ಅವರ ನಟನೆಗೆ ಮನಸೋತ ಸಿನಿರಸಿಕರು ಅವರ ಸೌಂದರ್ಯ ಮತ್ತು ಪರ್ಫೆಕ್ಟ್​ ಫಿಟ್ನೆಸ್​ಗೂ ಫಿದಾ ಆಗಿದ್ದಾರೆ.

ಫಿಟ್ನೆಸ್ ಪ್ರೀಕ್ ಮೇಘಾ ಈಗಾಗ್ಲೇ ತಮ್ಮ ಆರೋಗ್ಯಕರ ಮೈಕಟ್ಟಿನ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇವರ ಪರ್ಫೆಕ್ಟ್ ಫಿಟ್ನೆಸ್​ ಗುಟ್ಟು ನಿತ್ಯದ ವರ್ಕೌಟ್ ಅಂತೆ. ದಿನಂಪ್ರತಿ ತಪ್ಪದೆ ಜಿಮ್​ನಲ್ಲಿ ವರ್ಕೌಟ್​ ಮಾಡ್ತಾರಂತೆ. ಅದರಲ್ಲಿ ವೇಟ್​ ಟ್ರೇನಿಂಗ್ ಮತ್ತು ಫಂಕ್ಷನಲ್​ ಎಕ್ಸ್​ಸೈಜ್​ಗಳ ಕಡೆಗೆ ಹೆಚ್ಚಿನ ಗಮನ ಹರಿಸಿ ಫಿಟ್ ಆಗಿದ್ದಾರಂತೆ ಈ ಚೆಲುವೆ.

ಇನ್ನು ಇವರ ವರ್ಕೌಟ್​ನಲ್ಲಿ ಪ್ಲಾಂಕ್ಸ್​, ಬ್ಯಾಟಲ್​ ರೋಪ್​ ಎಕ್ಸ್​ಸೈಜ್, ಕೋರ್ ಎಕ್ಸ್​ಸೈಜ್ ಮತ್ತು ವೇಟ್​ ಟ್ರೇನಿಂಗ್ ವ್ಯಾಯಾಮಗಳು ಇರುತ್ತೆ. ಈ ಎಲ್ಲ ಎಕ್ಸ​ಸೈಜ್​ಗಳು ಇವರನ್ನು ಮತ್ತಷ್ಟು ಚೈತನ್ಯದಿಂದ ಇರುವಂತೆ ಮಾಡಿದೆಯಂತೆ.

ನಿತ್ಯದ ವರ್ಕೌಟ್​ಗಳಿಂದ ದೈಹಿಕ ಮತ್ತು ಮಾನಸಿಕವಾಗಿ ಫಿಟ್ ಆಗಿರುವಂತೆ ಮಾಡಿದೆ ಅಂತಾರೆ ಮೇಘಾ. ದಿನದಲ್ಲಿ ಹೆಚ್ಚಿನ ಪ್ರಮಾಣದ ನೀರು ಕುಡಿಯೋ ಅಭ್ಯಾಸ ಕೂಡಾ ಬೆಳೆಸಿಕೊಂಡಿದ್ದಾರೆ. ಇದು ಇವರ ಹೆಲ್ತಿ ಫಿಟ್ನೆಸ್​ನ ಇನ್ನೊಂದು ಗುಟ್ಟು. ಯಾಕಂದ್ರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯುವುದ್ರಿಂದ ತ್ವಚೆ ತೇವಾಂಶವನ್ನು ಕಾಯ್ದುಕೊಳ್ಳುವುದಕ್ಕೆ ಸಹಕಾರಿಯಾಗುತ್ತೆ ಅನ್ನೋದು ಇವರ ಮಾತು.

Published On - 7:42 pm, Mon, 21 October 19

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ