AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UI Teaser: ರಿಲೀಸ್ ಆಯ್ತು ‘UI’ ಚಿತ್ರದ ಫಸ್ಟ್ ಲುಕ್ ಟೀಸರ್; ಹೇಗಿದೆ ನೋಡಿ ಉಪ್ಪಿ ಜಗತ್ತು

ಉಪೇಂದ್ರ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.  ಈಗ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದ ನಿರೀಕ್ಷೆ ಸೃಷ್ಟಿ ಆಗಿದೆ.

UI Teaser: ರಿಲೀಸ್ ಆಯ್ತು ‘UI’ ಚಿತ್ರದ ಫಸ್ಟ್ ಲುಕ್ ಟೀಸರ್; ಹೇಗಿದೆ ನೋಡಿ ಉಪ್ಪಿ ಜಗತ್ತು
ಉಪೇಂದ್ರ
Follow us
ರಾಜೇಶ್ ದುಗ್ಗುಮನೆ
|

Updated on:Jan 08, 2024 | 11:27 AM

ಉಪೇಂದ್ರ (Upendra) ಅವರ ನಿರ್ದೇಶನದ ಸಿನಿಮಾಗಳು ಎಂದರೆ ಭಿನ್ನವಾಗಿರುತ್ತವೆ. ಈ ಕಾರಣದಿಂದಲೇ ‘UI’ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಟೀಸರ್​ ಅನ್ನು ಶಿವರಾಜ್​ಕುಮಾರ್ ರಿಲೀಸ್ ಮಾಡಿದ್ದಾರೆ. ಟಾಲಿವುಡ್ ನಿರ್ಮಾಪಕ ಅಲ್ಲು ಅರವಿಂದ್ ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ಟೀಸರ್ ಗಮನ ಸೆಳೆಯುತ್ತಿದೆ. ಟ್ವಿಟರ್​ನಲ್ಲಿ ಕಿಚ್ಚ ಸುದೀಪ್ ಅವರು ಈ ಟೀಸರ್ ಬಿಡುಗಡೆ ಮಾಡಿದ್ದಾರೆ.

ಉಪೇಂದ್ರ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.  ಈಗ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದ ನಿರೀಕ್ಷೆ ಸೃಷ್ಟಿ ಆಗಿದೆ. ಉಪೇಂದ್ರ ಅವರು ಕುದುರೆ ಏರಿ ಬರುತ್ತಾರೆ. ಈ ಸಿನಿಮಾದಲ್ಲಿ ಸಾಧು ಕೋಕಿಲ ಹಾಗೂ ರವಿ ಶಂಕರ್ ಪಾತ್ರಗಳು ಕೂಡ ಗಮನ ಸೆಳೆದಿವೆ. ‘ಇದು ಎಐ ಜಗತ್ತಲ್ಲ. ಇದು ಯುಐ ಜಗತ್ತು’ ಎಂದು ಹೇಳುವ ಲೈನ್ ಗಮನ ಸೆಳೆದಿದೆ.

ಇದನ್ನೂ ಓದಿ: ‘ಯುಐ’ ಸಿನಿಮಾದಲ್ಲಿ ಎಷ್ಟು ಪರ್ಸೆಂಟ್ ಗ್ರಾಫಿಕ್ಸ್ ಇರಲಿದೆ? ಸತ್ಯ ಹೇಳಿದ ಉಪೇಂದ್ರ

ಉಪ್ಪಿ ಬರ್ತ್​ಡೇ ಪ್ರಯುಕ್ತ ಟೀಸರ್ ರಿಲೀಸ್ ಆಗಿತ್ತು. ಆದರೆ, ಟೀಸರ್​ನಲ್ಲಿ ಯಾವುದೇ ದೃಶ್ಯಗಳನ್ನು ತೋರಿಸಿರಲಿಲ್ಲ. ‘ಈ ಚಿತ್ರದಲ್ಲಿ ಶೇ. 90 ಗ್ರಾಫಿಕ್ಸ್ ಇದೆ. ಬೇರೆ ಬೇರೆ ಕಡೆಗಳಲ್ಲಿ ಇದರ ಕೆಲಸ ನಡೆಯುತ್ತಿದೆ. ಅದು ಮುಗಿಯೋವರೆಗೂ ಏನನ್ನೂ ತೋರಿಸಲ್ಲ’ ಎಂದಿದ್ದರು ಉಪ್ಪಿ. ಈಗ ಫಸ್ಟ್ ಲುಕ್ ಟೀಸರ್​ನಲ್ಲಿ ಗ್ರಾಫಿಕ್ ದೃಶ್ಯಗಳು ಹೈಲೈಟ್ ಆಗಿದೆ.

‘ಯುಐ’ ಚಿತ್ರವನ್ನು ಜಿ ಮನೋಹರನ್ ಹಾಗೂ ಕೆಪಿ ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ಬಿ. ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Mon, 8 January 24

ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ