AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UI Teaser: ರಿಲೀಸ್ ಆಯ್ತು ‘UI’ ಚಿತ್ರದ ಫಸ್ಟ್ ಲುಕ್ ಟೀಸರ್; ಹೇಗಿದೆ ನೋಡಿ ಉಪ್ಪಿ ಜಗತ್ತು

ಉಪೇಂದ್ರ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.  ಈಗ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದ ನಿರೀಕ್ಷೆ ಸೃಷ್ಟಿ ಆಗಿದೆ.

UI Teaser: ರಿಲೀಸ್ ಆಯ್ತು ‘UI’ ಚಿತ್ರದ ಫಸ್ಟ್ ಲುಕ್ ಟೀಸರ್; ಹೇಗಿದೆ ನೋಡಿ ಉಪ್ಪಿ ಜಗತ್ತು
ಉಪೇಂದ್ರ
ರಾಜೇಶ್ ದುಗ್ಗುಮನೆ
|

Updated on:Jan 08, 2024 | 11:27 AM

Share

ಉಪೇಂದ್ರ (Upendra) ಅವರ ನಿರ್ದೇಶನದ ಸಿನಿಮಾಗಳು ಎಂದರೆ ಭಿನ್ನವಾಗಿರುತ್ತವೆ. ಈ ಕಾರಣದಿಂದಲೇ ‘UI’ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಟೀಸರ್​ ಅನ್ನು ಶಿವರಾಜ್​ಕುಮಾರ್ ರಿಲೀಸ್ ಮಾಡಿದ್ದಾರೆ. ಟಾಲಿವುಡ್ ನಿರ್ಮಾಪಕ ಅಲ್ಲು ಅರವಿಂದ್ ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಈ ಟೀಸರ್ ಗಮನ ಸೆಳೆಯುತ್ತಿದೆ. ಟ್ವಿಟರ್​ನಲ್ಲಿ ಕಿಚ್ಚ ಸುದೀಪ್ ಅವರು ಈ ಟೀಸರ್ ಬಿಡುಗಡೆ ಮಾಡಿದ್ದಾರೆ.

ಉಪೇಂದ್ರ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.  ಈಗ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳಿದ್ದಾರೆ. ಈ ಕಾರಣದಿಂದ ನಿರೀಕ್ಷೆ ಸೃಷ್ಟಿ ಆಗಿದೆ. ಉಪೇಂದ್ರ ಅವರು ಕುದುರೆ ಏರಿ ಬರುತ್ತಾರೆ. ಈ ಸಿನಿಮಾದಲ್ಲಿ ಸಾಧು ಕೋಕಿಲ ಹಾಗೂ ರವಿ ಶಂಕರ್ ಪಾತ್ರಗಳು ಕೂಡ ಗಮನ ಸೆಳೆದಿವೆ. ‘ಇದು ಎಐ ಜಗತ್ತಲ್ಲ. ಇದು ಯುಐ ಜಗತ್ತು’ ಎಂದು ಹೇಳುವ ಲೈನ್ ಗಮನ ಸೆಳೆದಿದೆ.

ಇದನ್ನೂ ಓದಿ: ‘ಯುಐ’ ಸಿನಿಮಾದಲ್ಲಿ ಎಷ್ಟು ಪರ್ಸೆಂಟ್ ಗ್ರಾಫಿಕ್ಸ್ ಇರಲಿದೆ? ಸತ್ಯ ಹೇಳಿದ ಉಪೇಂದ್ರ

ಉಪ್ಪಿ ಬರ್ತ್​ಡೇ ಪ್ರಯುಕ್ತ ಟೀಸರ್ ರಿಲೀಸ್ ಆಗಿತ್ತು. ಆದರೆ, ಟೀಸರ್​ನಲ್ಲಿ ಯಾವುದೇ ದೃಶ್ಯಗಳನ್ನು ತೋರಿಸಿರಲಿಲ್ಲ. ‘ಈ ಚಿತ್ರದಲ್ಲಿ ಶೇ. 90 ಗ್ರಾಫಿಕ್ಸ್ ಇದೆ. ಬೇರೆ ಬೇರೆ ಕಡೆಗಳಲ್ಲಿ ಇದರ ಕೆಲಸ ನಡೆಯುತ್ತಿದೆ. ಅದು ಮುಗಿಯೋವರೆಗೂ ಏನನ್ನೂ ತೋರಿಸಲ್ಲ’ ಎಂದಿದ್ದರು ಉಪ್ಪಿ. ಈಗ ಫಸ್ಟ್ ಲುಕ್ ಟೀಸರ್​ನಲ್ಲಿ ಗ್ರಾಫಿಕ್ ದೃಶ್ಯಗಳು ಹೈಲೈಟ್ ಆಗಿದೆ.

‘ಯುಐ’ ಚಿತ್ರವನ್ನು ಜಿ ಮನೋಹರನ್ ಹಾಗೂ ಕೆಪಿ ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ಬಿ. ಅಜನೀಶ್ ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Mon, 8 January 24

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ