AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ BJP ಸೇರಿದರೆ ತುಂಬು ಹೃದಯದಿಂದ ಸ್ವಾಗತಿಸ್ತೇವೆ -ಕೇಂದ್ರ ಸಚಿವ ಅಠಾವಳೆ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ ಏನಾದರೂ BJP ಅಥವಾ ನನ್ನ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಗೆ ಸೇರಲು ಬಯಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಅಧ್ಯಕ್ಷ ರಾಮದಾಸ್​ ಅಠವಾಳೆ ಹೇಳಿದ್ದಾರೆ. ನಟಿಯ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಧ್ವಂಸ ಮಾಡಿದ ಬಳಿಕ ಆಕೆಯ ಮನೆಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಅಠವಾಳೆ, ಬಾಲಿವುಡ್​ ನಟ ಸುಶಾಂತ್​ ಸಿಂಗ್​ ನಿಗೂಢ ಸಾವಿನ ಬಗ್ಗೆ […]

ಕಂಗನಾ BJP ಸೇರಿದರೆ ತುಂಬು ಹೃದಯದಿಂದ ಸ್ವಾಗತಿಸ್ತೇವೆ -ಕೇಂದ್ರ ಸಚಿವ ಅಠಾವಳೆ
KUSHAL V
|

Updated on:Sep 11, 2020 | 2:50 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ ಏನಾದರೂ BJP ಅಥವಾ ನನ್ನ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಗೆ ಸೇರಲು ಬಯಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಅಧ್ಯಕ್ಷ ರಾಮದಾಸ್​ ಅಠವಾಳೆ ಹೇಳಿದ್ದಾರೆ.

ನಟಿಯ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಧ್ವಂಸ ಮಾಡಿದ ಬಳಿಕ ಆಕೆಯ ಮನೆಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಅಠವಾಳೆ, ಬಾಲಿವುಡ್​ ನಟ ಸುಶಾಂತ್​ ಸಿಂಗ್​ ನಿಗೂಢ ಸಾವಿನ ಬಗ್ಗೆ ಕಂಗನಾ ನೀಡಿದ ಹೇಳಿಕೆಗಳಿಂದ ಅವರ ಮೇಲೆ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮುಂಬೈ -POK ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಕುರಿತು ಹೇಳಿಕೆಗಳನ್ನು ನೀಡಿದ್ದ ಕಂಗನಾ ರಣಾವತ್ ಬಹಳಷ್ಟು ಸುದ್ದಿ ಮಾಡಿದ್ದರು. ಜೊತೆಗೆ, ಕೆಲವು ದಿನಗಳ ಹಿಂದೆ ಇವರ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಧ್ವಂಸಗೊಳಿಸಿದ್ದರು.

ಇದಾದ ಬಳಿಕ ಸಚಿವ ಅಠವಾಳೆ ನಟಿಯ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸದ್ಯ ನನಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ. ಚಿತ್ರರಂಗದಲ್ಲಿ ನಾನು ಕೆಲಸ ಮಾಡುವವರೆಗೂ ನಾನು ರಾಜಕೀಯ ಕಣಕ್ಕೆ ಇಳಿಯುವುದಿಲ್ಲ ಎಂದು ಕಂಗನಾ, ರಾಮದಾಸ್​ ಅಠವಾಳೆಗೆ ತಿಳಿಸಿದರಂತೆ.

Published On - 2:34 pm, Fri, 11 September 20

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?