AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಗನಾ BJP ಸೇರಿದರೆ ತುಂಬು ಹೃದಯದಿಂದ ಸ್ವಾಗತಿಸ್ತೇವೆ -ಕೇಂದ್ರ ಸಚಿವ ಅಠಾವಳೆ

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ ಏನಾದರೂ BJP ಅಥವಾ ನನ್ನ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಗೆ ಸೇರಲು ಬಯಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಅಧ್ಯಕ್ಷ ರಾಮದಾಸ್​ ಅಠವಾಳೆ ಹೇಳಿದ್ದಾರೆ. ನಟಿಯ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಧ್ವಂಸ ಮಾಡಿದ ಬಳಿಕ ಆಕೆಯ ಮನೆಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಅಠವಾಳೆ, ಬಾಲಿವುಡ್​ ನಟ ಸುಶಾಂತ್​ ಸಿಂಗ್​ ನಿಗೂಢ ಸಾವಿನ ಬಗ್ಗೆ […]

ಕಂಗನಾ BJP ಸೇರಿದರೆ ತುಂಬು ಹೃದಯದಿಂದ ಸ್ವಾಗತಿಸ್ತೇವೆ -ಕೇಂದ್ರ ಸಚಿವ ಅಠಾವಳೆ
KUSHAL V
|

Updated on:Sep 11, 2020 | 2:50 PM

Share

ಮುಂಬೈ: ಬಾಲಿವುಡ್​ ನಟಿ ಕಂಗನಾ ರಣಾವತ್​ ಏನಾದರೂ BJP ಅಥವಾ ನನ್ನ ಪಕ್ಷವಾದ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಗೆ ಸೇರಲು ಬಯಸಿದರೆ ಅವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್​ ಪಾರ್ಟಿ ಆಫ್​ ಇಂಡಿಯಾ(A) ಅಧ್ಯಕ್ಷ ರಾಮದಾಸ್​ ಅಠವಾಳೆ ಹೇಳಿದ್ದಾರೆ.

ನಟಿಯ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆ ಧ್ವಂಸ ಮಾಡಿದ ಬಳಿಕ ಆಕೆಯ ಮನೆಗೆ ಭೇಟಿ ಕೊಟ್ಟಿದ್ದ ಕೇಂದ್ರ ಸಚಿವ ಅಠವಾಳೆ, ಬಾಲಿವುಡ್​ ನಟ ಸುಶಾಂತ್​ ಸಿಂಗ್​ ನಿಗೂಢ ಸಾವಿನ ಬಗ್ಗೆ ಕಂಗನಾ ನೀಡಿದ ಹೇಳಿಕೆಗಳಿಂದ ಅವರ ಮೇಲೆ ಸೇಡು ತೀರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮುಂಬೈ -POK ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಕುರಿತು ಹೇಳಿಕೆಗಳನ್ನು ನೀಡಿದ್ದ ಕಂಗನಾ ರಣಾವತ್ ಬಹಳಷ್ಟು ಸುದ್ದಿ ಮಾಡಿದ್ದರು. ಜೊತೆಗೆ, ಕೆಲವು ದಿನಗಳ ಹಿಂದೆ ಇವರ ಕಚೇರಿಯನ್ನು ಮುಂಬೈ ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಟ್ಟಡ ನಿಯಮ ಉಲ್ಲಂಘನೆ ಅಡಿಯಲ್ಲಿ ಧ್ವಂಸಗೊಳಿಸಿದ್ದರು.

ಇದಾದ ಬಳಿಕ ಸಚಿವ ಅಠವಾಳೆ ನಟಿಯ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸದ್ಯ ನನಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ. ಚಿತ್ರರಂಗದಲ್ಲಿ ನಾನು ಕೆಲಸ ಮಾಡುವವರೆಗೂ ನಾನು ರಾಜಕೀಯ ಕಣಕ್ಕೆ ಇಳಿಯುವುದಿಲ್ಲ ಎಂದು ಕಂಗನಾ, ರಾಮದಾಸ್​ ಅಠವಾಳೆಗೆ ತಿಳಿಸಿದರಂತೆ.

Published On - 2:34 pm, Fri, 11 September 20

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ