AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣ್​ ತೇಜ ಜತೆ ಟಾಲಿವುಡ್​ನಲ್ಲಿ ನಟಿಸಲಿದ್ದಾರೆ ಉಪೇಂದ್ರ!

ಗನಿ ಚಿತ್ರದಲ್ಲಿ ಉಪೇಂದ್ರ ಅವರದ್ದು ಅತಿಥಿ ಪಾತ್ರವಂತೆ. ಇಡೀ ಸಿನಿಮಾ ಬಾಕ್ಸಿಂಗ್​ ಕತೆಯಮೇಲೆ ಸಾಗಲಿದೆ ಎನ್ನುವುದು ಚಿತ್ರತಂಡದ ಮಾತು.

ವರುಣ್​ ತೇಜ ಜತೆ ಟಾಲಿವುಡ್​ನಲ್ಲಿ ನಟಿಸಲಿದ್ದಾರೆ ಉಪೇಂದ್ರ!
ವರುಣ್​ ತೇಜ್​- ಸುದೀಪ್​
shruti hegde
| Edited By: |

Updated on: Jan 30, 2021 | 3:38 PM

Share

ವರುಣ್ ತೇಜ ಅಭಿನಯದ ಗನಿ ಸಿನಿಮಾದ ಮೋಷನ್​ ಪೋಸ್ಟರ್​ ಇತ್ತೀಚೆಗೆ ರಿಲೀಸ್ ಆಗಿತ್ತು. ವರುಣ್ ತೇಜ ಬಾಕ್ಸರ್​ ಆಗಿ ಪೋಸ್ಟರ್​ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ಕನ್ನಡದ ನಟ ಉಪೇಂದ್ರ ಕೂಡ ವಿಶೇಷ ಪಾತ್ರವೊಂದರಲ್ಲಿ ಬಣ್ಣ ಹಚ್ಚಲಿದ್ದಾರೆ.

ಗನಿ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ಉಪೇಂದ್ರ ಖಚಿತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಾನು ಈ ಸಿನಿಮಾದಲ್ಲಿ ಬಾಕ್ಸರ್​ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಬಹು ಸಮಯದ ನಂತರ ತೆಲುಗು ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿರುವುದಕ್ಕೆ ಖುಷಿಯಾಗಿದ್ದೇನೆ. ಪಾತ್ರದ ಬಗ್ಗೆ ಕೇಳಿದಾಗ ನೋ ಎನ್ನಲು ಸಾಧ್ಯವಾಗಲೇ ಇಲ್ಲ. ಫೆಬ್ರವರಿ 12ರಿಂದ ಸಿನಿಮಾ ಸೆಟ್​ ಸೇರಿಕೊಳ್ಳುತ್ತಿದ್ದೇನೆ ಎಂದಿದ್ದಾರೆ ಉಪೇಂದ್ರ.

ಅಂದಹಾಗೆ, ಗನಿ ಚಿತ್ರದಲ್ಲಿ ಉಪೇಂದ್ರ ಅವರದ್ದು ಅತಿಥಿ ಪಾತ್ರವಂತೆ. ಇಡೀ ಸಿನಿಮಾ ಬಾಕ್ಸಿಂಗ್​ ಕತೆಯ ಮೇಲೆ ಸಾಗಲಿದೆ ಎನ್ನುವುದು ಚಿತ್ರತಂಡದ ಮಾತು. ಸದ್ಯ, ಉಪೇಂದ್ರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಎಲ್ಲರನ್ನು ಕಾಡುತ್ತಿದೆ.

ಗನಿ ಚಿತ್ರ ಟಾಲಿವುಡ್​ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ಈ ಸಿನಿಮಾವನ್ನು ಕಿರಣ್​ ಕೊರಾಪತಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ವರುಣ್​ ತೂಕ ಕೂಡ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಉಪೇಂದ್ರ ಸದ್ಯ, ಕಬ್ಜಾ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರ ತೆಲುಗಿನಲ್ಲೂ ತೆರೆಕಾಣಲಿದೆ.

KGF Chapter 2 ಜುಲೈ 16ರಂದೇ ತೆರೆ ಕಾಣ್ತಿರೋದೇಕೆ? ಆ ದಿನಕ್ಕೇನಾದರೂ ಇದೆಯಾ ವಿಶೇಷತೆ?

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ