AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣ್​ ತೇಜ ಜತೆ ಟಾಲಿವುಡ್​ನಲ್ಲಿ ನಟಿಸಲಿದ್ದಾರೆ ಉಪೇಂದ್ರ!

ಗನಿ ಚಿತ್ರದಲ್ಲಿ ಉಪೇಂದ್ರ ಅವರದ್ದು ಅತಿಥಿ ಪಾತ್ರವಂತೆ. ಇಡೀ ಸಿನಿಮಾ ಬಾಕ್ಸಿಂಗ್​ ಕತೆಯಮೇಲೆ ಸಾಗಲಿದೆ ಎನ್ನುವುದು ಚಿತ್ರತಂಡದ ಮಾತು.

ವರುಣ್​ ತೇಜ ಜತೆ ಟಾಲಿವುಡ್​ನಲ್ಲಿ ನಟಿಸಲಿದ್ದಾರೆ ಉಪೇಂದ್ರ!
ವರುಣ್​ ತೇಜ್​- ಸುದೀಪ್​
shruti hegde
| Edited By: |

Updated on: Jan 30, 2021 | 3:38 PM

Share

ವರುಣ್ ತೇಜ ಅಭಿನಯದ ಗನಿ ಸಿನಿಮಾದ ಮೋಷನ್​ ಪೋಸ್ಟರ್​ ಇತ್ತೀಚೆಗೆ ರಿಲೀಸ್ ಆಗಿತ್ತು. ವರುಣ್ ತೇಜ ಬಾಕ್ಸರ್​ ಆಗಿ ಪೋಸ್ಟರ್​ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ಕನ್ನಡದ ನಟ ಉಪೇಂದ್ರ ಕೂಡ ವಿಶೇಷ ಪಾತ್ರವೊಂದರಲ್ಲಿ ಬಣ್ಣ ಹಚ್ಚಲಿದ್ದಾರೆ.

ಗನಿ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ಉಪೇಂದ್ರ ಖಚಿತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಾನು ಈ ಸಿನಿಮಾದಲ್ಲಿ ಬಾಕ್ಸರ್​ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಬಹು ಸಮಯದ ನಂತರ ತೆಲುಗು ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿರುವುದಕ್ಕೆ ಖುಷಿಯಾಗಿದ್ದೇನೆ. ಪಾತ್ರದ ಬಗ್ಗೆ ಕೇಳಿದಾಗ ನೋ ಎನ್ನಲು ಸಾಧ್ಯವಾಗಲೇ ಇಲ್ಲ. ಫೆಬ್ರವರಿ 12ರಿಂದ ಸಿನಿಮಾ ಸೆಟ್​ ಸೇರಿಕೊಳ್ಳುತ್ತಿದ್ದೇನೆ ಎಂದಿದ್ದಾರೆ ಉಪೇಂದ್ರ.

ಅಂದಹಾಗೆ, ಗನಿ ಚಿತ್ರದಲ್ಲಿ ಉಪೇಂದ್ರ ಅವರದ್ದು ಅತಿಥಿ ಪಾತ್ರವಂತೆ. ಇಡೀ ಸಿನಿಮಾ ಬಾಕ್ಸಿಂಗ್​ ಕತೆಯ ಮೇಲೆ ಸಾಗಲಿದೆ ಎನ್ನುವುದು ಚಿತ್ರತಂಡದ ಮಾತು. ಸದ್ಯ, ಉಪೇಂದ್ರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಎಲ್ಲರನ್ನು ಕಾಡುತ್ತಿದೆ.

ಗನಿ ಚಿತ್ರ ಟಾಲಿವುಡ್​ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ಈ ಸಿನಿಮಾವನ್ನು ಕಿರಣ್​ ಕೊರಾಪತಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ವರುಣ್​ ತೂಕ ಕೂಡ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಉಪೇಂದ್ರ ಸದ್ಯ, ಕಬ್ಜಾ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರ ತೆಲುಗಿನಲ್ಲೂ ತೆರೆಕಾಣಲಿದೆ.

KGF Chapter 2 ಜುಲೈ 16ರಂದೇ ತೆರೆ ಕಾಣ್ತಿರೋದೇಕೆ? ಆ ದಿನಕ್ಕೇನಾದರೂ ಇದೆಯಾ ವಿಶೇಷತೆ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ