AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ

ಸ್ಯಾಂಡಲ್​ವುಡ್​ಗೆ ಮಚ್ಚು, ಲಾಂಗ್ ಪರಿಚಯಿಸಿದ್ದೇ ಸೂಪರ್​ಸ್ಟಾರ್ ಉಪೇಂದ್ರ ಎಂಬ ಮಾತಿದೆ. 1995ರಲ್ಲಿ ತೆರೆಕಂಡ ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರ ಬ್ಲಾಕ್ ಬ್ಲಸ್ಟರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲಾಂಗ್ ಹಿಡಿದು ರೌಡಿ ಪಾತ್ರದಲ್ಲಿ ನಟಿಸಿದ್ರು.  ಇದೀಗ ಸ್ವಂತ ಉಪೇಂದ್ರ ಅವರೇ ‘ಕಬ್ಜ’ ಮಾಡಲು ಲಾಂಗ್ ಹಿಡಿದು ನಿಂತಿದ್ದಾರೆ. ಹೌದು ಆರ್​.ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರದ ಫಸ್ಟ್​ ಲುಕ್ ಇದೀಗ ರಿಲೀಸ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಆರ್​.ಚಂದ್ರು ನಿರ್ದೇಶನದ ‘ಐ […]

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ
ಸಾಧು ಶ್ರೀನಾಥ್​
|

Updated on:Sep 16, 2019 | 6:50 PM

Share

ಸ್ಯಾಂಡಲ್​ವುಡ್​ಗೆ ಮಚ್ಚು, ಲಾಂಗ್ ಪರಿಚಯಿಸಿದ್ದೇ ಸೂಪರ್​ಸ್ಟಾರ್ ಉಪೇಂದ್ರ ಎಂಬ ಮಾತಿದೆ. 1995ರಲ್ಲಿ ತೆರೆಕಂಡ ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರ ಬ್ಲಾಕ್ ಬ್ಲಸ್ಟರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲಾಂಗ್ ಹಿಡಿದು ರೌಡಿ ಪಾತ್ರದಲ್ಲಿ ನಟಿಸಿದ್ರು.

 ಇದೀಗ ಸ್ವಂತ ಉಪೇಂದ್ರ ಅವರೇ ‘ಕಬ್ಜ’ ಮಾಡಲು ಲಾಂಗ್ ಹಿಡಿದು ನಿಂತಿದ್ದಾರೆ. ಹೌದು ಆರ್​.ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರದ ಫಸ್ಟ್​ ಲುಕ್ ಇದೀಗ ರಿಲೀಸ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಆರ್​.ಚಂದ್ರು ನಿರ್ದೇಶನದ ‘ಐ ಲವ್​ ಯು’ ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಿದ್ರು. ಈಗ ಇದೇ ಜೋಡಿ ‘ಕಬ್ಜ’ ಮಾಡಲು ಮುಂದಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’​ ಚಿತ್ರ ಒಟ್ಟು 5 ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಬಳಿಕ ದರ್ಶನ್​ ನಟಿಸಿರುವ ‘ಕುರುಕ್ಷೇತ್ರ’ ಸಹ ಪಂಚ ಭಾಷೆಗಳಲ್ಲಿ ರಿಲೀಸ್ ಮಾಡಲಾಗಿತ್ತು. ಇತ್ತೀಚೆಗಷ್ಟೇ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾವೂ 5 ಭಾಷೆಗಳಲ್ಲಿ ತೆರೆಕಂಡಿತ್ತು. ಇದೀಗ ಉಪೇಂದ್ರ ಸಹ ಒಂದು ಹೆಜ್ಜೆ ಮುಂದೆ ಹೋಗಿ 7 ಭಾಷೆಗಳಲ್ಲಿ ‘ಕಬ್ಜ’ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

Published On - 1:17 pm, Mon, 16 September 19

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್