AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ ಸ್ಯಾಂಡಲ್​ವುಡ್​ಗೆ ಮಚ್ಚು, ಲಾಂಗ್ ಪರಿಚಯಿಸಿದ್ದೇ ಸೂಪರ್​ಸ್ಟಾರ್ ಉಪೇಂದ್ರ ಎಂಬ ಮಾತಿದೆ. 1995ರಲ್ಲಿ ತೆರೆಕಂಡ ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರ ಬ್ಲಾಕ್ ಬ್ಲಸ್ಟರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲಾಂಗ್ ಹಿಡಿದು ರೌಡಿ ಪಾತ್ರದಲ್ಲಿ ನಟಿಸಿದ್ರು.

‘ಕಬ್ಜ’ ಮಾಡಲು ಲಾಂಗ್ ಹಿಡಿದ ಸ್ಯಾಂಡಲ್​ವುಡ್​ನ ಸೂಪರ್​ ಸ್ಟಾರ್​ ಉಪೇಂದ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 03, 2026 | 1:04 PM

Share

ಸ್ಯಾಂಡಲ್​ವುಡ್​ಗೆ ಮಚ್ಚು, ಲಾಂಗ್ ಪರಿಚಯಿಸಿದ್ದೇ ಸೂಪರ್​ಸ್ಟಾರ್ ಉಪೇಂದ್ರ ಎಂಬ ಮಾತಿದೆ. 1995ರಲ್ಲಿ ತೆರೆಕಂಡ ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರ ಬ್ಲಾಕ್ ಬ್ಲಸ್ಟರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲಾಂಗ್ ಹಿಡಿದು ರೌಡಿ ಪಾತ್ರದಲ್ಲಿ ನಟಿಸಿದ್ರು.

ಇದೀಗ ಸ್ವಂತ ಉಪೇಂದ್ರ ಅವರೇ ‘ಕಬ್ಜ’ ಮಾಡಲು ಲಾಂಗ್ ಹಿಡಿದು ನಿಂತಿದ್ದಾರೆ. ಹೌದು ಆರ್​.ಚಂದ್ರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರದ ಫಸ್ಟ್​ ಲುಕ್ ಇದೀಗ ರಿಲೀಸ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಆರ್​.ಚಂದ್ರು ನಿರ್ದೇಶನದ ‘ಐ ಲವ್​ ಯು’ ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಿದ್ರು. ಈಗ ಇದೇ ಜೋಡಿ ‘ಕಬ್ಜ’ ಮಾಡಲು ಮುಂದಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’​ ಚಿತ್ರ ಒಟ್ಟು 5 ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. ಬಳಿಕ ದರ್ಶನ್​ ನಟಿಸಿರುವ ‘ಕುರುಕ್ಷೇತ್ರ’ ಸಹ ಪಂಚ ಭಾಷೆಗಳಲ್ಲಿ ರಿಲೀಸ್ ಮಾಡಲಾಗಿತ್ತು. ಇತ್ತೀಚೆಗಷ್ಟೇ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾವೂ 5 ಭಾಷೆಗಳಲ್ಲಿ ತೆರೆಕಂಡಿತ್ತು. ಇದೀಗ ಉಪೇಂದ್ರ ಸಹ ಒಂದು ಹೆಜ್ಜೆ ಮುಂದೆ ಹೋಗಿ 7 ಭಾಷೆಗಳಲ್ಲಿ ‘ಕಬ್ಜ’ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

Published On - 1:17 pm, Mon, 16 September 19

Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ