AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch: ರಿಯಲ್​ ಸ್ಟಾರ್​ ಅಣ್ಣನ ಮಗ ಈಗ ‘ಸೂಪರ್​ ಸ್ಟಾರ್​’!

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಗಾಂಧಿನಗರ ಕೊಂಚ ಸೈಲೆಂಟ್​ ಆಗಿಬಿಟ್ಟಿತ್ತು. ಆದರೆ, ಲಾಕ್​ಡೌನ್​ ನಂತರ ಮೈಕೊಡವಿ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗ್ತಿದೆ. ಸ್ಯಾಂಡಲ್​ವುಡ್​ನಲ್ಲಿ​ ಒಂದೆಡೆ ಸ್ಟಾರ್​ಗಳು ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಮರಿಹುಲಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾರೆ. ಇದೀಗ, ರಿಯಲ್​ ಸ್ಟಾರ್​ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್​ಸ್ಟಾರ್ ಆಗಲು ಬರುತ್ತಿದ್ದಾರೆ. ಓಹ್​, ಇದೇನಪ್ಪಾ ಸ್ಯಾಂಡಲ್​ವುಡ್​ಗೆ ಈಗ ಎಂಟ್ರಿ ಕೊಡ್ತಿರೋ ಯುವ ಪ್ರತಿಭೆ ಆಗಲೇ ಸೂಪರ್​ಸ್ಟಾರ್​ ಆಗಿಬಿಟ್ನಾ ಅಂದುಕೊಂಡ್ರಾ? ಇಲ್ಲ ಇಲ್ಲ ನಿರಂಜನ್​ರ ಚಿತ್ರದ […]

Watch: ರಿಯಲ್​ ಸ್ಟಾರ್​ ಅಣ್ಣನ ಮಗ ಈಗ ‘ಸೂಪರ್​ ಸ್ಟಾರ್​’!
KUSHAL V
|

Updated on:Aug 20, 2020 | 2:07 PM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಗಾಂಧಿನಗರ ಕೊಂಚ ಸೈಲೆಂಟ್​ ಆಗಿಬಿಟ್ಟಿತ್ತು. ಆದರೆ, ಲಾಕ್​ಡೌನ್​ ನಂತರ ಮೈಕೊಡವಿ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗ್ತಿದೆ. ಸ್ಯಾಂಡಲ್​ವುಡ್​ನಲ್ಲಿ​ ಒಂದೆಡೆ ಸ್ಟಾರ್​ಗಳು ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಮರಿಹುಲಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾರೆ.

ಇದೀಗ, ರಿಯಲ್​ ಸ್ಟಾರ್​ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್​ಸ್ಟಾರ್ ಆಗಲು ಬರುತ್ತಿದ್ದಾರೆ. ಓಹ್​, ಇದೇನಪ್ಪಾ ಸ್ಯಾಂಡಲ್​ವುಡ್​ಗೆ ಈಗ ಎಂಟ್ರಿ ಕೊಡ್ತಿರೋ ಯುವ ಪ್ರತಿಭೆ ಆಗಲೇ ಸೂಪರ್​ಸ್ಟಾರ್​ ಆಗಿಬಿಟ್ನಾ ಅಂದುಕೊಂಡ್ರಾ? ಇಲ್ಲ ಇಲ್ಲ ನಿರಂಜನ್​ರ ಚಿತ್ರದ ಹೆಸರೇ ಸೂಪರ್​ಸ್ಟಾರ್​!

ಸಿನಿಮಾದ ಕ್ಯಾರೆಕ್ಟರ್ ಟೀಸರ್ ಇಂದು ರಿಲೀಸ್ ಆಗಿದ್ದು ನಿರಂಜನ್​ ಅದರಲ್ಲಿ ಸಖತ್​ ಖಡಕ್​ ಆಗಿ ಕಾಣಿಸಿದ್ದಾರೆ. ಟೀಸರ್​ಗೆ ರಾಕಿಂಗ್​ ಸ್ಟಾರ್​ ಯಶ್​ ಕಂಠದಾನ ಮಾಡಿದ್ದು ಅವರ ಪವರ್​ಫುಲ್​ ಡೈಲಾಗ್​ಗಳಿಂದ ಟೀಸರ್​ ಮತ್ತಷ್ಟು ಸಖತ್ತಾಗಿ ಮೂಡಿಬಂದಿದೆ.

ಸಿನಿಮಾದ ಟೀಸರ್ ರಿಲೀಸ್ ಮಾಡಿದ ನಟ ಶ್ರೀಮುರಳಿ ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.

[lazy-load-videos-and-sticky-control id=”nmZqASs_cO8″]

Published On - 2:04 pm, Thu, 20 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ