AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch: ರಿಯಲ್​ ಸ್ಟಾರ್​ ಅಣ್ಣನ ಮಗ ಈಗ ‘ಸೂಪರ್​ ಸ್ಟಾರ್​’!

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಗಾಂಧಿನಗರ ಕೊಂಚ ಸೈಲೆಂಟ್​ ಆಗಿಬಿಟ್ಟಿತ್ತು. ಆದರೆ, ಲಾಕ್​ಡೌನ್​ ನಂತರ ಮೈಕೊಡವಿ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗ್ತಿದೆ. ಸ್ಯಾಂಡಲ್​ವುಡ್​ನಲ್ಲಿ​ ಒಂದೆಡೆ ಸ್ಟಾರ್​ಗಳು ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಮರಿಹುಲಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾರೆ. ಇದೀಗ, ರಿಯಲ್​ ಸ್ಟಾರ್​ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್​ಸ್ಟಾರ್ ಆಗಲು ಬರುತ್ತಿದ್ದಾರೆ. ಓಹ್​, ಇದೇನಪ್ಪಾ ಸ್ಯಾಂಡಲ್​ವುಡ್​ಗೆ ಈಗ ಎಂಟ್ರಿ ಕೊಡ್ತಿರೋ ಯುವ ಪ್ರತಿಭೆ ಆಗಲೇ ಸೂಪರ್​ಸ್ಟಾರ್​ ಆಗಿಬಿಟ್ನಾ ಅಂದುಕೊಂಡ್ರಾ? ಇಲ್ಲ ಇಲ್ಲ ನಿರಂಜನ್​ರ ಚಿತ್ರದ […]

Watch: ರಿಯಲ್​ ಸ್ಟಾರ್​ ಅಣ್ಣನ ಮಗ ಈಗ ‘ಸೂಪರ್​ ಸ್ಟಾರ್​’!
KUSHAL V
|

Updated on:Aug 20, 2020 | 2:07 PM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಗಾಂಧಿನಗರ ಕೊಂಚ ಸೈಲೆಂಟ್​ ಆಗಿಬಿಟ್ಟಿತ್ತು. ಆದರೆ, ಲಾಕ್​ಡೌನ್​ ನಂತರ ಮೈಕೊಡವಿ ಮತ್ತೊಮ್ಮೆ ಅಬ್ಬರಿಸಲು ರೆಡಿಯಾಗ್ತಿದೆ. ಸ್ಯಾಂಡಲ್​ವುಡ್​ನಲ್ಲಿ​ ಒಂದೆಡೆ ಸ್ಟಾರ್​ಗಳು ತೆರೆ ಮೇಲೆ ಘರ್ಜಿಸಲು ಸಜ್ಜಾಗುತ್ತಿದ್ದರೆ ಮತ್ತೊಂದೆಡೆ ಮರಿಹುಲಿಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದ್ದಾರೆ.

ಇದೀಗ, ರಿಯಲ್​ ಸ್ಟಾರ್​ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸೂಪರ್​ಸ್ಟಾರ್ ಆಗಲು ಬರುತ್ತಿದ್ದಾರೆ. ಓಹ್​, ಇದೇನಪ್ಪಾ ಸ್ಯಾಂಡಲ್​ವುಡ್​ಗೆ ಈಗ ಎಂಟ್ರಿ ಕೊಡ್ತಿರೋ ಯುವ ಪ್ರತಿಭೆ ಆಗಲೇ ಸೂಪರ್​ಸ್ಟಾರ್​ ಆಗಿಬಿಟ್ನಾ ಅಂದುಕೊಂಡ್ರಾ? ಇಲ್ಲ ಇಲ್ಲ ನಿರಂಜನ್​ರ ಚಿತ್ರದ ಹೆಸರೇ ಸೂಪರ್​ಸ್ಟಾರ್​!

ಸಿನಿಮಾದ ಕ್ಯಾರೆಕ್ಟರ್ ಟೀಸರ್ ಇಂದು ರಿಲೀಸ್ ಆಗಿದ್ದು ನಿರಂಜನ್​ ಅದರಲ್ಲಿ ಸಖತ್​ ಖಡಕ್​ ಆಗಿ ಕಾಣಿಸಿದ್ದಾರೆ. ಟೀಸರ್​ಗೆ ರಾಕಿಂಗ್​ ಸ್ಟಾರ್​ ಯಶ್​ ಕಂಠದಾನ ಮಾಡಿದ್ದು ಅವರ ಪವರ್​ಫುಲ್​ ಡೈಲಾಗ್​ಗಳಿಂದ ಟೀಸರ್​ ಮತ್ತಷ್ಟು ಸಖತ್ತಾಗಿ ಮೂಡಿಬಂದಿದೆ.

ಸಿನಿಮಾದ ಟೀಸರ್ ರಿಲೀಸ್ ಮಾಡಿದ ನಟ ಶ್ರೀಮುರಳಿ ಟೀಸರ್ ನೋಡಿ ಮೆಚ್ಚಿಕೊಂಡಿದ್ದಾರೆ.

[lazy-load-videos-and-sticky-control id=”nmZqASs_cO8″]

Published On - 2:04 pm, Thu, 20 August 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ